Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪೆಟ್ರೋಲ್ ಬೆಲೆ ಶೀಘ್ರದಲ್ಲಿ 100 ರೂ.ಗೆ...

ಪೆಟ್ರೋಲ್ ಬೆಲೆ ಶೀಘ್ರದಲ್ಲಿ 100 ರೂ.ಗೆ ಏರಲಿದೆ: ಚಂದ್ರಬಾಬು ನಾಯ್ಡು

ವಾರ್ತಾಭಾರತಿವಾರ್ತಾಭಾರತಿ4 Sept 2018 7:31 PM IST
share
ಪೆಟ್ರೋಲ್ ಬೆಲೆ ಶೀಘ್ರದಲ್ಲಿ 100 ರೂ.ಗೆ ಏರಲಿದೆ: ಚಂದ್ರಬಾಬು ನಾಯ್ಡು

ಅಮರಾವತಿ, ಸೆ. 4: ತೈಲ ಬೆಲೆಯ ನಿರಂತರ ಏರಿಕೆ ಕುರಿತು ನರೇಂದ್ರ ಮೋದಿ ನೇತೃತ್ವದ ಸರಕಾರವನ್ನು ಸೋಮವಾರ ತರಾಟೆಗೆ ತೆಗೆದುಕೊಂಡಿರುವ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಶೀಘ್ರದಲ್ಲಿ ಪೆಟ್ರೋಲ್ ಲೀಟರ್‌ಗೆ 100 ರೂ.ಗೆ ಮಾರಾಟವಾಗಲಿದೆ ಎಂದಿದ್ದಾರೆ.

ಅಲ್ಲದೆ, ಪೆಟ್ರೋಲ್ ಬೆಲೆ ಏರಿಕೆಯಾಗಲು ಅಮೆರಿಕ ಡಾಲರ್ ಎದುರಿಗೆ ರೂಪಾಯಿ ಮೌಲ್ಯ 100 ರೂ.ಗೆ ತಲುಪಿರುವುದು ಕಾರಣ ಎಂದಿದ್ದಾರೆ. ನೋಟು ಅಮಾನ್ಯೀಕರಣ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ವರದಿಯ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡು, ನಗದು ನಿಷೇಧವನ್ನು ಸಮರ್ಪಕವಾಗಿ ನಿರ್ವಹಿಸಲು ಕೇಂದ್ರ ಸರಕಾರ ವಿಫಲವಾಗಿದೆ ಎಂದರು.

 ನೋಟು ಅಮಾನ್ಯೀಕರಣದಿಂದ ನಾವು ಸಾಧಿಸಿದ್ದಾದರೂ ಏನು ?, ನಾವು ಇಂದು ಬ್ಯಾಂಕ್‌ನ ಸ್ಥಿತಿ ನೋಡುತ್ತಿಲ್ಲವೇ ?, ದೊಡ್ಡ ನೋಟುಗಳನ್ನು ರದ್ದುಗೊಳಿಸಬೇಕು. 2000 ರೂಪಾಯಿ ನೋಟಿನ ಅಗತ್ಯತೆ ಇದೆಯೇ ?, ಮೋದಿ ಸರಕಾರ ನೋಟು ಅಮಾನ್ಯೀಕರಣವನ್ನು ಸಮರ್ಪಕವಾಗಿ ನಿರ್ವಹಿಸಿಲ್ಲ. ಡಿಜಿಟಲ್ ಕರೆನ್ಸಿ ಸಂಪೂರ್ಣವಾಗಿ ಅಸ್ತಿತ್ವಕ್ಕೆ ಬಂದರೆ ತನಗೆ ಯಾವುದೇ ತೊಂದರೆ ಇಲ್ಲ. ಆದರೆ, ಡಿಜಿಟಲ್ ಕರೆನ್ಸಿ ಹಾಗೂ ಭೌತಿಕ ಕರೆನ್ಸಿ ನಡುವೆ ಸೂಕ್ತ ಸಮತೋಲನ ಕಾಯ್ದುಕೊಳ್ಳಬೇಕು ಎಂದು ಅವರು ಹೇಳಿದರು.

ದೇಶದ ಹಲವು ಭಾಗಗಳಲ್ಲಿ ನಗದು ಕೊರತೆ ಇದೆ. ಜಿಡಿಪಿಯ ಇತ್ತೀಚೆಗಿನ ಬೆಳವಣಿಗೆ ಇಲ್ಲಿನ ಜನರ ಸಾಮರ್ಥ್ಯದ ಫಲಿತಾಂಶ. ಎನ್‌ಡಿಎಯ ಸಾಧನೆ ಅಲ್ಲ ಎಂದು ಅವರು ಹೇಳಿದರು. ‘‘ಪ್ರಧಾನಿ ನರೇಂದ್ರ ಮೋದಿ ಅವರು ಶಿಸ್ತು ಬದ್ಧವಾಗಿ ಇಲ್ಲ. ಇದು ಅವರ ಅಸಾಮರ್ಥ್ಯತೆ. ಈಗ ಕೂಡ ಎಟಿಎಂಗಳಲ್ಲಿ ನಗದು ಕೊರತೆ ಇದೆ. ಕೇಂದ್ರದಲ್ಲಿ ಎನ್‌ಡಿಎ ಸರಕಾರ ಅಧಿಕಾರಕ್ಕೆ ಬಂದ ಬಳಿಕ ರಾಷ್ಟ್ರೀಯ ಬೆಳವಣಿಗೆ ಕುಂಠಿತವಾಗಿದೆ. ಕೇಂದ್ರ ಸರಕಾರ ಶಿಸ್ತು ಬದ್ಧವಾಗಿದ್ದರೆ, ಭ್ರಷ್ಟಾಚಾರ ಏಕೆ ನಡೆಯುತ್ತಿದೆ ?. ಭ್ರಷ್ಟಾಚಾರದಲ್ಲಿ ಬ್ಯಾಂಕ್ ಯಾಕೆ ಭಾಗಿಯಾಗುತ್ತಿದೆ.? ಮೋದಿ ಅವರು ಪ್ರಾಮಾಣಿಕತೆ, ಸತ್ಯಸಂಧತೆ ಹಾಗೂ ಶಿಸ್ತಿನ ಬಗ್ಗೆ ಮಾತನಾಡಲು ಅರ್ಹರಲ್ಲ’’ ಎಂದು ಚಂದ್ರಬಾಬು ನಾಯ್ಡು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X