Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾರ್ಮಿಕರು ಗುಣಮಟ್ಟದ ಕೆಲಸ ಮಾಡುವ ಮೂಲಕ...

ಕಾರ್ಮಿಕರು ಗುಣಮಟ್ಟದ ಕೆಲಸ ಮಾಡುವ ಮೂಲಕ ಎಲ್ಲರ ಪ್ರೀತಿಗಳಿಸಿ: ಮೈಸೂರು ಜಿಲ್ಲಾಧಿಕಾರಿ ಜಿ.ಶಂಕರ್

ವಾರ್ತಾಭಾರತಿವಾರ್ತಾಭಾರತಿ12 Sept 2018 8:50 PM IST
share
ಕಾರ್ಮಿಕರು ಗುಣಮಟ್ಟದ ಕೆಲಸ ಮಾಡುವ ಮೂಲಕ ಎಲ್ಲರ ಪ್ರೀತಿಗಳಿಸಿ: ಮೈಸೂರು ಜಿಲ್ಲಾಧಿಕಾರಿ ಜಿ.ಶಂಕರ್

ಮೈಸೂರು,ಸೆ.12: ಕಾರ್ಮಿಕರು ಗುಣಮಟ್ಟದ ಕೆಲಸಗಳನ್ನು ಮಾಡುವ ಮೂಲಕ ಎಲ್ಲರ ಪ್ರೀತಿಗಳಿಸಿ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಕಾರ್ಮಿಕರಿಗೆ ಸಲಹೆ ನೀಡಿದರು.

ಮೈಸೂರು ನಿರ್ಮಿತಿ ಕೇಂದ್ರದಲ್ಲಿ ಬುಧವಾರ ನಿರ್ಮಿತಿ ಕೇಂದ್ರ ಮತ್ತು ಕಾರ್ಮಿಕ ಇಲಾಖೆ ಮೈಸೂರು ಇವರ ಸಹಯೋಗದೊಂದಿಗೆ ಡಾ.ಬಿ.ಆರ್.ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿಯಲ್ಲಿ ಶ್ರಮ ಸಾಮರ್ಥ್ಯ ಯೋಜನೆಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ತರಬೇತಿ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.

ಕಾರ್ಮಿಕರು ತರಬೇತಿ ಪಡೆಯಬೇಕು. ತರಬೇತಿ ಪಡೆಯುವ ಅವಧಿಯಲ್ಲಿ ಏನು ಕೂಲಿ ನಷ್ಟವಾಗಲಿದೆಯೋ ಆ ಕೂಲಿ ನಷ್ಟಕ್ಕೆ ಸ್ಟೈಫಂಡ್ ಸಿಗಲಿದೆ. ಊಟ, ಇತ್ಯಾದಿ ವ್ಯವಸ್ಥೆಯನ್ನೂ ನೀಡಲಾಗುತ್ತದೆ. ತರಬೇತಿ ಮುಗಿದ ನಂತರ ಎಲೆಕ್ಟ್ರಿಕ್, ಪ್ಲಂಬಿಂಗ್ ಅದಕ್ಕೆ ಸಂಬಂಧಪಟ್ಟಂತೆ ಟೂಲ್ ಕಿಟ್ ಗಳನ್ನಿಡಲಾಗಿದೆ. ಐದು ಸಾವಿರ ಬೆಲೆಬಾಳುವ ಟೂಲ್ ಕಿಟ್ ಇದೆ. ತರಬೇತಿ ಮುಗಿಸಿದ ನಂತರ ದೊರೆಯಲಿದೆ. ತರಬೇತಿ ಪಡೆದರೆ ನಿಮ್ಮ ಮೌಲ್ಯ ಹೆಚ್ಚಲಿದೆ. ಸ್ವಂತ ಟೂಲ್ ಕಿಟ್ ಕೂಡ ಇರಲಿದೆ ಎಂದು ತಿಳಿಸಿದರು. 

ಲೋಕಲ್ ಐಟಮ್ಸ್ ಇಟ್ಕೊಂಡು ಕೆಲಸ ಮಾಡೋದಕ್ಕಿಂತ ಕ್ವಾಂಟಿಟಿ ಇಂಟರ್ ನ್ಯಾಷನಲ್ ಪ್ರಾಡಕ್ಟ್ ಇಟ್ಟುಕೊಂಡು ನೀವು ನಿಮ್ಮ ವೃತ್ತಿಯಲ್ಲಿ ತೊಡಗಿಸಿಕೊಳ್ಳಬಹುದು. ಮೈಸೂರು ಕೂಡ ಬೆಂಗಳೂರಿನಂತೆ ಬೆಳೆಯುತ್ತಿದೆ. ಕಾರ್ಮಿಕರ ಅಗತ್ಯತೆ ತುಂಬಾ ಇದೆ. ಹೂಟಗಳ್ಳಿ, ವಿಜಯನಗರ, ಬೋಗಾದಿ ಸೇರಿದಂತೆ ಹಲವೆಡೆ ಮನೆಗಳು ಹೆಚ್ಚುತ್ತಿವೆ. ಹೊಸ ಕಂಪನಿಗಳು ಬರುತ್ತಿವೆ. ಹೋಟೆಲ್ ಉದ್ಯಮ ಬೆಳೆಯುತ್ತಿದೆ. ಇಂತಹ ಕೆಲಸಗಾರರ ಅಗತ್ಯವಿದೆ. ಕ್ವಾಂಟಿಟಿ ವರ್ಕರ್ ಆಗಿದ್ದರೆ ಗುಣಮಟ್ಟದ ಕೆಲಸ ಮಾಡಬೇಕು. ನೋಂದಣಿ  ಆಗಿರುವವರಿಗೆ ನಾವೇ ತರಬೇತಿ ನೀಡುತ್ತೇವೆ. ಕೆಲವರು ನೋಂದಣಿ ಅಗದವರು ಇರುತ್ತಾರೆ. ಅವರಿಗೆ ನೀವು ಕಲಿಸಬಹುದು. ನೀವೂ ಕೂಡ ತರಬೇತಿದಾರರಾಗಬಹುದು. ಅವರೂ ಕೂಡ ಬದುಕು ಕಟ್ಟಿಕೊಳ್ಳಲು ಒಂದು ಬುನಾದಿಯಾಗಲಿದೆ. ಒಳ್ಳೆಯ ರೀತಿಯಲ್ಲಿ ಕ್ವಾಲಿಟಿ ವರ್ಕ್ ಮಾಡಿ ಎಂದರಲ್ಲದೇ, ಎಲ್ಲರಿಗೂ ಗೌರಿ-ಗಣೇಶ ಹಬ್ಬದ ಶುಭಾಶಯ ತಿಳಿಸಿದರು.

ಈ ಸಂದರ್ಭ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯಪಾಲಕ ಅಭಿಯಂತರ ಶ್ರೀನಿವಾಸ್ ರಾವ್ ಕುಲಕರ್ಣಿ, ಸಹಾಯಕ ಕಾರ್ಮಿಕ ಆಯುಕ್ತ ತಮ್ಮಣ್ಣ, ಮೈಸೂರು ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಎಂ.ಟಿ.ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X