Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವೇದ ಕಾಲದ ವಿಮಾನ ಸಿದ್ಧಾಂತ ಹಸಿ ಸುಳ್ಳು:...

ವೇದ ಕಾಲದ ವಿಮಾನ ಸಿದ್ಧಾಂತ ಹಸಿ ಸುಳ್ಳು: ಮುಂಬೈ ತಜ್ಞರು

ವಾರ್ತಾಭಾರತಿವಾರ್ತಾಭಾರತಿ11 Sept 2018 11:49 PM IST
share
ವೇದ ಕಾಲದ ವಿಮಾನ ಸಿದ್ಧಾಂತ ಹಸಿ ಸುಳ್ಳು: ಮುಂಬೈ ತಜ್ಞರು

ಮುಂಬೈ, ಸೆ. 11: ವೇದ ಕಾಲದ ವಿಮಾನ ತಂತ್ರಜ್ಞಾನ ಸಿದ್ಧಾಂತದ ಬಗ್ಗೆ ಸಂಘಟನೆಯೊಂದು ಇಲ್ಲಿ ಕಾರ್ಯಕ್ರಮ ಆಯೋಜಿಸಿದ್ದು, ಇದರಲ್ಲಿ ಪಾಲ್ಗೊಂಡ ತಜ್ಞರು ವಿವಿಧ ಪ್ರಶ್ನೆಗಳನ್ನು ಎತ್ತುವ ಮೂಲಕ ಅದನ್ನು ಸುಳ್ಳು ಎಂದು ಸಾಬೀತುಪಡಿಸಿದ್ದಾರೆ.

 ಭಾರತದ ವೈಮಾನಿಕ ಸಾಮರ್ಥ್ಯಕ್ಕೆ ಹಿಂದೂ ಪುರಾಣಗಳಲ್ಲಿನ ಕೆಲವು ಘಟನೆಗಳು ಪೂರಕವಾಗಿ ಇವೆ ಎಂದು ಹೇಳಿಕೊಂಡಿರುವ ವ್ಯಾಟ್ಸ್ ಆ್ಯಪ್ ಸಂದೇಶವೊಂದನ್ನು ನಗರದ ಪ್ರತಿಷ್ಠಿತ ಸಂಸ್ಥೆಯೊಂದರ ತಜ್ಞರ ಗುಂಪು ಸ್ವೀಕರಿಸಿತ್ತು. ಈ ಹಿನ್ನೆಲೆಯಲ್ಲಿ ಸಂಸ್ಥೆಯ ತಜ್ಞರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.‘ಭಾರತಮ್ ರಿಎವೇಕನಿಂಗ್’ ಹೆಸರಿನಲ್ಲಿ ಗುಂಪು ದಾದರ್ ಶಾಲೆಯಲ್ಲಿ ಆಯೋಜಿಸಿದ್ದ ವಿಮಾನ ಶಾಸ್ತ್ರ ಕಾರ್ಯಕ್ರಮದಲ್ಲಿ ವಿಜ್ಞಾನಿಗಳು ಕೂಡ ಇದ್ದರು. ಅವರಲ್ಲಿ ಡಿಫೆನ್ಸ್ ಇನ್‌ಸ್ಟಿಟಿಟ್ಯೂಟ್ ಆಫ್ ಅಡ್ವಾನ್ಸಡ್ ಟೆಕ್ನಾಲಜಿ (ಡಿಐಎಟಿ)ಯ ಮಾಜಿ ಉಪ ಕುಲಪತಿ ಹಾಗೂ ಡಿಆರ್‌ಡಿಒದ ಮಾಜಿ ಮುಖ್ಯ ನಿಯಂತ್ರಣಾಧಿಕಾರಿ ಡಾ. ಪ್ರಹ್ಲಾದ್ ರಾಮರಾವ್, ವಿಮಾನ ಎಂಜಿನಿಯರ್ ಕಾವ್ಯಾ ವಡ್ಡಾಡಿ ಹಾಗೂ ಇತರ ಕೆಲವು ವಿಜ್ಞಾನಿಗಳು ಪಾಲ್ಗೊಂಡಿದ್ದರು. ಪ್ರೇಕ್ಷಕರು ಮಾತ್ರವಲ್ಲ ಕೆಲವು ವಿಜ್ಞಾನಿಗಳೂಕೂಡ ಮೂಡನಂಬಿಕೆಗಳು ಒಳಗಾಗಿರುವುದು ತಜ್ಞರಿಗೆ ಆಘಾತ ಉಂಟು ಮಾಡಿದೆ.

ಪ್ರಾಚೀನ ಕಾಲದಲ್ಲಿ ವಿಮಾನಗಳಿಗೆ ಕತ್ತೆಯ ಮೂತ್ರ ಹಾಗೂ ಪಾದರಸವನ್ನು ಇಂಧನವಾಗಿ ಬಳಸಲಾಗುತ್ತಿತ್ತು ಎಂದು ವಿಜ್ಞಾನಿಗಳು ಹೇಳಿರುವುದು ತಜ್ಞರಿಗೆ ಇನ್ನಷ್ಟು ಆಘಾತ ಉಂಟು ಮಾಡಿದೆ. ನಗರದ ವಿಜ್ಞಾನ ಸಂಸ್ಥೆಯ ವಿಜ್ಞಾನಿಗಳಾದ ಅನಿಕೇತ್ ಸುಲೆ, ಡಾ. ರೋಹಿಣಿ ಕಂರಂದಿಕರ್ ದಾಂಗೆ, ಸತಾಕ್ಷಿ ಗೋಯಲ್ ಮೊದಲಾದವರು ಪಾಲ್ಗೊಂಡು ‘ವಿಮಾನ ಸಿದ್ದಾಂತ’ದ ಕುರಿತು ಹಲವು ಪ್ರಶ್ನೆಗಳನ್ನು ಕೇಳಿದರು. ಇದಕ್ಕೆ ಭಾಷಣಕಾರರು ಸಮರ್ಪಕವಾದ ಉತ್ತರ ನೀಡುವಲ್ಲಿ ವಿಫಲರಾದರು. ಈ ಸಂದರ್ಭ ಕೆರಳಿದ ಪ್ರೇಕ್ಷಕರನ್ನು ವಿಜ್ಞಾನಿಗಳನ್ನು ಹೊರಗೆ ಕಳುಹಿಸುವಂತೆ ಆಗ್ರಹಿಸಿದರು ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X