Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಒಂದು ವರ್ಷದಲ್ಲಿ 120 ಸಹೋದರಿಯರಿಗೆ...

ಒಂದು ವರ್ಷದಲ್ಲಿ 120 ಸಹೋದರಿಯರಿಗೆ ದಾಂಪತ್ಯ ಭಾಗ್ಯ ಕಲ್ಪಿಸಿದ ‘ನಂಡೆ ಪೆಂಙಳ್’

ಫಲಾನುಭವಿಗಳಿಗೆ ಸಹಾಯ ವಿತರಣೆ

ವಾರ್ತಾಭಾರತಿವಾರ್ತಾಭಾರತಿ4 Sept 2018 7:40 PM IST
share
ಒಂದು ವರ್ಷದಲ್ಲಿ 120 ಸಹೋದರಿಯರಿಗೆ ದಾಂಪತ್ಯ ಭಾಗ್ಯ ಕಲ್ಪಿಸಿದ ‘ನಂಡೆ ಪೆಂಙಳ್’

ಮಂಗಳೂರು, ಸೆ. 4: ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್‍ನ ಸಾರಥ್ಯದಲ್ಲಿ ನಡೆಯುತ್ತಿರುವ 30 ವರ್ಷ ಮೀರಿದ ಯುವತಿಯರ ಮದುವೆ ಯೋಜನೆ ‘ನಂಡೆ ಪೆಂಙಳ್’ ಒಂದು ವರ್ಷದಲ್ಲಿ 120 ಯುವತಿಯರಿಗೆ ದಾಂಪತ್ಯ ಭಾಗ್ಯ ಕಲ್ಪಿಸಿದ್ದು, 4 ಫಲಾನುಭವಿಗಳಿಗೆ ಸಹಾಯ ವಿತರಣಾ ಕಾರ್ಯಕ್ರಮವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ  ಸಚಿವ ಯು.ಟಿ ಖಾದರ್,  ಯೆನೆಪೊಯ ಅಬ್ದುಲ್ಲ ಕುಂಞಿ, ಹಾಜಿ ಎಸ್.ಎಂ ರಶೀದ್, ಜಮಿಯ್ಯತುಲ್ ಫಲಾಹ್ ಸ್ಥಾಪಕರಾದ ಇಕ್ಬಾಲ್ ಯೂಸುಫ್, ಜಮಿಯ್ಯತುಲ್ ಫಲಾಹ್ ಅಧ್ಯಕ್ಷ ಕೆ.ಕೆ. ಶಾಹುಲ್ ಹಮೀದ್, ಸಿಟಿ ಬಿಲ್ಡರ್ಸ್ ಆಡಳಿತ ನಿರ್ದೇಶಕ ರಿಯಾಝ್, ಮುಸ್ತಫಾ, ಮುಬೀನ್ ಕೃಷ್ಣಾಪುರ, ಫತೇ ಮುಹಮ್ಮದ್ ಪುತ್ತಿಗೆ, ಅಫೀಖ್ ಹುಸೈನ್, ಅಬ್ದುಲ್ ರಹೀಮ್, ಮುಸ್ತಫಾ ಇಂಜಿನಿಯರ್ ಅಡ್ಡೂರು, ಹನೀಫ್ ಸಾಗರ್, ಫಕ್ರುದ್ದೀನ್, ಮಾಸ್ಟರ್ ಫ್ಲವರ್ಸ್, ಹನೀಫ್ ಪುತ್ತೂರು, ಖಾಲಿದ್ ತಣ್ಣೀರುಬಾವಿ, ನೌಷಾದ್ ಹಾಜಿ ಸೂರಲ್ಪಾಡಿ, ಅಸ್ಗರ್ ಹಾಜಿ, ಬಿ.ಎಂ ಮುಮ್ತಾಝ್ ಅಲಿ ಕೃಷ್ಣಾಪುರ,  ಅಶ್ರಫ್ ಕರ್ನಿರೆ, ಮನ್ಸೂರ್ ಅಹಮದ್, ಅಬ್ದುಲ್ ರವೂಫ್ ಪುತ್ತಿಗೆ, ಮುಹಮ್ಮದ್ ಹಾರಿಸ್, ನಿಸಾರ್ ಮುಹಮ್ಮದ್, ಸುಲೈಮಾನ್ ಶೇಖ್ ಬೆಳುವಾಯಿ, ರಿಯಾಝ್ ಕಣ್ಣೂರು, ನಕಾಶ್ ಬಾಂಬಿಲ ಮೊದಲಾದವರು ಉಪಸ್ಥಿತರಿದ್ದರು.

ನಂಡೆ ಪೆಂಙಳ್ ಪ್ರಚಾರ ಮುಖ್ಯಸ್ಥ ರಫೀಕ್ ಮಾಸ್ಟರ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ನಂಡೆ ಪೆಂಙಳ್ ಯೋಜನೆಯ 4 ಮಂದಿ ಫಲಾನುಭವಿಗಳಿಗೆ ಚಿನ್ನಾಭರಣ ಹಾಗೂ ಇನ್ನಿತರ ವಸ್ತುಗಳನ್ನು ಹಸ್ತಾಂತರಿಸಲಾಯಿತು.

‘ನಂಡೆ ಪೆಂಙಳ್’ ಯೋಜನೆ ಪ್ರಾರಂಭದ ಮೊದಲು 168 ಮದುವೆಗೆ ಟ್ಯಾಲೆಂಟ್ ವತಿಯಿಂದ ಅಗತ್ಯ ಸಹಕಾರವನ್ನು ನೀಡಲಾಗಿತ್ತು. ‘ನಂಡೆ ಪೆಂಙಳ್’ ಅಭಿಯಾನದಡಿಯಲ್ಲಿ ಒಂದು ವರ್ಷ ಅವಧಿಯಲ್ಲಿ 121 ಮದುವೆ ನಡೆದಿದೆ. ಇದರಲ್ಲಿ ಮಂಗಳೂರು ತಾಲೂಕಿನ 49, ಬಂಟ್ವಾಳ 37, ಪುತ್ತೂರು 18, ಬೆಳ್ತಂಗಡಿ 15 ಮತ್ತು ಸುಳ್ಯ 2 ಹೀಗೆ ಒಟ್ಟು 121 ಯುವತಿಯರಿಗೆ ದಾಂಪತ್ಯ ಭಾಗ್ಯ ಲಭಿಸಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X