Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಗ್ರಾಮೀಣ ಸಂತೆ ಒಕ್ಕೂಟದ...

ಉಡುಪಿ: ಗ್ರಾಮೀಣ ಸಂತೆ ಒಕ್ಕೂಟದ ‘ಗ್ರಾಮೀಣ ಸಂತೆ’ಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ14 Sept 2018 10:13 PM IST
share
ಉಡುಪಿ: ಗ್ರಾಮೀಣ ಸಂತೆ ಒಕ್ಕೂಟದ ‘ಗ್ರಾಮೀಣ ಸಂತೆ’ಗೆ ಚಾಲನೆ

ಉಡುಪಿ, ಸೆ.12: ಮಂಗಳೂರಿನ ಗ್ರಾಮೀಣ ಸಂತೆ ಒಕ್ಕೂಟದ ವತಿಯಿಂದ ಶುಕ್ರವಾರ ಪ್ರಾರಂಭಗೊಂಡ ಮೂರು ದಿನಗಳ ‘ಗ್ರಾಮೀಣ ಸಂತೆ’ಗೆ ನಗರದ ಬನ್ನಂಜೆಯಲ್ಲಿರುವ ಬ್ರಹ್ಮಶ್ರೀ ನಾರಾಯಣಗುರು ಸಭಾಂಗಣದಲ್ಲಿ ಶಾಸಕ ಕೆ.ರಘುಪತಿ ಭಟ್ ಚಾಲನೆ ನೀಡಿದರು.

ಗ್ರಾಮೀಣ ಪ್ರದೇಶಗಳಲ್ಲಿ ಜನತೆ ಸ್ವತಹ ತಯಾರಿಸಿದ ಉತ್ಪನ್ನಗಳನ್ನು, ಮನೆಗಳಲ್ಲೇ ತಯಾರಿಸಿದ ವೈವಿಧ್ಯಮಯ ವಸ್ತುಗಳನ್ನು, ಸಾವಯವ ಕೃಷಿ ಉತ್ಪನ್ನಗಳನ್ನು ಇಂಥ ಸಂತೆಗಳಲ್ಲಿ ಖರೀದಿಸುವುದರಿಂದ ಸ್ವಉದ್ಯೋಗಕ್ಕೆ ಪ್ರೋತ್ಸಾಹ ನೀಡಿದಂತಾಗುತ್ತದೆ. ಗ್ರಾಹಕರಿಗೂ ಒಂದೇ ಕಡೆಗಳಲ್ಲಿ ಇವು ಲಭ್ಯವಾಗುವುದರಿಂದ ಪ್ರಯೋಜನವಿದೆ ಎಂದು ರಘುಪತಿ ಭಟ್ ತನ್ನ ಉದ್ಘಾಟನಾ ಮಾತುಗಳಲ್ಲಿ ನುಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಬಿಲ್ಲವ ಸಂಘದ ಅಧ್ಯಕ್ಷ ಬಿ.ಬಿ. ಪೂಜಾರಿ ಮಾತನಾಡಿ, ಈಗ ಊರ ಸಂತೆಗಳಲ್ಲಿ ಸಿಗುವ ಹೆಚ್ಚಿನ ತರಕಾರಿ, ಹಣ್ಣು ಹಂಪಲುಗಳಲ್ಲಿ ರಸಾಯನಿಕಗಳ ಬಳಕೆ ವ್ಯಾಪಕವಾಗುತ್ತಿದೆ. ಜನರ ಆರೋಗ್ಯದ ದೃಷ್ಟಿಯಿಂದ ಇದಕ್ಕೆ ಅಧಿಕಾರಿಗಳು ಕಡಿವಾಣ ಹಾಕಬೇಕಾಗಿದೆ. ಆದರೆ ಗ್ರಾಮೀಣ ಸಂತೆಯಲ್ಲಿ ರಾಸಾಯನಿಕ ರಹಿತವಾದ, ಸಾವಯವ ಕೃಷಿಯಿಂದ ಬೆಳೆದ ತರಕಾರಿ, ಹಣ್ಣುಗಳು ಸಿಗಲಿವೆ. ಗ್ರಾಮೀಣ ಸಂತೆ ಪ್ರಯೋಗ ಯಶಸ್ವಿ ಯಾಗಲಿ ಎಂದು ಶುಭ ಹಾರೈಸಿದರು.

ದ.ಕ.ಜಿಲ್ಲೆಯ ಮಂಗಳೂರು ಹಾಗೂ ಸುರತ್ಕಲ್‌ಗಳಲ್ಲಿ ಯಶಸ್ವಿಯಾಗಿ ನಡೆಸಿದ ಗ್ರಾಮೀಣ ಸಂತೆಯನ್ನು ಇದೀಗ ಉಡುಪಿ ಜಿಲ್ಲೆಗೂ ವಿಸ್ತರಿಸಲು ಬಯಸಿದ್ದು, ಮೂರನೇ ಗ್ರಾಮೀಣ ಸಂತೆ ಇಲ್ಲಿ 14ರಿಂದ 16ರವರೆಗೆ ನಡೆದರೆ ಮುಂದಿನ ವಾರ ಕುಂದಾಪುರದಲ್ಲೂ ಗ್ರಾಮೀಣ ಸಂತೆ ನಡೆಯಲಿದೆ ಎಂದು ಅತಿಥಿಗಳನ್ನು ಸ್ವಾಗತಿಸಿದ ಒಕ್ಕೂಟದ ಗೌರವ ನಿರ್ದೇಶಕ ಲೈನ್ಕಜೆ ರಾಮಚಂದ್ರ ಹೇಳಿದರು. ಉದ್ಯಮಿ ಮನೋಹರ ಶೆಟ್ಟಿ, ಒಕ್ಕೂಟದ ಸದಾಶಿವ ರಾವ್, ಅರವಿನ್ ಡಿಸೋಜ, ಮಹಾವೀರ ಜೈನ್ ಅವರು ಉಪಸ್ಥಿತರಿದ್ದರು.

