Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಚನ ಭ್ರಷ್ಟ ಮೋದಿ ಸರಕಾರವನ್ನು...

ವಚನ ಭ್ರಷ್ಟ ಮೋದಿ ಸರಕಾರವನ್ನು ತೊಲಗಿಸಲೇಬೇಕು: ಕೆಪಿಸಿಸಿ ಮುಖಂಡ ಗೋಪಾಲ ಭಂಡಾರಿ

ವಾರ್ತಾಭಾರತಿವಾರ್ತಾಭಾರತಿ7 Sept 2018 11:34 PM IST
share
ವಚನ ಭ್ರಷ್ಟ ಮೋದಿ ಸರಕಾರವನ್ನು ತೊಲಗಿಸಲೇಬೇಕು: ಕೆಪಿಸಿಸಿ ಮುಖಂಡ ಗೋಪಾಲ ಭಂಡಾರಿ

ಚಿಕ್ಕಮಗಳೂರು, ಸೆ.7: ಭಾರತೀಯ ಜನತಾ ಪಕ್ಷ ಹಾಗೂ ಅದರ ಮುಖಂಡ ಪ್ರಧಾನಿ ನರೇಂದ್ರ ಮೋದಿ ವಚನ ಭ್ರಷ್ಟರಾಗಿದ್ದು, ಅವರನ್ನು ಅಧಿಕಾರದಿಂದ ತೊಲಗಿಸಲೇಬೇಕು ಎಂದು ಮಾಜಿ ಶಾಸಕ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಗೋಪಾಲ ಭಂಡಾರಿಯವರು ಕೆರೆ ನೀಡಿದರು.

ಶುಕ್ರವಾರ ಜಿಲ್ಲಾ ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ಧರಣಿಯಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ನಗರದ ಹನುಮಂತಪ್ಪ ವೃತ್ತದಲ್ಲಿ ಮಾತನಾಡಿದ ಅವರು,  2014ರಲ್ಲಿ ಅವರು ಅಧಿಕಾರ ಹಿಡಿಯುವ ಮುನ್ನ ಸ್ವಿಸ್ ಬ್ಯಾಂಕಿನಲ್ಲಿ ಇರುವ ಹಣವನ್ನು ತಂದು ಈ ದೇಶದ ಜನರ ಖಾತೆಗಳಿಗೆ ತುಂಬುವೆ ಎಂದು ಹೇಳಿದ ಮಾತು ಎಲ್ಲಿಗೆ ಹೋಯಿತು. ಸ್ವಿಸ್ ಬ್ಯಾಂಕಿನಿಂದ ಹಣ ತರುವುದಿರಲಿ ಇವರ ಆಡಳಿತದಲ್ಲಿ ಹಿಂದಿಗಿಂತಲೂ ಹೆಚ್ಚು ಹಣ ಸ್ವಿಸ್ ಬ್ಯಾಂಕಿಗೆ ಜಮೆ ಆಗಿದ್ದು ದುರ್ದೈವ ಮತ್ತು ಇವರ ಆಡಳಿತಕ್ಕೆ ಹಿಡಿದ ಕನ್ನಡಿ ಎಂದರು. ರೂ.25 ಕ್ಕೆ ಒಂದು ಲೀಟರ್ ಪೆಟ್ರೋಲ್ ನೀಡುತ್ತೇವೆ ಎಂದಿದ್ದ ಅವರ ಮಾತಿಗೆ ಅವರೇ ಉತ್ತರಿಸಬೇಕು ಎನ್ನುತ್ತಾ ಇಂದು ಪೆಟ್ರೋಲ್, ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ದರಗಳು ಗಗನಕ್ಕೇರುತ್ತಿರುವುದು ಮತ್ತು ಈ ವಿಚಾರವಾಗಿ ಬಿ.ಜೆ.ಪಿ. ಪಕ್ಷ ಚಕಾರವೆತ್ತದಿರುವುದು ಆ ಪಕ್ಷದವರ ಜನವಿರೋಧಿ ಮನಸ್ಥಿತಿಯನ್ನು ತೋರಿಸುತ್ತದೆ. ಇದನ್ನು ಕಾಂಗ್ರೆಸ್‍ನವರಷ್ಟೆ ಅಲ್ಲ, ಈ ದೇಶದ ಸಾಮಾನ್ಯ ಜನ ಕೂಡ ಪ್ರತಿಭಟಿಸಬೇಕು ಎಂದು ಕೆರೆ ನೀಡಿದರು. 

