Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹೋರಾಟದ ನದಿಯ ಹರಿವಿಗೆ ಆರೆಸ್ಸೆಸ್...

ಹೋರಾಟದ ನದಿಯ ಹರಿವಿಗೆ ಆರೆಸ್ಸೆಸ್ ಫ್ಯಾಸಿಸ್ಟ್ ಕಲ್ಮಶಗಳು ಕೊಚ್ಚಿ ಹೋಗಲಿವೆ: ಕೆ.ಎಲ್.ಅಶೋಕ್

ಬೆಂಗಳೂರಿನಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ5 Sept 2018 9:07 PM IST
share
ಹೋರಾಟದ ನದಿಯ ಹರಿವಿಗೆ ಆರೆಸ್ಸೆಸ್ ಫ್ಯಾಸಿಸ್ಟ್ ಕಲ್ಮಶಗಳು ಕೊಚ್ಚಿ ಹೋಗಲಿವೆ: ಕೆ.ಎಲ್.ಅಶೋಕ್

ಬೆಂಗಳೂರು, ಸೆ.5: ಗೌರಿ ಹತ್ಯೆಯಾಗಿ ಇಂದಿಗೆ ಒಂದು ವರ್ಷವಾಗಿದ್ದು, ಯಾರು ಗಾಂಧಿಯನ್ನು ಕೊಂದರೋ, ಅವರೇ ಗೌರಿಯನ್ನು ಕೊಂದರು ಎಂದು ನಾವು ಹೇಳುತ್ತಲೇ ಇದ್ದೆವು. ಆದರೆ ಅದನ್ನು ಹಲವರು ವಿರೋಧಿಸಿದರು. ನೀವು ಎಡಪಂಥೀಯರು ಯಾವಾಗಲೂ ಇದನ್ನೇ ಹೇಳುತ್ತೀರಿ ಎಂದರು. ಆದರೆ ಅವರೇ ಕೊಂದಿರುವುದು ಇಂದು ಸಾಬೀತಾಗುತ್ತಿದೆ. ಜೊತೆಗೆ ಕಲ್ಬುರ್ಗಿ, ಪನ್ಸಾರೆ ಮತ್ತು ದಾಭೋಲ್ಕರ್‍ರನ್ನು ಕೊಂದವರು ಇವರೇ ಎಂದೂ ಸಾಬೀತಾಗುತ್ತಿದೆ ಎಂದು ಕೋಸೌವೇ ನಾಯಕ ಕೆ.ಎಲ್.ಅಶೋಕ್ ಹೇಳಿದರು.

ಕಾಲ ಕೆಳಗಿನ ಬೆಂಕಿಗಿಂತ, ಕಣ್ಣ ಮುಂದಿನ ಬೆಳಕು ಮುಖ್ಯ ಎಂಬ ಆಶಯದೊಂದಿಗೆ ನಾವು ಭರವಸೆಯಿಂದ ನಡೆಯುತ್ತೇವೆ. ಆಗಸ್ಟ್ 30ಕ್ಕೆ ಕಲ್ಬುರ್ಗಿಯವರು ಹತ್ಯೆಯಾಗಿ 3 ವರ್ಷ, ಸೆಪ್ಟಂಬರ್ 5ಕ್ಕೆ ಗೌರಿ ಹತ್ಯೆಯಾಗಿ ಒಂದು ವರ್ಷವಾಗಲಿದೆ. ಫ್ಯಾಸಿಸಂ ವಿರುದ್ಧ ನಾವೆಲ್ಲಾ ಒಂದಾಗಿ ಐಕ್ಯತೆ ಸಾಧಿಸುತ್ತೇವೆ ಎಂದವರು ಹೇಳಿದರು.

ಈ ಕಾರ್ಯಕ್ರಮ ನಡೆಯುತ್ತಿರುವಾಗಲೇ ಗುಜರಾತ್ ನ ಸಂಜೀವ್ ಭಟ್ ರನ್ನು ಪೊಲೀಸರು ಬಂಧಿಸಿದ್ದಾರೆ. ನಾಳೆ ನಮ್ಮೆಲ್ಲರನ್ನು ಬಂಧಿಸಬಹುದು. ಆದರೆ ನಮ್ಮ ಹೋರಾಟ ಮಾತ್ರ ನಿಲ್ಲಬಾರದು. ನಾಳೆಯೇ ನಾವು ನಿಮ್ಮ ಆಟಾಟೋಪಗಳನ್ನು ತಡೆದುಬಿಡುತ್ತೇವೆಂಬ ಭ್ರಮೆ ನಮಗಿಲ್ಲ. ಆದರೆ ನಿಮಗೆ ಕಡಿವಾಣ ಖಂಡಿತ ಹಾಕುತ್ತೇವೆ ಎಂದವರು ಹೇಳಿದರು.

ಆರೆಸ್ಸೆಸ್ ಪ್ರೇರಿತ ಫ್ಯಾಸಿಸ್ಟ್ ಸರ್ವಾಧಿಕಾರಗಳ ವಿರುದ್ಧ ನಾವು ತೀವ್ರ ಸಂಘರ್ಷ ಮಾಡಲೇಬೇಕಿದೆ. ನಮ್ಮ ಹಿಂದಿನ ಬುದ್ಧ, ಬಸವರು ಹೋರಾಡಿದ ಚರಿತ್ರೆ ನಮ್ಮ ಕಣ್ಣೆದುರಿಗಿವೆ. ಹಾಗಾಗಿ ಇದೇ ಫ್ಯಾಸಿಸಂ ಹೀಗೆ ಉಳಿಯುತ್ತದೆ ಎಂದು ಹೇಳಲಾಗುವುದಿಲ್ಲ. ದೊಡ್ಡ ನದಿಯ ಹರಿವಿಗೆ ಈ ಕಲ್ಮಶಗಳು ಕೊಚ್ಚಿ ಹೋಗುತ್ತದೆ ಎಂಬ ದಿಟ್ಟ ಭರವಸೆ ನಮಗಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X