Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಲಿಂಗಕಾಮ ಅಪರಾಧವಲ್ಲ: ಸುಪ್ರೀಂ ಕೋರ್ಟ್...

ಸಲಿಂಗಕಾಮ ಅಪರಾಧವಲ್ಲ: ಸುಪ್ರೀಂ ಕೋರ್ಟ್ ತೀರ್ಪಿಗೆ ಸ್ವಾಗತ

ವಾರ್ತಾಭಾರತಿವಾರ್ತಾಭಾರತಿ6 Sept 2018 7:56 PM IST
share

ಬೆಂಗಳೂರು,ಸೆ.6: ಸಲಿಂಗಕಾಮ ಅಪರಾಧ ಅಲ್ಲ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಲೈಂಗಿಕ ಕಾರ್ಯಕರ್ತರ ಮತ್ತು ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಒಕ್ಕೂಟ (CSMR) ಸ್ವಾಗತಿಸಿದೆ.

'ಐಪಿಸಿ 377ರ ಬಗ್ಗೆ ಸರ್ವೋಚ್ಛ ನ್ಯಾಯಾಲಯದ ತೀರ್ಪನ್ನು ಅತೀವ ಸಂತಸ ಮತ್ತು ಸಂಭ್ರಮದಿಂದ ನಾವು ಸ್ವಾಗತಿಸುತ್ತಿದ್ದೇವೆ. ಲೈಂಗಿಕತೆ ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಬಗ್ಗೆ ಇರುವ ಈ ತೀರ್ಪು ಈ ಸಮುದಾಯಕ್ಕೆ ಸಂವಿಧಾನಾತ್ಮಕ ರಕ್ಷಣೆ ಮತ್ತು ಪೌರ ಹಕ್ಕುಗಳನ್ನು ಕೊಡುತ್ತದೆ. ಪ್ರಭುತ್ವ ಇತರ ಪೌರ ಸ್ವತಂತ್ರಗಳನ್ನು ಮತ್ತು ವಿರೋಧವನ್ನು ತುಂಬಾ ತೀವ್ರವಾಗಿ ಖಂಡಿಸಿ ಶಿಕ್ಷೆಗೆ ಈಡು ಮಾಡುತ್ತಿರುವ ಈ ಸಮಯದಲ್ಲಿ ಈ ತೀರ್ಪು ಒಂದು ಮಹತ್ವದ ಹೆಜ್ಜೆ ಮುಂದೆ ಇಟ್ಟಿದೆ' ಎಂದು ತಿಳಿಸಿದ್ದಾರೆ.

ಎಲ್‍ಜಿಬಿಟಿಕ್ಯ್‍ಐ ಸಮುದಾಯದ ಪ್ರೀತಿ ಪ್ರೇಮಗಳನ್ನು, ಸಂಬಂಧಗಳನ್ನು ಮತ್ತು ಜೀವನಗಳನ್ನು ಐಪಿಸಿ ಕಲಂ 377 ಅಪರಾಧೀಕರಿಸಿರುವ ಹಿನ್ನೆಲೆಯಲ್ಲಿ ಇದರ ವಿರುದ್ಧ ಹೋರಾಟ ಅನೇಕ ಕಾಲದಿಂದ ನಡೆದು ಬಂದು ಕಡೆಗೆ ಈ ಮಹತ್ತರ ತೀರ್ಪು ಒಂದು ಮೈಲಿಗಲ್ಲಾಗಿದೆ. ಈ ಹೋರಾಟದಲ್ಲಿ ನಮ್ಮ ಪ್ರಗತಿಪರ ಬೆಂಬಲಿಗರು ಸಮುದಾಯದವರು ಅನೇಕ ರೀತಿಯಲ್ಲಿ ತ್ಯಾಗ ಮಾಡಿ ಜೀವಗಳನ್ನೇ ಕೊಟ್ಟಿರುವುದನ್ನು ಇಂದು ನಾವು ನೆನೆಯಲೇ ಬೇಕು. 

