Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ ಜಿಲ್ಲಾ ಸರ್ವ ಕಾಲೇಜು ವಿದ್ಯಾರ್ಥಿ...

ದ.ಕ ಜಿಲ್ಲಾ ಸರ್ವ ಕಾಲೇಜು ವಿದ್ಯಾರ್ಥಿ ಒಕ್ಕೂಟದ ಪದಗ್ರಹಣ

ವಾರ್ತಾಭಾರತಿವಾರ್ತಾಭಾರತಿ8 Sept 2018 7:49 PM IST
share
ದ.ಕ ಜಿಲ್ಲಾ ಸರ್ವ ಕಾಲೇಜು ವಿದ್ಯಾರ್ಥಿ ಒಕ್ಕೂಟದ ಪದಗ್ರಹಣ

ಮಂಗಳೂರು, ಸೆ. 8: ಸರ್ವ ಕಾಲೇಜು ವಿದ್ಯಾರ್ಥಿ ಒಕ್ಕೂಟ ದ.ಕ. ಜಿಲ್ಲೆ ಇದರ ಚುನಾವಣಾ ಪ್ರಕ್ರಿಯೆ ಹಾಗೂ ಪದಗ್ರಹಣ ಸಮಾರಂಭ ಕಾರ್ಯಕ್ರಮವು ಮಂಗಳೂರಿನ ಕರಾವಳಿ ಸಭಾಭವನದಲ್ಲಿ ಇಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಸಲಹೆಗಾರರಾದ ಫಯಾಝ್ ದೊಡ್ಡಮನೆ ವಹಿಸಿ ಮಾತನಾಡಿ ಜಿಲ್ಲೆಯು ಶಿಕ್ಷಣ ಕ್ಷೇತ್ರದಲ್ಲಿ ಮುಂದುವರಿದ ಜಿಲ್ಲೆಯಾಗಿದ್ದು ಹಲವಾರು ರಾಜಕೀಯ ನಾಯಕರ ವಿವಿಧ ವಿದ್ಯಾರ್ಥಿ ಒಕ್ಕೂಟಗಳು ಅಸ್ತಿತ್ವದಲ್ಲಿದೆ. ವಿದ್ಯಾರ್ಥಿಗಳನ್ನು ತಮ್ಮ ರಾಜಕೀಯ ಚಟುವಟಿಕೆಗಳ ವಸ್ತುವಾಗಿ ಬಳಸಿ ಮತ್ತು  ಹಣದ ವ್ಯಾಮೋಹಕ್ಕೆ ಬಲಿಯಾಗಿಸಿ ನೈಜ ವಿದ್ಯಾರ್ಥಿ ಒಕ್ಕೂಟಗಳ ಮೌಲ್ಯಗಳನ್ನು ಕಸಿಯಲಾಗುತ್ತಿದೆ. ವಿದ್ಯಾರ್ಥಿ ಒಕ್ಕೂಟದ ನೈಜ ಮೌಲ್ಯಗಳನ್ನು ಎತ್ತಿ ಹಿಡಿಯಲು ಸಮಗ್ರತೆ, ನಾಯಕತ್ವ ಹಾಗೂ ಅಧಿಕಾರವನ್ನು ವಿದ್ಯಾರ್ಥಿ ಸಮುದಾಯದಲ್ಲಿ ಬೆಳೆಸಲು ಸರ್ವ ಕಾಲೇಜು ವಿದ್ಯಾರ್ಥಿ ಒಕ್ಕೂಟವನ್ನು ಸ್ಥಾಪಿಸಲಾಗಿದೆ ಎಂದು ಹೇಳಿದರು.

ಮಂಗಳೂರು ವಿಶ್ವವಿದ್ಯಾನಿಲಯ ಕೊಣಾಜೆ ಸಂಶೋಧನಾ ವಿದ್ಯಾರ್ಥಿಯಾಗಿರುವ ನಿಯಾಝ್ ಪಣಕಾಜೆ ಮಾತನಾಡಿ ಈ ವಿದ್ಯಾರ್ಥಿ ಒಕ್ಕೂಟವನ್ನು ಮುನ್ನಡೆಸಲು ಉತ್ತಮ ನಾಯಕತ್ವವನ್ನು ಬೆಳೆಸಿ ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕೆ ಕಾರ್ಯಪ್ರವೃತ್ತರಾಗಬೇಕು ಎಂದರು.

