Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಇಂಗ್ಲೆಂಡ್ ವಿರುದ್ಧ ಸೋತರೂ ಟೆಸ್ಟ್...

ಇಂಗ್ಲೆಂಡ್ ವಿರುದ್ಧ ಸೋತರೂ ಟೆಸ್ಟ್ ರ್ಯಾಂಕಿಂಗ್ನಲ್ಲಿ ಭಾರತ, ಕೊಹ್ಲಿ ನಂ.1

ವಾರ್ತಾಭಾರತಿವಾರ್ತಾಭಾರತಿ12 Sept 2018 11:50 PM IST
share

ಲಂಡನ್, ಸೆ.12: ಇಂಗ್ಲೆಂಡ್ ವಿರುದ್ಧ ನಡೆದ ಐದು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಭಾರತ 1-4 ಅಂತರದಲ್ಲಿ ಸೋಲನುಭವಿಸಿದ್ದರೂ ಅಂಕಪಟ್ಟಿಯಲ್ಲಿ ಟೀಂ ಇಂಡಿಯಾ ಅಗ್ರಸ್ಥಾನ ಉಳಿಸಿಕೊಂಡಿದೆ. ನಾಯಕ ವಿರಾಟ್ ಕೊಹ್ಲಿ ಈಗಲೂ ಅಗ್ರಸ್ಥಾನದಲ್ಲಿದ್ದಾರೆ. ಆದರೆ ಈ ಸರಣಿ ಸೋಲಿನಿಂದ ಭಾರತದ ಅಂಕ 125ರಿಂದ 115ಕ್ಕೆ ಇಳಿದಿದೆ. ಸರಣಿಯ ಆರಂಭಕ್ಕೂ ಮುನ್ನ 97 ಅಂಕಗಳೊಂದಿಗೆ ಐದನೇ ಸ್ಥಾನದಲ್ಲಿದ್ದ ಇಂಗ್ಲೆಂಡ್ ಟೀಂ ಇಂಡಿಯಾ ವಿರುದ್ಧ ಗಳಿಸಿದ ಸರಣಿ ಗೆಲುವಿನಿಂದಾಗಿ ಎಂಟು ಅಂಕಗಳನ್ನು ಪಡೆದುಕೊಂಡಿದ್ದು ನಾಲ್ಕನೇ ಸ್ಥಾನಕ್ಕೆ ಏರಿದೆ. ಸದ್ಯ ತಲಾ 106 ಅಂಕಗಳನ್ನು ಪಡೆದಿರುವ ದಕ್ಷಿಣ ಆಫ್ರಿಕ ಮತ್ತು ಆಸ್ಟ್ರೇಲಿಯ ಇಂಗ್ಲೆಂಡ್‌ಗಿಂತ ಮೇಲಿನ ಸ್ಥಾನದಲ್ಲಿದೆ. ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸದ್ಯ ಅತ್ಯುತ್ತಮ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನಿಯಾಗಿದ್ದಾರೆ. ಸರಣಿ ಆರಂಭಕ್ಕೂ ಮೊದಲು ಆಸ್ಟ್ರೇಲಿಯದ ಸ್ಟೀವ್ ಸ್ಮಿತ್ ಅವರಿಂದ 27 ಅಂಕಗಳು ಹಿಂದಿದ್ದ ಕೊಹ್ಲಿ ಸರಣಿ ಮುಗಿಯುವ ಹೊತ್ತಿಗೆ ಸ್ಮಿತ್‌ರಿಂದ ಒಂದು ಅಂಕ ಮೇಲೆ ಸಾಗಿದ್ದಾರೆ. ಇನ್ನು ಲೋಕೇಶ್ ರಾಹುಲ್ ಮತ್ತು ರಿಷಭ್ ಪಂತ್ ಕೂಡಾ ಈ ಸರಣಿಯ ಮೂಲಕ ತಮ್ಮ ಅಂಕಗಳನ್ನು ಹೆಚ್ಚಿಸಿಕೊಂಡಿದ್ದಾರೆ. 19ನೇ ಸ್ಥಾನದಲ್ಲಿದ್ದ ರಾಹುಲ್ 16ನೇ ಸ್ಥಾನಕ್ಕೆ ಜಿಗಿದಿದ್ದರೆ, 111ನೇ ಸ್ಥಾನದಲ್ಲಿದ್ದ ಪಂತ್ 63ನೇ ಸ್ಥಾನಕ್ಕೆ ತಲುಪಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X