Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಣ್ವಸ್ತ್ರಗಳನ್ನು ಹೊಂದಿರುವ ದೇಶಗಳ...

ಅಣ್ವಸ್ತ್ರಗಳನ್ನು ಹೊಂದಿರುವ ದೇಶಗಳ ‘ಚೌರ್ಯ ಪಟ್ಟಿ’ಯಲ್ಲಿ ಭಾರತ ನಂ.19

ವಾರ್ತಾಭಾರತಿವಾರ್ತಾಭಾರತಿ6 Sept 2018 8:14 PM IST
share
ಅಣ್ವಸ್ತ್ರಗಳನ್ನು ಹೊಂದಿರುವ ದೇಶಗಳ ‘ಚೌರ್ಯ ಪಟ್ಟಿ’ಯಲ್ಲಿ ಭಾರತ ನಂ.19

ಹೊಸದಿಲ್ಲಿ, ಸೆ.6: ಶಸ್ತ್ರಾಸ್ತ್ರಗಳಲ್ಲಿ ಬಳಕೆಯಾಗುವ ಪರಮಾಣು ಸಾಮಗ್ರಿಗಳನ್ನು ಹೊಂದಿರುವ ರಾಷ್ಟ್ರಗಳಿಗಾಗಿ ಸುರಕ್ಷತೆಗೆ ಸಂಬಂಧಿಸಿದಂತೆ 2018ನೇ ಸಾಲಿಗಾಗಿ ಅಮೆರಿಕದ ನ್ಯೂಕ್ಲಿಯರ್ ಥ್ರೆಟ್ ಇನಿಷಿಯೇಟಿವ್(ಎನ್‌ಟಿಐ) ಸಿದ್ಧಗೊಳಿಸಿರುವ ‘ಥೆಫ್ಟ್ ರ್ಯಾಂಕಿಂಗ್’ ಅಥವಾ ಅಣ್ವಸ್ತ್ರ ಚೌರ್ಯ ಪಟ್ಟಿಯಲ್ಲಿ 19ನೇ ಸ್ಥಾನಕ್ಕೇರುವ ಮೂಲಕ ಭಾರತವು ತನ್ನ ಸ್ಥಿತಿಯನ್ನು ಉತ್ತಮಗೊಳಿಸಿಕೊಂಡಿದೆ. 2016ನೇ ಸಾಲಿನ ಪಟ್ಟಿಯಲ್ಲಿ ಅದು 20ನೇ ಸ್ಥಾನದಲ್ಲಿತ್ತು. ಎನ್‌ಟಿಐ ಪ್ರತಿ ಎರಡು ವರ್ಷಗಳಿಗೊಮ್ಮೆ ಈ ಪಟ್ಟಿಯನ್ನು ಬಿಡುಗಡೆಗೊಳಿಸುತ್ತದೆ.

ಅಪಾಯಗಳು ಹೆಚ್ಚುತ್ತಿದ್ದರೂ ಅಣ್ವಸ್ತ್ರಗಳ ಸುರಕ್ಷತೆಯಲ್ಲಿ ಪ್ರಗತಿ,ಅವುಗಳ ಕನಿಷ್ಠಗೊಳಿಸುವಿಕೆ ಮತ್ತು ನಿವಾರಣೆ ಹಾಗೂ ಪರಮಾಣು ಸ್ಥಾವರಗಳ ಸುರಕ್ಷತೆಯನ್ನು ಕಾಯ್ದುಕೊಳ್ಳುವ ಪ್ರಕ್ರಿಯೆಗಳು 2016ರಿಂದ ವೇಗ ಪಡೆದುಕೊಂಡಿವೆ ಎಂದು ಎನ್‌ಟಿಐ ತಿಳಿಸಿದೆ.