ಎಸ್.ಡಿ.ಪಿ.ಐ ಮುಖಂಡರಾದ ಜಲೀಲ್ ಕ್ರಷ್ಣಾಪುರ ಮಾತನಾಡಿ ದ.ಕ ಜಿಲ್ಲೆಯಲ್ಲಿ ವಿದ್ಯಾರ್ಥಿ ಒಕ್ಕೂಟಗಳು ರಾಜಕೀಯ ವ್ಯಕ್ತಿಗಳ ಕಪಿಮುಷ್ಟಿಯಲ್ಲಿದ್ದು ಜಿಲ್ಲೆಯ ವಿದ್ಯಾರ್ಥಿಗಳು ಪರ್ಯಾಯ ವಿದ್ಯಾರ್ಥಿ ಒಕ್ಕೂಟದ ನಿರೀಕ್ಷೆಯಲ್ಲಿದ್ದು ಇದೊಂದು ಉತ್ತಮ ಬೆಳವಣಿಗೆಯಾಗಿದೆ. ಒಕ್ಕೂಟವು ಕೇವಲ ಹೆಸರಿಗೆ ಸೀಮಿತವಾಗದೆ ಸರ್ಕಾರ ಹಾಗೂ ವಿವಿಧ ಇಲಾಖಾ ಅಧಿಕಾರಿಗಳ ಮಧ್ಯವರ್ತಿಯಾಗಿ ಕಾರ್ಯಚರಿಸಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕ್ಯಾಂಪಸ್ ಫ್ರಂಟ್ ಜಿಲ್ಲಾಧ್ಯಕ್ಷರಾಗಿ ಇಮ್ರಾನ್ ಪಿ.ಜೆ ಉಪಸ್ಥಿತರಿದ್ದರು. ಸಾದಿಕ್ ಕಾರ್ಯಕ್ರಮ ನಿರೂಪಿಸಿ ನಿಝಾಂ ವಂದಿಸಿದರು 

 ನೂತನ ಸಮಿತಿ ರಚನೆ 

ಜಿಲ್ಲಾಧ್ಯಕ್ಷರಾಗಿ ಸೈಯದ್ ಅಫ್ರೀದ್ ಉಪಾಧ್ಯಕ್ಷಾರಾಗಿ ತಾಜುದ್ದೀನ್, ಫಾತಿಮಾ ಸೈಫಾ, ನೌಫಲ್ ಉಪ್ಪಿನಂಗಡಿ, ಶಿಹಾಬ್ ಬೆಳ್ತಂಗಡಿ ಪ್ರಧಾನ ಕಾರ್ಯದರ್ಶಿಗಳಾಗಿ ಅಶ್ವರ್ ಮಹಮ್ಮದ್ ನಿಝಾಂ ಕಾರ್ಯದರ್ಶಿಗಳಾಗಿ ಹಾಶಿಂ ಮತ್ತು ಫಾತಿಮ ಬುಶ್ರಾ ಬೆಳ್ತಂಗಡಿ, ಸಕೀನಾ ಮುನವ್ವರ ಮತ್ತು ಅಬ್ದುಲ್ ಖಾದರ್ ಆಯ್ಕೆಯಾದರು.

ತಾಲೂಕು ಪದಾಧಿಕಾರಿಗಳಾಗಿ ವಿವರ

ಬಂಟ್ವಾಳ ಅಧ್ಯಕ್ಷ ಝಿಯಾನ್, ಕಾರ್ಯದರ್ಶಿಯಾಗಿ ಸಿನಾನ್ ಮತ್ತು ಉಪಧ್ಯಕ್ಷರಾಗಿ ನಜೀಬ್, ಪುತ್ತೂರು ಅಧ್ಯಕ್ಷರಾಗಿ ಸಾಬಿತ್, ಉಪಾಧ್ಯಕ್ಷರಾಗಿ ಇರ್ಶಾದ್ , ಮುಕ್ತಾರ್ ಕಾರ್ಯದರ್ಶಿಯಾಗಿ ಗರೀಬ್ ನವಾಝ್, ಸಂಘಟನಾ ಕಾರ್ಯದರ್ಶಿಯಾಗಿ ಆಸಿಫ್, ಬೆಳ್ತಂಗಡಿ ಅಧ್ಯಕ್ಷರಾಗಿ ಫಾಝಿಲ್, ಉಪಾ ಧ್ಯಕ್ಷರಾಗಿ ಮನ್ಸೂರ್, ಸಂಘಟನಾ ಕಾರ್ಯದರ್ಶಿಯಾಗಿ ಮಿಜಾಝ, ಮಂಗಳೂರು ತಾಲೂಕು ಅಧ್ಯಕ್ಷರಾಗಿ ಮುನೀರ್ ಉಪಧ್ಯಕ್ಷರಾಗಿ  ಶಫೀರ್  ಕಾರ್ಯ ದರ್ಶಿಯಾಗಿ ರಾಝಾ ಹಸನ್ ಹಾಗೂ ಶಫೀಕ್ ಕೋಡಿ ಸಂಘಟನಾ ಕಾರ್ಯದರ್ಶಿಯಾಗಿ ಬಾತಿಷ್ ಹಾಗೂ ಮುಸ್ತಫಾ ಮಂಗಳೂರು ನಗರಾಧ್ಯಕ್ಷರಾಗಿ ಹರ್ಷದ್ ರೊಜಾರಿಯೋ ಕಾಲೇಜು, ಉಪಾಧ್ಯಕ್ಷರಾಗಿ ಅಬ್ದುಲ್ ಬಾಸಿತ್ ಎ.ಜೆ ಕಾಲೇಜು, ಕಾರ್ಯದರ್ಶಿಯಾಗಿ ಆಕಿಫ್ ಅಲೋಶಿಯಸ್ ಕಾಲೇಜು  , ರಕೀಬ್ ತಲಪಾಡಿ ಅಮೃತ್ ಪಡೀಲ್ ಕಾಲೇಜು, ಸಂಘಟನಾ ಕಾರ್ಯದರ್ಶಿಯಾಗಿ ಹಫೀಝ್ ಬದ್ರಿಯಾ ಆಯ್ಕೆಯಾದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X