Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ರಶ್ಯದ ಮಾಜಿ ಬೇಹುಗಾರನ ಮೇಲೆ ನರ್ವ್...

ರಶ್ಯದ ಮಾಜಿ ಬೇಹುಗಾರನ ಮೇಲೆ ನರ್ವ್ ಗ್ಯಾಸ್ ದಾಳಿಗೆ ಪುಟಿನ್ ಹೊಣೆ: ಬ್ರಿಟನ್

ವಾರ್ತಾಭಾರತಿವಾರ್ತಾಭಾರತಿ6 Sept 2018 10:51 PM IST
share

ಲಂಡನ್, ಸೆ.6: ಈ ವರ್ಷದ ಮಾರ್ಚ್‌ನಲ್ಲಿ ರಶ್ಯದ ಮಾಜಿ ಬೇಹುಗಾರನ ಮೇಲೆ ನಡೆದ ನರ್ವ್‌ಗ್ಯಾಸ್ ದಾಳಿಗೆ ಅಂತಿಮವಾಗಿ ರಶ್ಯದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರೇ ಹೊಣೆಗಾರರೆಂದು ಬ್ರಿಟನ್‌ನ ಭದ್ರತಾ ಸಚಿವ ಬೆನ್ ವ್ಯಾಲೆಸ್ ತಿಳಿಸಿದ್ದಾರೆ.

 ರಶ್ಯದ ಮಿಲಿಟರಿ ಬೇಹುಗಾರಿಕಾ ದಳದ ಇಬ್ಬರು ಸದಸ್ಯರು, ನೊವಿಚೊಕ್ ಎಂಬ ಮಾರಣಾಂತಿಕ ರಾಸಾಯನಿಕ ಅನಿಲವನ್ನು ಬಳಸಿಕೊಂಡು, ರಶ್ಯದ ಮಾಜಿ ಗೂಢಚಾರ ಸೆರ್ಗೆಯಿ ಸ್ಕ್ರಿಪಾಲ್ ಹಾಗೂ ಅವರ ಪುತ್ರಿ ಯೂಲಿಯಾ ಅವರನ್ನು ಬ್ರಿಟನ್‌ನ ಸಾಲಿಸ್‌ಬರಿ ನಗರದಲ್ಲಿ ಹತ್ಯೆಗೈಯಲು ಯತ್ನಿಸಿದ್ದರೆಂದು ಬ್ರಿಟಿಶ್ ಸರಕಾರದ ಆಪಾದಿಸಿದೆ.

  ಲಂಡನ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಸಚಿವ ಬೆನ್‌ವ್ಯಾಲೆಸ್ ಅವರನ್ನು ರಶ್ಯದ ಮಾಜಿ ಬೇಹುಗಾರನ ಮೇಲೆ ದಾಳಿಗೆ ಪುತಿನ್ ಹೊಣೆಗಾರರೇ ಎಂದು ಪತ್ರಕರ್ತರು ಪ್ರಶ್ನಿಸಿದ್ದರು. ಇದಕ್ಕುತ್ತರಿಸಿದ ವ್ಯಾಲೆಸ್, ‘‘ ಪುತಿನ್ ರಶ್ಯದ ಅಧ್ಯಕ್ಷ ರು ಹಾಗೂ ರಕ್ಷಣಾ ಇಲಾಖೆಯ ಮೂಲಕ ಅವರ ಸರಕಾರವು ಮಿಲಿಟರಿ ಬೇಹುಗಾರಿಕಾ ದಳವನ್ನು ನಿಯಂತ್ರಿಸುತ್ತಿದ್ದೆ, ಅದಕ್ಕೆ ನಿಧಿ ಪೂರೈಕೆ ಮಾಡುತ್ತಿದೆ’’ ಎಂದು ವ್ಯಾಲೆಸ್ ಹೇಳಿದರು.

ಪುತಿನ್ ಅವರ ತನ್ನ ಆಡಳಿತದ ಮೇಲೆ ನಿಯಂತ್ರಣ ಹೊಂದಿಲ್ಲವೆಂದಾಗಲಿ ಹಾಗೂ ಅವರ ಬೇಹುಗಾರಿಕಾ ದಳವು ಒಂದು ಪುಂಡು ಸಂಘಟನೆಯೊಂದು ಯಾರೂ ಹೇಳಲು ಸಾಧ್ಯವಿಲ್ಲ’’ ಎಂದವರು ಹೇಳಿದ್ದಾರೆ.ತನ್ನ ಪೂರ್ವಾಧಿಕಾರಿಗಳಾದ ಬರಾಕ್ ಒಬಾಮ ಹಾಗೂ ಜಾರ್ಜ್ ಡಬ್ಲು. ಬುಶ್ ಅವರಂತಲ್ಲದೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಭಾರತದ ಜೊತೆಗಿನ ಮಹತ್ವದ ಬಾಂಧವ್ಯವನ್ನು ಕಡೆಗಣಿಸಿದ್ದಾರೆ. ಅಮೆರಿಕ-ಭಾರತ ಬಾಂಧವ್ಯಕ್ಕೆ ಉಜ್ವಲ ಭವಿಷ್ಯವಿದೆ. ಆದರೆ ಅಮೆರಿಕವು ಈ ಬಾಂಧವ್ಯ ವೃದ್ಧಿಗೆ ಆದ್ಯತೆ ನೀಡಬೇಕಾಗಿದೆ ಹಾಗೂ ಅದನ್ನು ಕುಶಲತೆಯೊಂದಿಗೆ ಕಾರ್ಯಗತಗೊಳಿಸಬೇಕಾಗಿದೆ.

ಟಿಮ್ ರೊಮೆರ್

ಭಾರತಕ್ಕಾಗಿನ ಅಮೆರಿಕದ ಮಾಜಿ ರಾಯಭಾರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X