ಪರಮಾಣು ಸ್ಥಾವರಗಳಿಗೆ ರಕ್ಷಣೆ,ನಿಯಂತ್ರಣ ಮತ್ತು ಉತ್ತರದಾಯಿತ್ವ,ಒಳಗಿನವರಿಂದ ಬೆದರಿಕೆಯ ತಡೆಗೆ ಕ್ರಮ,ಸಾಗಾಣಿಕೆಯ ಸಂದರ್ಭಗಳಲ್ಲಿ ಭದ್ರತೆ ಮತ್ತು ಸೈಬರ್ ಸುರಕ್ಷತೆಯನ್ನು ಹೆಚ್ಚಿಸುವ ಹಾಗೂ ಸ್ವತಂತ್ರ ನಿಯಂತ್ರಣ ಏಜೆನ್ಸಿಯನ್ನು ಸ್ಥಾಪಿಸುವ ಮೂಲಕ ಭಾರತವು ತನ್ನ ಪರಮಾಣು ಭದ್ರತೆ ಸ್ಥಿತಿಯನ್ನು ಉತ್ತಮಗೊಳಿಸಿಕೊಳ್ಳಬಹುದಾಗಿದೆ ಎಂದು ಎನ್‌ಟಿಐ ವರದಿಯಲ್ಲಿ ಹೇಳಿದೆ.

ಭಾರತದ ನೆರೆಯ ರಾಷ್ಟ್ರ ಪಾಕಿಸ್ತಾನವು ಪಟ್ಟಿಯಲ್ಲಿ 20ನೇ ಸ್ಥಾನದಲ್ಲಿದ್ದು, 2016ರಿಂದೀಚಿಗೆ ಸೂಕ್ತಕ್ರಮಗಳ ಮೂಲಕ ಅದು ತನ್ನ ಪರಮಾಣು ಸುರಕ್ಷತೆಯನ್ನು ಹೆಚ್ಚಿಸಿಕೊಂಡಿದೆ ಎಂದು ವರದಿಯು ತಿಳಿಸಿದೆ.

ಎನ್‌ಟಿಐ 2012ರಲ್ಲಿ ಮೊದಲ ಬಾರಿಗೆ ಪಟ್ಟಿಯನ್ನು ಬಿಡುಗಡೆ ಮಾಡಿದಾಗ ಶಸ್ತ್ರಾಸ್ತ್ರಗಳಲ್ಲಿ ಬಳಕೆಯಾಗುವ ಪರಮಾಣು ಸಾಮಗ್ರಿಗಳನ್ನು ಹೊಂದಿದ್ದ 32 ದೇಶಗಳಿದ್ದು, ಈ ಸಂಖ್ಯೆಯೀಗ 22ಕ್ಕಿಳಿದಿದೆ.

 ಕಳೆದೆರಡು ವರ್ಷಗಳಲ್ಲಿ ಅರ್ಜೆಂಟಿನಾ ಮತ್ತು ಪೋಲಂಡ್ ತಮ್ಮ ಭೂಪ್ರದೇಶಗಳಲ್ಲಿಯ ಎಲ್ಲ ಸಂಸ್ಕರಿತ ಯುರೇನಿಯಂ ಅನ್ನು ನಿವಾರಿಸಿರುವ ಅಥವಾ ವಿಲೇವಾರಿಗೊಳಿಸಿರುವ ದೇಶಗಳ ಪಟ್ಟಿಯಲ್ಲಿ ಸ್ಥಾನ ಪಡೆದಿವೆ.

ಕಳೆದ ಮೂರು ದ್ವೈವಾರ್ಷಿಕ ಪಟ್ಟಿಗಳಲ್ಲಿ ಮೊದಲ ಸ್ಥಾನದಲ್ಲಿದ್ದ ಆಸ್ಟ್ರೇಲಿಯಾ ಈ ಬಾರಿ ಅಗ್ರಸ್ಥಾನವನ್ನು ಸ್ವಿಟ್ಝರ್‌ಲಂಡ್‌ನೊಂದಿಗೆ ಹಂಚಿಕೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X