Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರು: ಹಿಂದೂ-ಮುಸ್ಲಿಂ ಯುವಕರಿಂದ ಗಣೇಶ...

ಮೈಸೂರು: ಹಿಂದೂ-ಮುಸ್ಲಿಂ ಯುವಕರಿಂದ ಗಣೇಶ ಹಬ್ಬ ಆಚರಣೆ

ವಾರ್ತಾಭಾರತಿವಾರ್ತಾಭಾರತಿ12 Sept 2018 8:54 PM IST
share
ಮೈಸೂರು: ಹಿಂದೂ-ಮುಸ್ಲಿಂ ಯುವಕರಿಂದ ಗಣೇಶ ಹಬ್ಬ ಆಚರಣೆ

ಮೈಸೂರು,ಸೆ.12: ನಾಡಿನೆಲ್ಲೆಡೆ ಗಣೇಶ ಹಬ್ಬವನ್ನು ಸಡಗರದಿಂದ ಆಚರಿಸಲಾಗುತ್ತಿದ್ದು, ಮೈಸೂರಿನ ಪರಿವರ್ತನ ಟ್ರಸ್ಟ್ ವತಿಯಿಂದ ವಿನೂತನವಾಗಿ ಹಬ್ಬ ಆಚರಿಸಲಾಗಿದೆ. ಹಿಂದೂ ಮುಸ್ಲಿಂ ಯುವಕರು ಒಂದಾಗಿ ಗಣೇಶನ ಹಬ್ಬವನ್ನು ಆಚರಿಸಿದ್ದಾರೆ.

ಅಗ್ರಹಾರದ ವೃತ್ತದಲ್ಲಿರುವ ಕಚೇರಿಯಲ್ಲಿ ಬುಧವಾರ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪಿಸಿ ಹಬ್ಬ ಆಚರಿಸುವ ಮೂಲಕ ಭಾವೈಕ್ಯತೆ ಮೆರೆದಿದ್ದಾರೆ. ಪರಸ್ಪರ ಗಣೇಶ ಹಾಗೂ ಮೊಹರಂ ಶುಭಾಶಯಗಳನ್ನ ವಿನಿಮಯ ಮಾಡಿಕೊಂಡು ಹಿಂದೂ ಮುಸ್ಲಿಂ ಭಾಯಿ ಭಾಯಿ ಎಂಬ ಸಂದೇಶ ರವಾನಿಸಿದ್ದಾರೆ. ಗಣೇಶನ ಹಬ್ಬ ಒಟ್ಟಿಗೆ ಆಚರಿಸುವ ಮೂಲಕ ನಾವೆಲ್ಲಾ ಒಂದೇ ಎಂದು ನಿರೂಪಿಸಿದ್ದಾರೆ.

ಈ ಸಂದರ್ಭ ಇಳೈ ಆಳ್ವಾರ್ ಸ್ವಾಮೀಜಿ ಮಾತನಾಡಿ, ಭಾರತ ದೇಶದಲ್ಲಿ ವರ್ಷದಲ್ಲಿ ಹಲವಾರು ಹಬ್ಬಗಳನ್ನು ಆಚರಣೆ ಮಾಡುವುದು ಹಿಂದೂ ಮತ್ತು ಇಸ್ಲಾಂ ಧರ್ಮದ ಸಂಪ್ರದಾಯವಾಗಿದೆ. ಮೇಲಾಗಿ ಈ ಬಾರಿ ಗೌರಿ ಗಣೇಶ ಮತ್ತು ಮೊಹರಂ ಒಟ್ಟಾಗಿ ಬಂದಿದ್ದರಿಂದ ಉಭಯ ಸಮಾಜದ ಬಾಂಧವರು  ಈ ಹಬ್ಬಗಳನ್ನು ಬಹಳ ಶಾಂತಿಯುತವಾಗಿ ಆಚರಣೆ ಮಾಡಿ ಸೌಹಾರ್ದತೆಯಿಂದ ಬಾಳಬೇಕಾಗಿದೆ. ಈ ನಾಡಿನ ಇತಿಹಾಸದಲ್ಲಿ ಎರಡು ಸಮುದಾಯಗಳ ಹಬ್ಬಗಳು ಬಂದರೆ ಸೌಹಾರ್ದವಾಗಿ ಆಚರಣೆ ಮಾಡುವ ಪದ್ಧತಿ ನಮ್ಮ ನಾಡಿನಲ್ಲಿದೆ. ಆದರೆ ಕೆಲವು ಕಿಡಿಗೇಡಿಗಳಿಂದ ಎರಡು ಸಮಾಜದಲ್ಲಿ ಶಾಂತಿಯನ್ನು ಕದಡುವ ಉದ್ದೇಶದಿಂದ ಏನಾದರೂ ಸುಳ್ಳು ಸುದ್ದಿ ಹರಡಿಸಿ ಅಹಿತಕರ ಘಟನೆಗಳು ನಡೆಯುವ ಹಾಗೆ ಮಾಡುತ್ತಾರೆ. ಅದ್ದರಿಂದ ಎರಡು ಸಮುದಾಯದ ಮುಖಂಡರು ಈ ಬಗ್ಗೆ ಲಕ್ಷ್ಯವಹಿಸಿ ಹಬ್ಬಗಳನ್ನು ಆಚರಣೆ ಮಾಡಲು ಮುಂದಾಗಬೇಕು ಎಂದರು.

ಶ್ರೀಕರ ಪರಮಪೂಜ್ಯ ಸ್ವಾಮೀಜಿ, ಪರಿವರ್ತನ ಟ್ರಸ್ಟ್ ಅಧ್ಯಕ್ಷ ವಿನಯ್ ಕಣಗಾಲ್, ಹಿರಿಯ ಕಲಾವಿದ ಮೈಕ್ ಚಂದ್ರು, ಅದಿತ್ರಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸೌಭಾಗ್ಯ, ಕಾರ್ಯದರ್ಶಿ ಅಮ್ರಿನ್ ತಾಜ್, ಅರವಿಂದ್, ದಿಲೀಪ್, ರಂಜಿತ್ ಪ್ರಸಾದ್, ಖುಸ್ರು, ಅಬ್ರಾರ್, ನಾಸೀರ್ ಬಾಷಾ, ಜಮೀರ್ ಪಾಷಾ, ಅನ್ಸರ್ ಪಾಷಾ ಮತ್ತಿತರರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X