Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶ್ರೀ ಕೃಷ್ಣನ ವ್ಯಕಿತ್ವ ಎಲ್ಲಾ ಕಾಲದಲ್ಲೂ...

ಶ್ರೀ ಕೃಷ್ಣನ ವ್ಯಕಿತ್ವ ಎಲ್ಲಾ ಕಾಲದಲ್ಲೂ ಪ್ರಸ್ತುತ: ಸಿ.ಟಿ.ರವಿ

ವಾರ್ತಾಭಾರತಿವಾರ್ತಾಭಾರತಿ2 Sept 2018 11:49 PM IST
share
ಶ್ರೀ ಕೃಷ್ಣನ ವ್ಯಕಿತ್ವ ಎಲ್ಲಾ ಕಾಲದಲ್ಲೂ ಪ್ರಸ್ತುತ: ಸಿ.ಟಿ.ರವಿ

ಚಿಕ್ಕಮಗಳೂರು,ಸೆ.02: ಪ್ರಾಚೀನ ಕಾಲದಿಂದ ಹಿಡಿದು ಪ್ರಸ್ತುತ ಇಂದಿನ ಕಾಲದಲ್ಲಿಯೂ ಶ್ರೀ ಕೃಷ್ಣನ ವ್ಯಕ್ತಿತ್ವ ಅನನ್ಯವಾದದ್ದು ಎಂದು ಶಾಸಕ ಸಿ.ಟಿ.ರವಿ ಅವರು ಹೇಳಿದ್ದಾರೆ.

ಕಲಾಮಂದಿರದಲ್ಲಿ ಜಿಲ್ಲಾಡಳಿತದ ವತಿಯಿಂದ ರವಿವಾರ ಏರ್ಪಡಿಸಲಾಗಿದ್ದ ಶ್ರೀ ಕೃಷ್ಣ ಜಯಂತಿ ಸಮಾರಂಭವನ್ನ ಉದ್ಘಾಟಿಸಿ ಮಾತನಾಡುತ್ತಿದ್ದ ಅವರು, ಪ್ರತಿಯೊಬ್ಬರೂ ಇಷ್ಟಪಡುವ ಹಾಗೂ ಎಲ್ಲರಲ್ಲಿಯೂ ಕೃಷ್ಣನ ವ್ಯಕ್ತಿತ್ವವನ್ನು ಹೋಲುವಂತಹ ಗುಣ ಶ್ರೀ ಕೃಷ್ಣನದ್ದು. ಶ್ರೀ ಕೃಷ್ಣ ತನ್ನ ಬಾಯಿಯಲ್ಲೇ ಬ್ರಹ್ಮಾಂಡವನ್ನು ತೋರಿಸಿದ ಮಹಾ ಪುರಷ ಎಂದು ಹೇಳಿದರು.

ಧರ್ಮದಲ್ಲಿ ಬೇಧ ಭಾವಗಳಗಳಿಲ್ಲ. ಒಳ್ಳೆಯ ಸಾತ್ವಿಕ ಗುಣಗಳನ್ನು ಹೊಂದಿದ ಶಕ್ತಿಗಳನ್ನು ಒಗ್ಗೂಡಿಸುವುದೇ ಶ್ರೀ ಕೃಷ್ಣನ ವ್ಯಕ್ತಿತ್ವ. ಈ ರೀತಿಯ ತತ್ವಗಳು ದೈವೀಕತೆಯಲ್ಲಿ ಮಾನವೀಯತೆಯ ಗುಣ ಶ್ರೀ ಕೃಷ್ಣನಲ್ಲಿ ಕಾಣಬಹುದು ಹಾಗೂ ಕರ್ತವ್ಯದಿಂದ ವಿಮುಖರಾಗುವ ಪ್ರತಿಯೊಬ್ಬರಿಗೂ ಒಳ್ಳೆಯ ಉಪದೇಶವನ್ನು ಶ್ರೀ ಕೃಷ್ಣನ ವ್ಯಕ್ತಿತ್ವ ಎಲ್ಲಾ ಕಾಲಕ್ಕೂ ಅನ್ವಯಿಸುತ್ತದೆ ಎಂದು ಹೇಳಿದರು.