ಈ ತೀರ್ಪು ಸಂವಿಧಾನದಲ್ಲಿ ಎಲ್ಲಾ ಪ್ರಜೆಗಳಿಗೆ ಕೊಟ್ಟಿರುವ ಹಕ್ಕುಗಳನ್ನು ಮರುಸಾಬೀತು ಮಾಡಿದೆ. ಪ್ರತೀ ಮನುಷ್ಯರಿಗೆ ತಮ್ಮದಾಗಿರುವ ಹಕ್ಕುಗಳಾದ ಸ್ವತಂತ್ರ, ಸ್ವಾಯತ್ತತೆ. ಮತ್ತು ಘನತೆಯನ್ನು ಬಹುಸಂಖ್ಯಾತರ ಸ್ವಾಚ್ಛೆಗೆ ಬಿಟ್ಟುಕೊಡಲಾಗದೆಂದು ಶಕ್ತವಾಗಿ ನೆನಪಿಸುತ್ತದೆ ಈ ತೀರ್ಪು. ಭಾರತೀಯ ಸಂವಿಧಾನದ ಸಮಯಾತೀತ ನಿತ್ಯಹರಿತ ಲಕ್ಷಣಗುಳನ್ನು ಎಲ್ಲಾ ಐದು ಸರ್ವೋಚ್ಛ ನ್ಯಾಯಾಲಯದ ನ್ಯಾಯಾಧೀಶರು ತೋರಿಸಿಕೊಟ್ಟಿದ್ದಾರೆ. ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪರಿಕಲ್ಪನೆಯಂತೆ ಸಮಾನತೆ, ಸಮತೆ ಮತ್ತು ತಾರತಮ್ಯ ರಹಿತ ಜೀವನ ಇಂದು ಸತ್ಯಕ್ಕೆ ಹತ್ತಿರವಾಗಿದೆ. ಈ ತೀರ್ಪು ಭಾರತ ಸರ್ಕಾರಕ್ಕೆ ಅದರ ಅಧಿಕಾರಿಗಳಿಗೆ, ಪೊಲೀಸ್, ಮತ್ತು ಆರೋಗ್ಯ ಸೇವೆ ಕೊಡುವ ಅಧಿಕಾರಿಗಳನ್ನು ಸಮಯಾಸಮಯಕ್ಕೆ ಸೂಕ್ಷ್ಮೀಕರಿಸಲು ಬಾಧ್ಯತೆ ಕೊಡುತ್ತದೆ.

ಮಾಧ್ಯಮಗಳಿಗೆ ಈ ತೀರ್ಪಿನ ಬಗ್ಗೆ ಹೆಚ್ಚು ಪ್ರಚಾರ ಮಾಡಲು ನಿರ್ದೇಶಿಸುತ್ತದೆ. ಆದರೆ ಈ ಚಳುವಳೀ ಇಲ್ಲಿಗೇ ನಿಲ್ಲುವುದಿಲ್ಲ. ಇನ್ನೂ ಅನೇಕ ಹೊರಾಟಗಳನ್ನು ಸಾಮಾಜಿಕ ಒಪ್ಪಿಗೆ ಮತ್ತು ಸಂಪೂರ್ಣ ಪೌರತ್ವಕ್ಕೆ ಮುಂದುವರೆಸ ಬೇಕಾಗಿದೆ. ಐಪಿಸಿ 377 ವ್ಯವಸ್ತಿತ ತಾರತಮ್ಯದ ( ಹೋಮೋಫೋಬಿಯಾ) ಮುಖವಾಗಿತ್ತು. ಈ ತೀರ್ಪು ಈ ವ್ಯವಸ್ತಿತ ತಾರತಮ್ಯಕ್ಕೆ ಒಂದು ಗತಿಕಾಣಿಸಿ, ಸಮಾನತೆ ಹಾಗು ಗೌರವಕ್ಕೆ ಹಮ್ಮಿಕೊಂಡಿರುವ ನಮ್ಮ ಹೋರಾಟಕ್ಕೆ ಬೆಂಬಲವಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X