Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸ್ವರಾಜ್-ಬೊರಿಸೊವ್ ರಿಂದ ದ್ವಿಪಕ್ಷೀಯ...

ಸ್ವರಾಜ್-ಬೊರಿಸೊವ್ ರಿಂದ ದ್ವಿಪಕ್ಷೀಯ ಸಹಕಾರದ ಪರಾಮರ್ಶೆ

ವಾರ್ತಾಭಾರತಿವಾರ್ತಾಭಾರತಿ14 Sept 2018 8:04 PM IST
share

ಮಾಸ್ಕೋ, ಸೆ.14: ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಮತ್ತು ರಷ್ಯಾದ ಉಪಪ್ರಧಾನಿ ಯೂರಿ ಬೊರಿಸೊವ್ ಅವರು ಶುಕ್ರವಾರ ಇಲ್ಲಿ ವ್ಯಾಪಾರ ಮತ್ತು ಹೂಡಿಕೆ,ವಿಜ್ಞಾನ ಮತ್ತು ತಂತ್ರಜ್ಞಾನ,ಸಂಸ್ಕೃತಿ ಮತ್ತು ಪರಸ್ಪರ ಹಿತಾಸಕ್ತಿಗಳ ಇತರ ವಿಷಯಗಳಲ್ಲಿ ಉಭಯ ರಾಜ್ಯಗಳ ನಡುವಿನ ದ್ವಿಪಕ್ಷೀಯ ಸಹಕಾರದಲ್ಲಿ ಆಗಿರುವ ಪ್ರಗತಿಯನ್ನು ಪುನರ್‌ಪರಿಶೀಲಿಸಿದರು.

ಉಭಯ ನಾಯಕರ ಜಂಟಿ ಅಧ್ಯಕ್ಷತೆಯಲ್ಲಿ ನಡೆದ ತಂತ್ರಜ್ಞಾನ ಮತ್ತು ಆರ್ಥಿಕ ಸಹಕಾರ ಕುರಿತು 23ನೇ ಭಾರತ-ರಷ್ಯಾ ಅಂತರ್ ಸರಕಾರಿ ಆಯೋಗ (ಐಆರ್‌ಐಜಿಸಿ-ಟಿಇಸಿ)ದ ಸಭೆಯಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಸಂಬಂಧಗಳನ್ನು ವಿಸ್ತರಿಸುವ ಮತ್ತು ಹೊಸ ಅವಕಾಶಗಳನ್ನು ಗುರುತಿಸುವ ನಿಟ್ಟಿನಲ್ಲಿ ಚರ್ಚೆಗಳನ್ನು ನಡೆಸಲಾಯಿತು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ ಕುಮಾರ್ ಟ್ವೀಟಿಸಿದ್ದಾರೆ.

 ಐಆರ್‌ಐಜಿಸಿ-ಟಿಇಸಿಯು ಸ್ಥಾಯಿ ಸಮಿತಿಯಾಗಿದ್ದು,ವಾರ್ಷಿಕವಾಗಿ ಸಭೆ ಸೇರಿ ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆ,ವಿಜ್ಞಾನ ಮತ್ತು ತಂತ್ರಜ್ಞಾನ,ಸಂಸ್ಕೃತಿ ಮತ್ತು ಪರಸ್ಪರ ಹಿತಾಸಕ್ತಿಗಳ ಇತರ ವಿಷಯಗಳ ಕ್ಷೇತ್ರಗಳಲ್ಲಿ ನಡೆಯುತ್ತಿರುವ ದ್ವಿಪಕ್ಷೀಯ ಸಹಕಾರದ ಚಟುವಟಿಕೆಗಳನ್ನು ಪುನರ್‌ಪರಿಶೀಲಿಸುತ್ತದೆ.

ವಿವಿಧ ಕ್ಷೇತ್ರಗಳಲ್ಲಿ ದ್ವ್ವಿಪಕ್ಷೆಯ ಸಹಕಾರದ ಕುರಿತು ಮಾಹಿತಿಗಳನ್ನು ಸಂಗ್ರಹಿಸುವ ಆಯೋಗವು ಬಳಿಕ ಸಂಬಂಧಿತ ಕ್ಷೇತ್ರಗಳಲ್ಲಿ ನೀತಿ ಶಿಫಾರಸುಗಳು ಮತ್ತು ನಿರ್ದೇಶನಗಳನ್ನು ಒದಗಿಸುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಹೇಳಿಕೆಯಲ್ಲಿ ತಿಳಿಸಿದೆ.

ಆಯೋಗದ ಹಿಂದಿನ ಸಭೆಯು ದಿಲ್ಲಿಯಲ್ಲಿ 2017,ಡಿಸೆಂಬರ್‌ನಲ್ಲಿ ನಡೆದಿತ್ತು. ಸ್ವರಾಜ್ ಅವರು ಗುರುವಾರ ರಷ್ಯಾದ ವಿದೇಶಾಂಗ ಸಚಿವ ಸೆರ್ಗಿ ಲಾವ್ರೋವ್ ಅವರನ್ನು ಭೇಟಿಯಾಗಿದ್ದು,ದ್ವಿಪಕ್ಷೀಯ ಮತ್ತು ಪ್ರಾದೇಶಿಕ ವಿಷಯಗಳಲ್ಲಿ ಅಭಿಪ್ರಾಯಗಳನ್ನು ಉಭಯ ನಾಯಕರು ಹಂಚಿಕೊಂಡಿದ್ದರು.

ಇದು ಸ್ವರಾಜ್ ಅವರು ಕಳೆದ 11 ತಿಂಗಳುಗಳಲ್ಲಿ ರಷ್ಯಾಕ್ಕೆ ನೀಡಿರುವ ಮೂರನೇ ಭೇಟಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X