Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸಿಂಧು, ಶ್ರೀಕಾಂತ್, ಪ್ರಣಯ್ ಶುಭಾರಂಭ

ಸಿಂಧು, ಶ್ರೀಕಾಂತ್, ಪ್ರಣಯ್ ಶುಭಾರಂಭ

ಜಪಾನ್ ಓಪನ್‌

ವಾರ್ತಾಭಾರತಿವಾರ್ತಾಭಾರತಿ11 Sept 2018 11:56 PM IST
share
ಸಿಂಧು, ಶ್ರೀಕಾಂತ್, ಪ್ರಣಯ್ ಶುಭಾರಂಭ

ಟೋಕಿಯೊ, ಸೆ.11: ಭಾರತದ ಶಟ್ಲರ್‌ಗಳಾದ ಪಿ.ವಿ.ಸಿಂಧು, ಕಿಡಂಬಿ ಶ್ರೀಕಾಂತ್ ಹಾಗೂ ಎಚ್‌ಎಸ್ ಪ್ರಣಯ್ ಜಪಾನ್ ಓಪನ್‌ನ ಮೊದಲ ಸುತ್ತಿನಲ್ಲಿ ಸುಲಭ ಜಯ ಸಾಧಿಸಿ ಶುಭಾರಂಭ ಮಾಡಿದ್ದಾರೆ.

  ಮಂಗಳವಾರ ನಡೆದ ಮಹಿಳೆಯರ ಸಿಂಗಲ್ಸ್ ನ ಮೊದಲ ಸುತ್ತಿನ ಪಂದ್ಯದಲ್ಲಿ ಮೂರನೇ ಶ್ರೇಯಾಂಕದ ಸಿಂಧು 53 ನಿಮಿಷಗಳ ಹೋರಾಟದಲ್ಲಿ ಜಪಾನ್‌ನ ಸಯಾಕಾ ಟಕಹಶಿ ಅವರನ್ನು 21-17, 7-21, 21-13 ಗೇಮ್‌ಗಳಿಂದ ಮಣಿಸಿದರು.

ಸಿಂಧು ಮುಂದಿನ ಸುತ್ತಿನಲ್ಲಿ ಚೀನಾದ ಫಾಂಗ್‌ಜೀ ಗಾಯೊರನ್ನು ಎದುರಿಸಲಿದ್ದಾರೆ. ಗಾಯೊ ಮೊದಲ ಸುತ್ತಿನಲ್ಲಿ ಭಾರತದ ವೈಷ್ಣವಿ ರೆಡ್ಡಿ ಅವರನ್ನು 21-10, 21-8 ಅಂತರದಿಂದ ಸೋಲಿಸಿದ್ದರು.

ಸಿಂಧು ಏಶ್ಯನ್ ಗೇಮ್ಸ್‌ನಲ್ಲಿ ಐತಿಹಾಸಿಕ ಬೆಳ್ಳಿ ಪದಕ ಜಯಿಸಿದ್ದರು. ಇದೀಗ ಜಪಾನ್ ಓಪನ್‌ನಲ್ಲಿ ಫೈನಲ್‌ನಲ್ಲಿ ಸೋಲುವ ಚಾಳಿಯಿಂದ ಹೊರಬರುವ ವಿಶ್ವಾಸದಲ್ಲಿದ್ದಾರೆ. ಸಿಂಧು ಈ ವರ್ಷ ಆಡಿರುವ ಪ್ರಮುಖ ಟೂರ್ನಿಗಳಾದ ಕಾಮನ್‌ವೆಲ್ತ್ ಗೇಮ್ಸ್, ವಿಶ್ವ ಚಾಂಪಿಯನ್‌ಶಿಪ್ ಹಾಗೂ ಏಶ್ಯನ್ ಗೇಮ್ಸ್ ನಲ್ಲಿ ಫೈನಲ್‌ಗೆ ತಲುಪಿದ್ದರೂ ಪ್ರಶಸ್ತಿ ಜಯಿಸಲು ವಿಫಲರಾಗಿದ್ದರು.

ಪುರುಷರ ಸಿಂಗಲ್ಸ್‌ನ ಮೊದಲ ಸುತ್ತಿನಲ್ಲಿ ಪ್ರಣಯ್ ಏಶ್ಯನ್ ಗೇಮ್ಸ್‌ನಲ್ಲಿ ಚಿನ್ನದ ಪದಕ ವಿಜೇತ ಇಂಡೋನೇಶ್ಯಾದ ಜೋನಾಥನ್ ಕ್ರಿಸ್ಟಿ ಅವರನ್ನು 21-18, 21-17 ಮಣಿಸಿದರು.

