Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಆಚಾರ್ಯರ ಕನಸಿನ ನಗರಸಭೆ ನಮ್ಮ ಗುರಿ:...

​ಆಚಾರ್ಯರ ಕನಸಿನ ನಗರಸಭೆ ನಮ್ಮ ಗುರಿ: ರಘುಪತಿ ಭಟ್

ವಾರ್ತಾಭಾರತಿವಾರ್ತಾಭಾರತಿ3 Sept 2018 7:00 PM IST
share

ಉಡುಪಿ, ಸೆ.3: ಬಿಜೆಪಿಗೆ ಉಡುಪಿ ನಗರಸಭೆಯಲ್ಲಿ ಗೆಲುವು ತಂದು ಕೊಟ್ಟ ಮತದಾರರಿಗೆ ಕೃತಜ್ಞತೆಗಳು. ಕಾರ್ಯಕರ್ತರು ಹಗಲಿರುಳು ದುಡಿದ ಪರಿ ಣಾಮ ಈ ಜಯ ಸಾಧಿಸಲು ಸಾಧ್ಯವಾಗಿದೆ. ಮುಂದೆ ಉಡುಪಿ ನಗರಸಭೆ ಯನ್ನು ಡಾ.ವಿ.ಎಸ್.ಆಚಾರ್ಯರ ಕನಸಿನ ನಗರಸಭೆಯನ್ನಾಗಿ ಮಾಡಲಾಗು ವುದು ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ತಿಳಿಸಿದ್ದಾರೆ.

ಕುಂಜಿಬೆಟ್ಟುವಿನ ಮತ ಎಣಿಕಾ ಕೇಂದ್ರಕ್ಕೆ ಆಗಮಿಸಿದ ಅವರು ಮಾಧ್ಯಮ ದವರೊಂದಿಗೆ ಮಾತನಾಡಿ, ಇದು ಬಿಜೆಪಿ ಜಯದ 50ನೆ ವರ್ಷ. 1968ರಲ್ಲಿ ಡಾ.ವಿ.ಎಸ್. ಆಚಾರ್ಯರ ನೇತೃತ್ವದಲ್ಲಿ ಹಳೆಯ ನಗರಸಭೆಯಲ್ಲಿ 19ರಲ್ಲಿ 13 ಸ್ಥಾನವನ್ನು ಬಿಜೆಪಿ ಗೆದ್ದಿತ್ತು. ಆ ಮೂಲಕ ಇಡೀ ಭಾರತದಲ್ಲಿ ಜನಸಂಘ ಪ್ರಥಮವಾಗಿ ಅಧಿಕಾರವನ್ನು ಪಡೆದುಕೊಂಡಿತ್ತು. ಇದೀಗ 50ವರ್ಷಗಳ ನಂತರ 35ರಲ್ಲಿ 31 ದಾಖಲೆಯ ಸ್ಥಾನಗಳಿಸಿ ಇತಿಹಾಸದಲ್ಲೇ ಪ್ರಥಮ ಬಾರಿಗೆ ಭರ್ಜರಿ ಬುಮತ ಪಡೆದುಕೊಂಡಿದೆ ಎಂದರು.

ರಾಜ್ಯ ಸರಕಾರ ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಯಾವ ಮೀಸಲಾತಿ ಘೋಷಿಸಿದರೂ ನಮ್ಮಲ್ಲಿ ಅದಕ್ಕೆ ಬೇಕಾದ ಸದಸ್ಯರಿದ್ದಾರೆ. ಅಧಿಕಾರವನ್ನು ನಮ್ಮಿಂದ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ.

ಪ್ರಮೋದ್ ಮಧ್ವರಾಜ್ ಮನೆ ಇರುವ ಕೊಡವೂರು ಗ್ರಾಮದ ಆರಕ್ಕೆ ಆರು ವಾರ್ಡ್‌ಗಳಲ್ಲಿಯೂ ಬಿಜೆಪಿ ಗೆಲುವು ಸಾಧಿಸಿದೆ. ಇದು ಯಾವುದೇ ಅಲೆ ಅಥವಾ ಅಪಪ್ರಚಾರದಿಂದ ಸಾಧಿಸಿದ ಗೆಲುವು ಅಲ್ಲ. ಕಾರ್ಯಕರ್ತರ ಪರಿಶ್ರಮಕ್ಕೆ ದೊರೆತ ಗೆಲುವು ಆಗಿದೆ. ವಾರ್ಡ್ ಮೀಸಲಾತಿ ಬದಲಾಯಿಸಿದರೂ ಅದನ್ನು ಕಾರ್ಯಕರ್ತರು ಸವಾಲಾಗಿ ಸ್ವೀಕರಿಸಿ ಪಕ್ಷಕ್ಕೆ ಬಹುಮತ ಗಳಿಸಿ ಕೊಟ್ಟಿದ್ದಾರೆ. ಮೀಸಲಾತಿಯಲ್ಲಿ ಕಾಂಗ್ರೆಸ್‌ನ ಆಟ ನಡೆದಿಲ್ಲ ಎಂದು ಅವರು ಟೀಕಿಸಿದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X