ದ.ಕ.ಜಿಲ್ಲೆಯ ಮಂಗಳೂರು ಹಾಗೂ ಸುರತ್ಕಲ್‌ಗಳಲ್ಲಿ ಯಶಸ್ವಿಯಾಗಿ ನಡೆಸಿದ ಗ್ರಾಮೀಣ ಸಂತೆಯನ್ನು ಇದೀಗ ಉಡುಪಿ ಜಿಲ್ಲೆಗೂ ವಿಸ್ತರಿಸಲು ಬಯಸಿದ್ದು, ಮೂರನೇ ಗ್ರಾಮೀಣ ಸಂತೆ ಇಲ್ಲಿ 14ರಿಂದ 16ರವರೆಗೆ ನಡೆದರೆ ಮುಂದಿನ ವಾರ ಕುಂದಾಪುರದಲ್ಲೂ ಗ್ರಾಮೀಣ ಸಂತೆ ನಡೆಯಲಿದೆ ಎಂದು ಅತಿಥಿಗಳನ್ನು ಸ್ವಾಗತಿಸಿದ ಒಕ್ಕೂಟದ ಗೌರವ ನಿರ್ದೇಶಕ ಲೈನ್ಕಜೆ ರಾಮಚಂದ್ರ ಹೇಳಿದರು. ಉದ್ಯಮಿ ಮನೋಹರ ಶೆಟ್ಟಿ, ಒಕ್ಕೂಟದ ಸದಾಶಿವ ರಾವ್, ಅರವಿನ್ ಡಿಸೋಜ, ಮಹಾವೀರ ಜೈನ್ ಅವರು ಉಪಸ್ಥಿತರಿದ್ದರು. ಗ್ರಾಮೀಣ ಸಂತೆಯಲ್ಲಿ ಖಾದಿ ಉತ್ಸವ, ಸಿರಿಧಾನ್ಯ ಆಹಾರ ಮೇಳ ದೊಂದಿಗೆ ಸಿರಿಧಾನ್ಯ ಆಹಾರೋತ್ಸವೂ ಇದೆ. ರಾಜ್ಯದ ವಿವಿದೆಡೆಗಳಿಂದ ಬಂದಿರುವ ಕೃಷಿ, ತೋಟಗಾರಿಕಾ ಉತ್ಪನ್ನಗಳು, ಸಾವಯವ ಉತ್ಪನ್ನಗಳ ಮಳಿಗೆಗಳನ್ನು ತೆರೆಯಲಾಗಿದೆ. ಕೇರಳದಿಂದ ವಿಶೇಷವಾದ ಹಲಸಿನ ಐಸ್‌ಕ್ರೀಂ ಸೇರಿದಂತೆ ಹಲಸಿನ ವೌಲ್ಯವರ್ಧಿತ ಆಹಾರ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟವೂ ನಡೆಯುತ್ತಿದೆ.

ಗ್ರಾಮೀಣ ಸಂತೆಯಲ್ಲಿ ಖಾದಿ ಉತ್ಸವ, ಸಿರಿಾನ್ಯಆಹಾರಮೇಳದೊಂದಿಗೆಸಿರಿಾನ್ಯ ಆಹಾರೋತ್ಸವೂ ಇದೆ. ರಾಜ್ಯದ ವಿವಿದೆಡೆಗಳಿಂದ ಬಂದಿರುವ ಕೃಷಿ, ತೋಟಗಾರಿಕಾ ಉತ್ಪನ್ನಗಳು, ಸಾವಯವ ಉತ್ಪನ್ನಗಳ ಮಳಿಗೆಗಳನ್ನು ತೆರೆಯಲಾಗಿದೆ. ಕೇರಳದಿಂದ ವಿಶೇಷವಾದ ಹಲಸಿನ ಐಸ್‌ಕ್ರೀಂ ಸೇರಿದಂತೆ ಹಲಸಿನ ವೌಲ್ಯವರ್ಧಿತ ಆಹಾರ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟವೂ ನಡೆಯುತ್ತಿದೆ. ಶ್ರೀಧರ್ಮಸ್ಥಳ ಗ್ರಾಮೋದ್ಯೋಗ ಸಂಘದ ‘ಸಿರಿ’ ಮಳಿಗೆ, ವಿಶೇಷ ಖಾದಿ ಮಳಿಗೆದಾರರು, ಮನೆಯಲ್ಲೇ ತಯಾರಿಸಿದ ಗುಡಿ ಕೈಗಾರಿಕೆಯ ವಿವಿಧ ಉತ್ಪನ್ನಗಳು, ವಸ್ತುಗಳು, ಇಳಕಲ್‌ನ ವಿಶಿಷ್ಟ ಸೀರೆಗಳು, ಪುಸ್ತಕ ಪ್ರದರ್ಶನ ಹಾಗೂ ಮಾರಾಟ ಇಲ್ಲಿದೆ ಎಂದು ಲೈನ್ಕಜೆ ರಾಮಚಂದ್ರ ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X