Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಲ್ವಾರ್ ಪ್ರಕರಣ: ಗುಂಪಿನಿಂದ ಥಳಿಸಿ...

ಆಲ್ವಾರ್ ಪ್ರಕರಣ: ಗುಂಪಿನಿಂದ ಥಳಿಸಿ ಹತ್ಯೆ ಅಲ್ಲ ಎಂದ ಆರೋಪ ಪಟ್ಟಿ !

ವಾರ್ತಾಭಾರತಿವಾರ್ತಾಭಾರತಿ7 Sept 2018 9:42 PM IST
share
ಆಲ್ವಾರ್ ಪ್ರಕರಣ: ಗುಂಪಿನಿಂದ ಥಳಿಸಿ ಹತ್ಯೆ ಅಲ್ಲ ಎಂದ ಆರೋಪ ಪಟ್ಟಿ !

ಜೈಪುರ, ಸೆ. 7: ಜಾನುವಾರು ಸಾಗಾಟಗಾರನೆಂದು ಶಂಕಿಸಿ ರಾಜಸ್ಥಾನದ ಆಲ್ವಾರ್‌ನಲ್ಲಿ ಜುಲೈಯಲ್ಲಿ ಗುಂಪೊಂದು ವ್ಯಕ್ತಿಯ ಥಳಿಸಿ ಹತ್ಯೆಗೈದ ಬಳಿಕ ಘಟನಾ ಸ್ಥಳದಿಂದ ಬಂಧಿಸಲಾಗಿದ್ದ ಮೂವರ ಆರೋಪಿಗಳ ವಿರುದ್ಧ ಪೊಲೀಸರು ಆರೋಪ ಪಟ್ಟಿಯಲ್ಲಿ ಕೊಲೆ ಆರೋಪ ಹೊರಿಸಿದ್ದಾರೆ. ಆದರೆ, 28ರ ಹರೆಯದ ಅಕ್ಬರ್ ಖಾನ್ ಸಾವು ಗುಂಪಿನ ಥಳಿತದಿಂದ ಸಂಭವಿಸಿದ್ದಲ್ಲ ಎಂದು ಹೇಳಿದ್ದಾರೆ.

ಜುಲೈ 20ರಂದು ಅಕ್ಬರ್ ಖಾನ್ ಮೇಲೆ ನಡೆದ ದಾಳಿಗೆ ನಾಲ್ವರು ಕಾರಣ ಎಂದು ಪೊಲೀಸರು ಸಲ್ಲಿಸಿದ 25 ಪುಟಗಳ ಆರೋಪ ಪಟ್ಟಿಯಲ್ಲಿ ಹೇಳಲಾಗಿದೆ. ಈ ನಾಲ್ವರು ಆರೋಪಿಗಳಲ್ಲಿ ಓರ್ವನನ್ನು ಇದುವರೆಗೆ ಬಂಧಿಸಿಲ್ಲ. ಇಬ್ಬರ ವಿರುದ್ಧ ಮುಖ್ಯವಾಗಿ ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ ಗೋರಕ್ಷಕ ನವಲ್ ಕಿಶೋರ್ ವಿರುದ್ಧ ತನಿಖೆ ಬಾಕಿ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಹರ್ಯಾಣ ನಿವಾಸಿ ಅಕ್ಬರ್ ಖಾನ್ ಹಾಗೂ ಅವರ ಗೆಳೆಯ ಅಸ್ಲಾಂ ಎರಡು ದನಗಳನ್ನು ಅರಣ್ಯ ಪ್ರದೇಶದ ಮೂಲಕ ಕೊಲ್ಗಾಂವ್‌ಗೆ ಒಯ್ಯುತ್ತಿದ್ದರು. ಈ ಸಂದರ್ಭ ಅವರನ್ನು ಜಾನುವಾರು ಕಳ್ಳರು ಎಂದು ಶಂಕಿಸಿ ಗುಂಪೊಂದು ದಾಳಿ ನಡೆಸಿತ್ತು. ಈ ಸಂದರ್ಭ ಅಸ್ಲಾಂ ಗದ್ದೆಯಲ್ಲಿ ಅಡಗಿಕೊಂಡು ಜೀವ ಉಳಿಸಿಕೊಂಡರು. ಆದರೆ, ಅಕ್ಬರ್ ಖಾನ್ ಥಳಿತಕ್ಕೊಳಗಾಗಿ ಮೃತಪಟ್ಟಿದ್ದರು.

ಗಂಭೀರ ಗಾಯಗೊಂಡಿದ್ದ ಅಕ್ಬರ್ ಖಾನ್ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುವ ಮುನ್ನ ಅವರು 3 ಗಂಟೆಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿ ಇದ್ದರು. ಈ ಬಗ್ಗೆ ಈಗಾಗಲೇ ನ್ಯಾಯಾಂಗ ದಂಡಾಧಿಕಾರಿ ತನಿಖೆ ನಡೆಸಿದ್ದಾರೆ. ಪೊಲೀಸರ 25 ಪುಟಗಳ ಆರೋಪಪಟ್ಟಿಯಲ್ಲಿ ಹಲವು ದಾಖಲೆಗಳು ಇವೆ. ಈ ಪ್ರಕರಣದ ಮುಖ್ಯ ಆರೋಪಿಗಳು ಪರಮ್‌ಜಿತ್, ಧರ್ಮೇಂದ್ರ ಹಾಗೂ ನರೇಶ್. ಇತರ ವಿರುದ್ಧ ತನಿಖೆ ಬಾಕಿ ಇದೆ ಎಂದು ಆಲ್ವಾರ್‌ನ ಹಿರಿಯ ಪೊಲೀಸ್ ಅಧಿಕಾರಿ ಅಶೋಕ್ ಚೌಹಾಣ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X