ಮತ್ತೊಂದು ಪುರುಷರ ಸಿಂಗಲ್ಸ್ ಪಂದ್ಯದಲ್ಲಿ ಶ್ರೀಕಾಂತ್ ಚೀನಾದ ಯುಕ್ಸಿಯಾಂಗ್ ಹ್ಯೂಯಾಂಗ್ ವಿರುದ್ಧ 21-13, 21-15 ಅಂತರದಿಂದ ಜಯ ಸಾಧಿಸಿದ್ದಾರೆ.

ಪ್ರಣಯ್ ಮುಂದಿನ ಸುತ್ತಿನಲ್ಲಿ ಇಂಡೋನೇಶ್ಯಾದ ಇನ್ನೋರ್ವ ಆಟಗಾರ ಅಂಥೋನಿ ಸಿನಿಸುಕರನ್ನು ಎದುರಿಸಲಿದ್ದಾರೆ. ಹಾಂಕಾಂಗ್‌ನ ವಿನ್ಸೆಂಟ್ ವಾಂಗ್ ವಿಂಗ್ ಕಿ ಶ್ರೀಕಾಂತ್ ಸವಾಲು ಎದುರಿಸಲಿದ್ದಾರೆ.

ಶ್ರೀಕಾಂತ್ ಹಾಗೂ ಪ್ರಣಯ್ ಇತ್ತೀಚೆಗೆ ನಡೆದಿದ್ದ ಏಶ್ಯನ್ ಗೇಮ್ಸ್‌ನಲ್ಲಿ ಎರಡನೇ ಸುತ್ತಿನಲ್ಲಿ ಸೋತು ಆಘಾತ ಅನುಭವಿಸಿದ್ದರು.

ಸ್ಪರ್ಧೆಯಲ್ಲಿದ್ದ ಇನ್ನೋರ್ವ ಆಟಗಾರ ಸಮೀರ್ ವರ್ಮಾ ಮತ್ತೊಂದು ಪುರುಷರ ಸಿಂಗಲ್ಸ್‌ನ ಮೊದಲ ಸುತ್ತಿನ ಪಂದ್ಯದಲ್ಲಿ ಸೋತಿದ್ದಾರೆ.

 ಇದೇ ವೇಳೆ ಭಾರತದ ಮಿಶ್ರ ಡಬಲ್ಸ್ ಜೋಡಿ ಸಾತ್ವಿಕ್ ಸಾಯಿ ರಾಂಕಿರೆಡ್ಡಿ ಹಾಗೂ ಅಶ್ವಿನಿ ಪೊನ್ನಪ್ಪ ಮೊದಲ ಸುತ್ತಿನಲ್ಲಿ ಸೋತಿದ್ದಾರೆ. ಪುರುಷರ ಡಬಲ್ಸ್ ಜೋಡಿ ಪ್ರಣವ್ ಚೋಪ್ರಾ ಹಾಗೂ ಸಿಕ್ಕಿ ರೆಡ್ಡಿ 2ನೇ ಸುತ್ತಿಗೆ ತಲುಪಿದ್ದಾರೆ.

ರಾಂಕಿರೆಡ್ಡಿ-ಪೊನ್ನಪ್ಪ ಅವರು ಎರಡನೇ ಶ್ರೇಯಾಂಕದ ಯಿಲು ವಾಂಗ್ ಹಾಗೂ ಡಾಂಗ್‌ಪಿಂಗ್ ಹ್ವಾಂಗ್ ವಿರುದ್ಧ 13-21, 17-21 ಅಂತರದಿಂದ ಸೋತಿದ್ದಾರೆ. ಚೋಪ್ರಾ ಹಾಗೂ ರೆಡ್ಡಿ ಮಲೇಶ್ಯಾದ ಮ್ಯಾಥ್ಯೂ ಫೊಗರ್ಟಿ ಹಾಗೂ ಇಸಬೆಲ್ ಝಾಂಗ್ ವಿರುದ್ಧ 21-9, 21-6 ಗೇಮ್‌ಗಳಿಂದ ಜಯ ಸಾಧಿಸಿದ್ದಾರೆ.

​

share
ವಾರ್ತಾಭಾರತಿ
ವಾರ್ತಾಭಾರತಿ
Next Story
X