Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕ್ರೀಡಾಪಟುಗಳ ತಯಾರಿ ಬಲಿಷ್ಟ ಭಾರತಕ್ಕೆ...

ಕ್ರೀಡಾಪಟುಗಳ ತಯಾರಿ ಬಲಿಷ್ಟ ಭಾರತಕ್ಕೆ ನೀಡುವ ಕೊಡುಗೆ: ಯು.ಟಿ ಖಾದರ್

ರಾಜ್ಯ ಕಿರಿಯರ - ಹಿರಿಯರ ಅಥ್ಲೆಟಿಕ್ ಚಾಂಪಿಯನ್‍ಶಿಪ್ 2018

ವಾರ್ತಾಭಾರತಿವಾರ್ತಾಭಾರತಿ3 Sept 2018 7:58 PM IST
share
ಕ್ರೀಡಾಪಟುಗಳ ತಯಾರಿ ಬಲಿಷ್ಟ ಭಾರತಕ್ಕೆ ನೀಡುವ ಕೊಡುಗೆ: ಯು.ಟಿ ಖಾದರ್

ಮೂಡುಬಿದಿರೆ, ಸೆ.3: ಕೇವಲ ರಾಜಕಾರಣಿಗಳಿಂದ ಅಥವಾ ಹವಾನಿಯಂತ್ರಿತ ಕೋಣೆಯಲ್ಲಿ ಕುಳಿತು ಆಡಳಿತ ನಡೆಸುವ ಅಧಿಕಾರಿಗಳಿಂದ ದೇಶ ಬಲಿಷ್ಟವಾಗಲು ಸಾಧ್ಯವಿಲ್ಲ. ಆರೋಗ್ಯಯುತ ಕ್ರೀಡಾಪಟುಗಳನ್ನು ತಯಾರಿಗೊಳಿಸುವುದೇ ಬಲಿಷ್ಟ ಭಾರತದ ನಿರ್ಮಾಣಕ್ಕೆ ನೀಡುವ ಕೊಡುಗೆ ಆಗಿದೆ ಎಂದು ಪೌರಾಡಳಿತ ಸಚಿವ, ದ.ಕ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಹೇಳಿದರು.

ಇಲ್ಲಿನ ಸ್ವರಾಜ್ಯ ಮೈದಾನದಲ್ಲಿ ಕರ್ನಾಟಕ ಅಥ್ಲೆಟಿಕ್ ಅಸೋಸಿಯೇಶನ್ ಮತ್ತು ಅಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಮೂರು ದಿನ ನಡೆಯುವ ರಾಜ್ಯ ಕಿರಿಯರ ಮತ್ತು ಹಿರಿಯರ ಅಥ್ಲೆಟಿಕ್ ಚಾಂಪಿಯನ್‍ಶಿಪ್ 2018ನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು. 

ಸ್ಪರ್ಧೆಯೆಂಬುದು ಸೋಲು-ಗೆಲುವಿನ ಮಿಶ್ರಣವಿದ್ದಂತೆ. ಪಾಲ್ಗೊಳ್ಳುವಿಕೆಯೇ ಇಲ್ಲಿ ಮುಖ್ಯವಾಗಿರುತ್ತದೆ ಎಂದು ಹೇಳಿದ ಅವರು ಕಲಿಕೆಯಷ್ಟೆ ಕ್ರೀಡೆಗು ಉತ್ತೇಜನವನ್ನು ನೀಡುತ್ತಾ ಬಂದಿರುವ ಅಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಅವರನ್ನು ಶ್ಲಾಘಿಸಿದರು. 

ಶಾಸಕ ಉಮಾನಾಥ ಕೋಟ್ಯಾನ್ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ ಕ್ರೀಡಾಸ್ಫೂರ್ತಿಯನ್ನು ಪ್ರದರ್ಶಿಸುವಲ್ಲಿ ವಿದ್ಯಾರ್ಥಿಗಳು ಮನಸ್ಸು ಮಾಡಬೇಕು. ಆಳ್ವಾಸ್ ಶಿಕ್ಷಣ ಸಂಸ್ಥೆ ರಾಷ್ಟ್ರಕ್ಕೆ ಅನೇಕ ಕ್ರೀಡಾಪಟುಗಳನ್ನು ನೀಡಿದೆ.  ಮುಂದೆ ಇಲ್ಲಿ ನಡೆಯುವ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಎಲ್ಲರು ಪ್ರೋತ್ಸಾಹ ನೀಡಬೇಕು ಎಂದರು. ಮಾಜಿ ಸಚಿವ ಅಭಯಚಂದ್ರ ಜೈನ್ ಕ್ರೀಡಾಧ್ವಜಾರೋಹಣ ನೆರವೇರಿಸಿದರು. ಅಂತಾರಾಷ್ಟ್ರೀಯ ಕ್ರೀಡಾಪಟು ಅಳ್ವಾಸ್‍ನ ಅಭಿನಯ ಶೆಟ್ಟಿ ಪ್ರತಿಜ್ಞಾ ವಿಧಿ ಬೋಧಿಸಿದರು. 

ಈ ಸಂದರ್ಭದಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಕಿಶೋರ್ ಕುಮಾರ್,  ಕರ್ನಾಟಕ ಅಥ್ಲೆಟಿಕ್ ಅಸೋಸಿಯೇಶನ್ನಿನ ಅಧ್ಯಕ್ಷ ಸುನಿಲ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಎ.ರಾಜವೇಲು, ಯುವ ಸಬಲೀಕರಣ ಇಲಾಖೆ ದ.ಕ ಜಿಲ್ಲೆ ಇದರ ಉಪನಿರ್ದೇಶಕ ಪ್ರದೀಪ್ ಡಿಸೋಜಾ, ಪಂಡಿತ್ ಹೆಲ್ತ್ ರೆಸಾರ್ಟ್‍ನ ಆಡಳಿತ ನಿರ್ದೇಶಕ ಲಾಲ್ ಗೋಯಲ್, ಮತ್ತಿತರರು ಉಪಸ್ಥಿತರಿದ್ದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ ಸ್ವಾಗತಿಸಿದರು. ಬೆಂಗಳೂರಿನ ಸತೀಶ್ ನಿರೂಪಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X