ಇಸ್ಕಾನ್‍ನ ಪ್ರಿಯ ಗೋವಿಂದ ದಾಸ್ ಅವರು ಶ್ರೀ ಕೃಷ್ಣನ ಬಗ್ಗೆ ಮಾತನಾಡುತ್ತಾ, ಭಗವದ್ಗೀತೆಯ ಮಹಾಭಾರತದಲ್ಲಿ ಎಲ್ಲಾ ವಿಷಯಗಳನ್ನ ಪ್ರತಿಯೊಬ್ಬರು ಓದಿ ತಿಳಿದುಕೊಳ್ಳಬೇಕಾಗಿದೆ. ಅಲ್ಲದೇ ಪರಿಪೂರ್ಣ ಜ್ಞಾನ ಎಂದರೆ ಅದುವೇ ಭಗವದ್ಗೀತೆ ಎಂದು ವಿವರಿಸಿದ ಅವರು, ಪರಿಪೂರ್ಣ ಜ್ಞಾನವನ್ನು ಪಡೆಯುವುದು ಶ್ರೀ ಕೃಷ್ಣನ ವಿಶೇಷ ವ್ಯಕ್ತಿತ್ವದಿಂದ ನಾವು ತಿಳಿದುಕೊಳ್ಳಬಹುದು ಎಂದರು.

ಸಾಹಿತಿ ಬಿ.ತಿಪ್ಪೇರುದ್ರಪ್ಪ ಪ್ರಧಾನ ಉಪನ್ಯಾಸ ನೀಡಿ ಮಾತನಾಡಿದರು. 'ಅಸಾಮನ್ಯನಾಗಿದ್ದರೂ ಸಾಮಾನ್ಯನಾಗಿ ಇದ್ದು ವಿಧೇಯಕನಾಗಿ ತನ್ನ ನಿಜವಾದ ವ್ಯಕ್ತಿತ್ವದಿಂದ ಇಡೀ ಮಹಾ ಭಾರತದ ಪ್ರತಿಯೊಂದು ಪಾತ್ರದಲ್ಲಿ ಶ್ರೀ ಕೃಷ್ಣನನ್ನು ಕಾಣಬಹುದಾಗಿದೆ ಎಂದರು.

ತಾಲ್ಲೂಕು ಪಂಚಾಯತ್ ಅಧ್ಯಕ್ಷ ಜಯಣ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ, ಜಿ.ಪಂ.ಮುಖ್ಯಕಾರ್ಯನಿರ್ವಹಣಾಧಿಕಾರಿ ಸಿ.ಸತ್ಯಭಾಮ, ಅಪರ ಜಿಲ್ಲಾಧಿಕಾರಿ ಎಂ.ಎಲ್.ವೈಶಾಲಿ, ಉಪಕಾರ್ಯದರ್ಶಿ ರಾಜಗೋಪಾಲ್, ತಹಶೀಲ್ದಾರ್ ನಂದಕುಮಾರ್, ತಾ.ಪಂ.ಸದಸ್ಯ ಸುರೇಶ್, ಜಿಲ್ಲಾ ಯಾದವ ಸಂಘದ ಅಧ್ಯಕ್ಷ ನಾಗರಾಜ್, ಜೈನ್ ಸಂಘದ ಅಧ್ಯಕ್ಷ ಗೌತಮ್ ಚಂದ್ ಸಿಯಾಲ್, ಹಳ್ಳಿಕಾರ್ ಸಾಂಘದ ಪದಾಧಿಕಾರಿಗಳು ಮತ್ತಿತರರು ವೇದಿಕೆಯಲ್ಲಿದ್ದರು. 

ಕೃಷ್ಣ ವೇಷಧಾರಿ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಕಾರ್ಯಕ್ರಮವನ್ನು ಕನ್ನಡ ಮತ್ತು ಸಾಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಸಿ.ರಮೇಶ್ ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X