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮತ್ತೋರ್ವ ಕಾಂಗ್ರೆಸ್ ಮುಖಂಡ, ಕೆಪಿಸಿಸಿ ಉಪಾಧ್ಯಕ್ಷ ಮಹಾಬಲ ಭಂಡಾರಿ , ದೇಶದ ರಕ್ಷಣೆಯ ವಿಚಾರದಲ್ಲಿ ಕೂಡ ಬಿಜೆಪಿಯವರು ರಾಜಕಾರಣ ಮಾಡುತ್ತಿರುವುದು ಸಹಿಸುವಂತದಲ್ಲ . ರಾಫೇಲ್ ಯುದ್ದ ವಿಮಾನಗಳನ್ನು ಕೊಳ್ಳಲು ಸರ್ಕಾರದ ಸಂಸ್ಥೆಯಾದ ಹೆಚ್.ಎ.ಎಲ್. ಬಿಟ್ಟು ಅವರ ರಾಜಕಾರಣಕ್ಕೆ ಸಹಾಯವೆಸಗುವ ಅಂಬಾನಿ ಸ್ನೇಹಿತರೋಂದಿಗೆ ವ್ಯವಹಾರ ಕುದುರಿಸಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. 

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಡಿ.ಎಲ್. ವಿಜಯ ಕುಮಾರ್ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ಈ ದೇಶವನ್ನು ಆಳಿಯೂ ಗೊತ್ತಿದೆ. ಆಳುವವರು ಎಚ್ಚರ ತಪ್ಪಿದಾಗ ಎಚ್ಚರಿಸುವ ಕೆಲಸವನ್ನೂ ಮಾಡುತ್ತದೆ. ಈ ದಿನದ ಪ್ರತಿಭಟನೆ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳನ್ನು ಎಚ್ಚರಿಸುವ ಮತ್ತು ಜನರಿಗೆ ಅವರ ತಪ್ಪುಗಳನ್ನು ತಿಳಿಸುವ ಕೆಲಸವಾಗಿರುತ್ತದೆ. ಬೆಲೆ ಏರಿಕೆಗಳು ದಿನೇ-ದಿನೇ ಗಗನಕ್ಕೇರುತ್ತಿದ್ದು ಜನ ಸಾಮಾನ್ಯರ ಬದುಕು ಬರ್ಬರವಾಗುತ್ತಿದೆ. ಇಂತಹ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಿಂದೆಂದಿಗಿಂತಲೂ ಅತ್ಯಂತ ಜಾಗರೂಕರಾಗಿರುವ ಮೂಲಕ ಈ ದೇಶದ ಜನಸಾಮಾನ್ಯರೊಂದಿಗೆ ಇರೋಣ ಎಂದು ಕರೆ ನೀಡಿದರು. 

ಕೆಪಿಸಿಸಿ ಕಾರ್ಯದರ್ಶಿ ಸವಿತಾ ರಮೇಶ್, ರಾಜ್ಯ ಮಹಿಳಾ ಕಾಂಗ್ರೆಸ್‍ನ ಉಪಾಧ್ಯಕ್ಷೆ ರೇಖಾ ಹುಲಿಯಪ್ಪಗೌಡ, ಮಾಜಿ ಶಾಸಕ ಎಸ್.ಎಂ. ನಾಗರಾಜು, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಸಿ. ಶಿವಾನಂದ ಸ್ವಾಮಿ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ. ಮಂಜೇಗೌಡ ಅವರುಗಳು ಕೂಡ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದರು. ಪ್ರತಿಭಟನೆಗೂ ಮುನ್ನ ತಾಲೂಕು ಕಚೆರಿ ಆವರಣದಿಂದ ಹೊರಟ ಮೆರವಣಿಗೆಯಲ್ಲಿ ಪಕ್ಷದ ಹಲವು ಪದಾಧಿಕಾರಿಗಳು, ನಗರಸಭಾ ಸದಸ್ಯರುಗಳು, ಮುಂಚೂಣಿ ಘಟಕಗಳ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು ಮತ್ತು ಮುಂತಾದವರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X