Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಲೋಕಸಭಾ ಚುನಾವಣೆ: ಐಪಿಎಲ್ ದಕ್ಷಿಣ...

ಲೋಕಸಭಾ ಚುನಾವಣೆ: ಐಪಿಎಲ್ ದಕ್ಷಿಣ ಆಫ್ರಿಕಕ್ಕೆ ಸ್ಥಳಾಂತರ ಸಂಭವ

ವಾರ್ತಾಭಾರತಿವಾರ್ತಾಭಾರತಿ11 Sept 2018 11:57 PM IST
share
ಲೋಕಸಭಾ ಚುನಾವಣೆ: ಐಪಿಎಲ್ ದಕ್ಷಿಣ ಆಫ್ರಿಕಕ್ಕೆ ಸ್ಥಳಾಂತರ ಸಂಭವ

  ಮುಂಬೈ, ಸೆ.11:ಮುಂಬರುವ ಲೋಕಸಭಾ ಚುನಾವಣೆಯ ದಿನಾಂಕದ ಪ್ರಕಟನೆೆಯನ್ನು ವಿವಿಧ ರಾಜಕೀಯ ಪಕ್ಷಗಳು ಕಾಯುತ್ತಿವೆ. ರಾಜಕೀಯ ಪಕ್ಷಗಳ ಜೊತೆಗೆ ಇದೀಗ ಬಿಸಿಸಿಐ ಕೂಡಾ ಚುನಾವಣಾ ಆಯೋಗದ ಪ್ರಕಟಣೆಯನ್ನು ಕಾಯುತ್ತಿದೆ.

 ಹನ್ನೆರಡನೇ ಆವೃತ್ತಿಯ ಐಪಿಎಲ್ ಟ್ವೆಂಟಿ-20 ಟೂರ್ನಿಯ ಪಂದ್ಯಗಳನ್ನು ದಕ್ಷಿಣ ಆಫ್ರಿಕಕ್ಕೆ ಸ್ಥಳಾಂತರಿಸಲು ಬಿಸಿಸಿಐ ಚಿಂತನೆ ನಡೆಸಿದೆ. ಈ ಹಿಂದೆ ಎರಡು ಆವೃತ್ತಿಗಳ ಪಂದ್ಯಗಳನ್ನು ಬೇರೆ ದೇಶಗಳಿಗೆ ಸ್ಥಳಾಂತರಿಸಲಾಗಿತ್ತು.

  ಸಾರ್ವತ್ರಿಕ ಚುನಾವಣಾ ಕಾರಣಕ್ಕಾಗಿ 2009ರಲ್ಲಿ ದಕ್ಷಿಣ ಆಫ್ರಿಕದಲ್ಲಿ ಟೂರ್ನಿಯನ್ನು ಆಯೋಜಿಸಲಾಗಿತ್ತು. 2014ರಲ್ಲಿ ಯುಎಇಯಲ್ಲಿ ಐಪಿಎಲ್ ಟೂರ್ನಿಯ ಆರಂಭಿಕ ಹಂತದ ಪಂದ್ಯಗಳನ್ನು ಆಯೋಜಿಸಲಾಗಿತ್ತು.

ಯುಎಇಯಲ್ಲಿ ಟೂರ್ನಿಯ ಎಲ್ಲ ಪಂದ್ಯಗಳನ್ನು ಆಯೋಜಿಸಲು ಕ್ರೀಡಾಂಗಣದ ಕೊರತೆ ಇದೆ. ಯುಎಇನಲ್ಲಿರುವ ದುಬೈ, ಶಾರ್ಜಾ ಮತ್ತು ಅಬುಧಾಬಿಯ ಕ್ರೀಡಾಂಗಣಗಳಲ್ಲಿ ಐಪಿಎಲ್ ಟ್ವೆಂಟಿ-20 ಟೂರ್ನಿಯ ಎಲ್ಲ ಪಂದ್ಯಗಳನ್ನು ಆಯೋಜಿಸಲು ಸಾಧ್ಯವಿಲ್ಲ. ಆದರೆ ದಕ್ಷಿಣ ಆಫ್ರಿಕದಲ್ಲಿ ಟೂರ್ನಿಯ ಎಲ್ಲ 60 ಪಂದ್ಯಗಳನ್ನು ಆಯೋಜಿಸಲು ಸಾಧ್ಯವಿದೆ. ಈ ಕಾರಣದಿಂದಾಗಿ ಬಿಸಿಸಿಐ ಆಫ್ರಿಕದಲ್ಲಿ 12ನೇ ಆವೃತ್ತಿಯ ಐಪಿಎಲ್ ಟೂರ್ನಿಯನ್ನು ಆಯೋಜಿಸಲು ಆಸಕ್ತಿ ವಹಿಸಿದೆ ಎಂದು ತಿಳಿದು ಬಂದಿದೆ.

<ಏಶ್ಯಾಕಪ್‌ಗೆ ಎರಡು ಬ್ಯಾಚ್‌ಗಳಲ್ಲಿ ತೆರಳಲಿರುವ ಆಟಗಾರರು: ಯುಎಇನಲ್ಲಿ ನಡೆಯಲಿರುವ ಏಶ್ಯಾಕಪ್‌ಗೆ ಟೀಮ್ ಇಂಡಿಯಾದ ಆಟಗಾರರು ಎರಡು ಬ್ಯಾಚ್‌ಗಳಲ್ಲಿ ತೆರಳಲಿದ್ದಾರೆ.

ಮೊದಲ ಬ್ಯಾಚ್ ಸೆ.13ರಂದು ಮತ್ತು ಎರಡನೇ ಬ್ಯಾಚ್ ಸೆ.16ರಂದು ದುಬೈಗೆ ತೆರಳಲಿದೆ.

 ಮೊದಲ ಬ್ಯಾಚ್‌ನಲ್ಲಿ ಈಗಾಗಲೇ ಭಾರತದಲ್ಲಿರುವ ನಾಯಕ ರೋಹಿತ್ ಶರ್ಮಾ, ಎಂಎಸ್ ಧೋನಿ, ಅಂಬಟಿ ರಾಯುಡು, ಮನೀಷ್ ಪಾಂಡೆ, ಕೇದಾರ್ ಜಾಧವ್, ಕುಲ್‌ದೀಪ್ ಯಾದವ್, ಯಜುವೇಂದ್ರ ಚಹಾಲ್, ಅಕ್ಷರ್ ಪಟೇಲ್, ಭುವನೇಶ್ವರ ಕುಮಾರ್ ಮತ್ತು ಖಲೀಲ್ ಅಹ್ಮದ್ ಗುರುವಾರ ದುಬೈಗೆ ತೆರಳಲಿದ್ದಾರೆ. ಉಳಿದ 6 ಮಂದಿ ಆಟಗಾರರಾದ ಶಿಖರ್ ಧವನ್, ಲೋಕೇಶ್ ರಾಹುಲ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಜಸ್‌ಪ್ರೀತ್ ಬುಮ್ರಾ ಮತ್ತು ಶಾರ್ದೂಲ್ ಠಾಕೂರ್ ಸೆ. 16ರಂದು ತೆರಳಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X