Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 3 ಲಕ್ಷ ರೂ. ಪಾವತಿಸಿ ಊಟಿ ರೈಲನ್ನು ಬುಕ್...

3 ಲಕ್ಷ ರೂ. ಪಾವತಿಸಿ ಊಟಿ ರೈಲನ್ನು ಬುಕ್ ಮಾಡಿದ ಬ್ರಿಟಿಷ್ ದಂಪತಿ!

ವಾರ್ತಾಭಾರತಿವಾರ್ತಾಭಾರತಿ3 Sept 2018 7:27 PM IST
share
3 ಲಕ್ಷ ರೂ. ಪಾವತಿಸಿ ಊಟಿ ರೈಲನ್ನು ಬುಕ್ ಮಾಡಿದ ಬ್ರಿಟಿಷ್ ದಂಪತಿ!

ಊಟಿ, ಸೆ.3: ತಮ್ಮ ಹನಿಮೂನ್ ಗಾಗಿ ಇಂಗ್ಲೆಂಡ್ ನಿಂದ ಭಾರತಕ್ಕೆ ಆಗಮಿಸಿದ್ದ ಬ್ರಿಟಿಷ್ ದಂಪತಿ ನೀಲಗಿರಿ ಬೆಟ್ಟಗಳ ಸೌಂದರ್ಯವನ್ನು ಆಸ್ವಾದಿಸುವ ಉದ್ದೇಶದಿಂದ ಒಂದು ಇಡೀ ವಿಶೇಷ ರೈಲನ್ನು ತಮಗಾಗಿ ಕಾದಿರಿಸಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ.

ಮೆಟ್ಟುಪಾಳಯಂ (ಕೊಯಂಬತ್ತೂರು)ದಿಂದ ಉದಕಮಂಡಲ (ಊಟಿ) ತನಕದ ಒಂದು ಇಡೀ ಟ್ರಿಪ್ ಅನ್ನು ಅವರು ರೂ 3 ಲಕ್ಷ ಪಾವತಿಸಿ ತಮಗಾಗಿ ಕಾದಿರಿಸಿದ್ದರಲ್ಲದೆ ಪ್ರಕೃತಿ ರಮಣೀಯ ನೀಲಗಿರಿ ಬೆಟ್ಟದ ಸೌಂದರ್ಯವನ್ನು ದಾರಿಯುದ್ದಕ್ಕೂ ಸವಿದರು.

ಮೂವತ್ತು ವರ್ಷದ ಗ್ರಹಾಂ ವಿಲಿಯಂ ಲಿನ್ನ್ ಹಾಗೂ 27 ವರ್ಷದ ಸಿಲ್ವಿಯಾ ಪ್ಲಾಸಿಕ್ ಎರಡು ವಾರಗಳ ಹಿಂದೆ ವಿವಾಹವಾಗಿದ್ದರಲ್ಲದೆ ಹನಿಮೂನ್ ಗಾಗಿ ಭಾರತಕ್ಕೆ ಆಗಮಿಸಿದ್ದರು. ನೀಲಗಿರಿ ಬೆಟ್ಟಗಳ ಸೌಂದರ್ಯದ ಬಗ್ಗೆ ತಿಳಿದಿದ್ದ ಅವರು ಇಡೀ ರೈಲನ್ನು ತಮಗಾಗಿ ಐಆರ್‍ಸಿಟಿಸಿ ಮೂಲಕ ಕಾದಿರಿಸಿದ್ದರು.  ರೈಲ್ವೆ ಮಂಡಳಿ ಕೂಡ ಆವರ ಮನವಿಗೆ ಒಪ್ಪಿ ಸೇಲಂ ವಿಭಾಗಕ್ಕೆ ಈ 120 ಸೀಟುಗಳ ರೈಲನ್ನು ಈ ದಂಪತಿಗಳಿಗಾಗಿಯೆಂದೇ ಓಡಿಸಲು ತಿಳಿಸಿತು.

ದಂಪತಿಗೆ ಮೆಟ್ಟುಪಾಳಯಂ ಮತ್ತು ಕೂನೂರಿನಲ್ಲಿ ಹಾರ್ದಿಕ ಸ್ವಾಗತವನ್ನು ರೈಲ್ವೆ ಸಿಬ್ಬಂದಿ ಮತ್ತು ಅಧಿಕಾರಿಗಳು  ಕೋರಿದರು. ಬೆಳಿಗ್ಗೆ 9.10ಕ್ಕೆ ಮೆಟ್ಟುಪಾಳಯಂನಿಂದ ತೆರಳಿದ ರೈಲು ಅಪರಾಹ್ನ 2.40ಕ್ಕೆ ಊಟಿ ತಲುಪಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X