Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 4ರ ಹರೆಯದ ಬಾಲಕನ ಹತ್ಯೆ: ಆರೋಪಿಗಳಿಗೆ...

4ರ ಹರೆಯದ ಬಾಲಕನ ಹತ್ಯೆ: ಆರೋಪಿಗಳಿಗೆ ಗಲ್ಲು

ವಾರ್ತಾಭಾರತಿವಾರ್ತಾಭಾರತಿ5 Sept 2018 8:19 PM IST
share
4ರ ಹರೆಯದ ಬಾಲಕನ ಹತ್ಯೆ: ಆರೋಪಿಗಳಿಗೆ ಗಲ್ಲು

ಶಿಮ್ಲಾ, ಸೆ.5: 2014ರಲ್ಲಿ ಯುಗ್ ಗುಪ್ತಾ ಎಂಬ ನಾಲ್ಕರ ಹರೆಯದ ಬಾಲಕನಿಗೆ ಚಿತ್ರಹಿಂಸೆ ನೀಡಿ ಹತ್ಯೆ ಮಾಡಿದ ಪ್ರಕರಣದ ಮೂವರು ಆರೋಪಿಗಳಿಗೆ ಹಿಮಾಚಲ ಪ್ರದೇಶ ನ್ಯಾಯಾಲಯ ಮರಣ ದಂಡನೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಆರೋಪಿಗಳಾದ ಚಂದರ್ ಶರ್ಮಾ, ತಾಜಿಂದರ್ ಪಾಲ್ ಸಿಂಗ್ ಮತ್ತು ವಿಕ್ರಾಂತ್ ಬಕ್ಷಿ ಬಾಲಕನ ಅಪಹರಣ, ಹತ್ಯೆ ಮತ್ತು ಸಂಚಿನಲ್ಲಿ ದೋಷಿಗಳಾಗಿದ್ದಾರೆ ಎಂದು ಸೆಶನ್ಸ್ ನ್ಯಾಯಾಲಯ ನ್ಯಾಯಾಧೀಶ ವಿರೇಂದರ್ ಸಿಂಗ್ ತೀರ್ಪು ನೀಡಿದ್ದಾರೆ. ಆರೋಪಿಗಳಿಗೆ ಶಿಕ್ಷೆಯನ್ನು ಘೊಷಿಸುವುದಕ್ಕೂ ಮುನ್ನ ನ್ಯಾಯಾಲಯವು ಅವರ ಹೆತ್ತವರ ಹೇಳಿಕೆಗಳನ್ನು ದಾಖಲಿಸಿತ್ತು.

ಉದ್ಯಮಿಯೊಬ್ಬರ ಪುತ್ರನಾಗಿದ್ದ ಯುಗ್ ಗುಪ್ತಾನನ್ನು 2014ರ ಜೂನ್ 14ರಂದು ಶಿಮ್ಲಾದ ರಾಮ್ ಬಝಾರ್‌ನಲ್ಲಿರುವ ಆತನ ಮನೆಯ ಎದುರಿನಿಂದ ನೆರೆಹೊರೆಯ ನಿವಾಸಿ ಚಂದರ್ ಶರ್ಮಾ ಚಾಕಲೇಟ್ ಆಸೆ ತೋರಿಸಿ ಅಪಹರಿಸಿದ್ದ.

ಬಾಲಕನನ್ನು ತನ್ನ ಬಂಧನದಲ್ಲಿ ನಗ್ನವಾಗಿಯೇ ಇರಿಸಿದ್ದ ಆರೋಪಿ ಆತನನ್ನು ಹಿಂಸಿಸಿ ನಿರಂತರ ಏಳು ದಿನಗಳ ಕಾಲ ಬಾಲಕನಿಗೆ ಒತ್ತಾಯಪೂರ್ವಕವಾಗಿ ಮದ್ಯ ಕುಡಿಸಿದ್ದ. ಏಳು ದಿನಗಳ ನಂತರ ಬಾಲಕನನ್ನು ಸಜೀವವಾಗಿ ನೀರಿನ ಟ್ಯಾಂಕ್‌ನೊಳಗೆ ಎಸೆಯಲಾಗಿತ್ತು. ಬಾಲಕ ಮೃತಪಟ್ಟ ಆರು ದಿನಗಳ ನಂತರ ಜೂನ್ 27ರಂದು, ಆತನ ತಂದೆಗೆ ಪತ್ರ ಬರೆದ ಆರೋಪಿ 3.6 ಕೋಟಿ ರೂ. ನೀಡುವಂತೆ ಆಗ್ರಹಿಸಿದ್ದ. ನಂತರ ಇದೇ ರೀತಿ ಮೂರು ಪತ್ರಗಳನ್ನು ಬರೆಯಲಾಗಿತ್ತು. ಯುಗ್ ಗುಪ್ತಾ ಹತ್ಯೆ ಶಿಮ್ಲಾದಲ್ಲಿ ವ್ಯಾಪಕ ಆಕ್ರೋಶವನ್ನು ಹುಟ್ಟುಹಾಕಿತ್ತು. ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು.

ಎರಡು ವರ್ಷಗಳ ತನಿಖೆಯ ನಂತರವೂ ಪೊಲೀಸರು ಈ ಪ್ರಕರಣವನ್ನು ಬೇಧಿಸಲು ವಿಫಲವಾದಾಗ ಪ್ರಕರಣವನ್ನು ಸಿಐಡಿಗೆ ಒಪ್ಪಿಸಲಾಯಿತು. 2016ರ ಆಗಸ್ಟ್ 21ರಂದು ಸಿಐಡಿ, ಕೆಲ್‌ಸ್ಟಾನ್ ಪ್ರದೇಶದ ಶಿಮ್ಲಾ ನಗರ ಪಾಲಿಕೆಯ ನೀರು ಸಂಗ್ರಹಣ ಟ್ಯಾಂಕ್‌ನಲ್ಲಿ ಬಾಲಕನ ಅಸ್ಥಿಪಂಜರವನ್ನು ಪತ್ತೆ ಮಾಡಿತ್ತು. ನಗರದಲ್ಲಿ ಕಾಮಾಲೆ ರೋಗ ಹರಡಿದ್ದ ಪರಿಣಾಮ ನೀರಿನ ಟ್ಯಾಂಕ್ ಸ್ವಚ್ಛಗೊಳಿಸಲು ಅದರೊಳಗಿಳಿದಿದ್ದ ಪೌರ ಕಾರ್ಮಿಕರು ಬಾಲಕನ ಅಸ್ಥಿಪಂಜರವನ್ನು ಪತ್ತೆ ಮಾಡಿದ್ದರು. ಇದಾದ ಮರುದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿರುವುದಾಗಿ ಪೊಲೀಸರು ಘೋಷಿಸಿದರು. ಪ್ರಕರಣದ ಪ್ರಮುಖ ಆರೋಪಿ ಚಂದರ್ ಶರ್ಮಾ, ಹತ್ಯೆಯ ನಂತರ ನಡೆದ ಪ್ರತಿಭಟನೆಗಳಲ್ಲೂ ಭಾಗಿಯಾಗಿದ್ದ ಎಂದು ತನಿಖಾಧಿಕಾರಿಗಳು ತಿಳಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X