Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ‘ಲ್ಯಾಕ್‌ಮಿ ಅಕಾಡಮಿ’...

ಮಂಗಳೂರು: ‘ಲ್ಯಾಕ್‌ಮಿ ಅಕಾಡಮಿ’ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ13 Sept 2018 7:26 PM IST
share
ಮಂಗಳೂರು: ‘ಲ್ಯಾಕ್‌ಮಿ ಅಕಾಡಮಿ’ ಉದ್ಘಾಟನೆ

ಮಂಗಳೂರು, ಸೆ.13: ನಗರದ ಬಿಜೈ ಕಾಪಿಕಾಡ್ ರಸ್ತೆಯ ಪುಷ್ಪಾ ಕಟ್ಟಡದ ಮೂರನೆ ಅಂತಸ್ತಿನಲ್ಲಿ ಕೇಶ ವಿನ್ಯಾಸ ಮತ್ತು ಸೌಂದರ್ಯಕ್ಕೆ ಸಂಬಂಧಿಸಿ ತರಬೇತಿ ನೀಡುವಂತಹ ‘ಲ್ಯಾಕ್‌ಮಿ ಅಕಾಡಮಿ’ಯ ಉದ್ಘಾಟನಾ ಕಾರ್ಯಕ್ರಮವು ಗುರುವಾರ ನಡೆಯಿತು.

ಚಿತ್ರನಟ-ನಟಿಯರಾದ ದಿಲೀಪ್ ಶೆಟ್ಟಿ, ಕರಿಶ್ಮಾ ಅಮೀನ್, ಶ್ರದ್ಧಾ ಸಾಲ್ಯಾನ್, ಅನ್ವಿತಾ ಸಾಗರ್ ಜಂಟಿಯಾಗಿ ‘ಲ್ಯಾಕ್‌ಮಿ ಅಕಾಡಮಿ’ಯನ್ನು ಉದ್ಘಾಟಿಸಿ ಶುಭ ಹಾರೈಸಿದರು.

ದಿಲೀಪ್ ಶೆಟ್ಟಿ ಮಾತನಾಡಿ ಈಗ ಸೌಂದರ್ಯ ಪ್ರಜ್ಞೆ ಯುವತಿಯರಲ್ಲಿ ಮಾತ್ರವಲ್ಲ, ಯುವಕರಲ್ಲೂ ಉಂಟಾಗಿದೆ. ಹಾಗಾಗಿ ಈ ಕ್ಷೇತ್ರಕ್ಕೆ ಸಂಬಂಧಿಸಿ ತರಬೇತಿ ಪಡೆದರೆ ಉತ್ತಮ ಭವಿಷ್ಯವಿದೆ ಎಂದರು. ‘ಲ್ಯಾಕ್‌ಮಿ ಅಕಾಡಮಿ’ಯ ಮಾಲಕ ರಿತೇಶ್ ಸ್ವಾಗತಿಸಿದರು. ಕೀರ್ತನ್ ಕಾರ್ಯಕ್ರಮ ನಿರೂಪಿಸಿದರು.

‘ಲ್ಯಾಕ್‌ಮಿ ಅಕಾಡಮಿ’ಯ ಮಾಲಕಿ ಶ್ರುತಿ ಮಾತನಾಡಿ ಚಂದ ಕಾಣಬೇಕು ಎಂಬ ಹಂಬಲ ಎಲ್ಲರಲ್ಲೂ ಇದೆ. ಹಾಗಾಗಿ ಸೌಂದರ್ಯ ಪ್ರಜ್ಞೆಯು ಎಲ್ಲರಿಗೂ ಒಂದಲ್ಲೊಂದು ರೀತಿಯಲ್ಲಿ ಕಾಡುತ್ತಿದೆ. ಮೇಕಪ್‌ಗೆ ಸಂಬಂಧಿಸಿ ನಾನು ಕಲಿಯಲು ಆಸಕ್ತಿ ವಹಿಸಿದಾಗ ಮಂಗಳೂರಿನಲ್ಲಿ ಯಾವುದೇ ಸಂಸ್ಥೆಗಳು ನನಗೆ ಕಾಣಿಸಲಿಲ್ಲ. ಕೊನೆಗೆ ಬೆಂಗಳೂರಿಗೆ ತೆರಳಿ ಕಲಿಯಬೇಕಾಯಿತು. ಬಳಿಕ ಪತಿಯೊಂದಿಗೆ ಸೇರಿ ಮೇಕಪ್, ತಲೆಗೂದಲು, ಚರ್ಮದ ನುಣುಪಿಗೆ ಸಂಬಂಧಿಸಿ ಇಲ್ಲೊಂದು ತರಬೇತಿ ಅಕಾಡಮಿ ಸ್ಥಾಪಿಸಲು ಮುಂದಾದೆ. ಹಾಗೇ ಲ್ಯಾಕ್ಮಿಯ ಫ್ರಾಂಚೈಸಿ ಪಡೆದುಕೊಂಡೆವು. ಗೌರಿ ಗಣೇಶ ಹಬ್ಬದ ಸುದಿನದಂದೇ ಈ ಅಕಾಡಮಿ ತೆರೆಯಲ್ಪಡುತ್ತಿರುವುದು ಸಂತಸದ ವಿಚಾರ ಎಂದರು.

ಇಲ್ಲಿ 1 ತಿಂಗಳಿನಿಂದ ಆರಂಭಿಸಿ 1 ವರ್ಷದವರೆಗೆ ಪೂರ್ತಿಗೊಳಿಸಬಹುದಾದ ಮೂರು ಪ್ರತ್ಯೇಕ ಕೋರ್ಸ್‌ಗಳಿವೆ. ಮೂರು ಪ್ರತ್ಯೇಕ ಕೋರ್ಸ್‌ಗೆ ಕನಿಷ್ಠ 10 ಅಭ್ಯರ್ಥಿಗಳ ಸೇರ್ಪಡೆಗೆ ಅವಕಾಶ ನೀಡುವ ಗುರಿ ಇದೆ. ಆನ್‌ಲೈನ್‌ನಲ್ಲೂ ಅಭ್ಯರ್ಥಿಗಳ ಪ್ರವೇಶ ಪಡೆಯಬಹುದು. ತರಬೇತಿಯ ಶುಲ್ಕವು 10 ಸಾವಿರದಿಂದ 3 ಲಕ್ಷ ರೂ.ವರೆಗೆ ನಿಗದಿಪಡಿಸಲಾಗಿದೆ ಎಂದು ಶ್ರುತಿ ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X