Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೋದಿಜಿ ಹಳ್ಳಿತಾಯಂದಿರ ಕಣ್ಣೀರು ಒರೆಸುವ...

ಮೋದಿಜಿ ಹಳ್ಳಿತಾಯಂದಿರ ಕಣ್ಣೀರು ಒರೆಸುವ ಕೆಲಸ ಮಾಡುತ್ತಿದ್ದಾರೆ: ಅನಂತ್ ಕುಮಾರ್ ಹೆಗಡೆ

ಪ್ರಧಾನಮಂತ್ರಿ ಎಲ್.ಪಿ.ಜಿ. ಪಂಚಾಯತ್ ಕಾರ್ಯಕ್ರಮವನ್ನು ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ14 Sept 2018 10:36 PM IST
share
ಮೋದಿಜಿ ಹಳ್ಳಿತಾಯಂದಿರ ಕಣ್ಣೀರು ಒರೆಸುವ ಕೆಲಸ ಮಾಡುತ್ತಿದ್ದಾರೆ: ಅನಂತ್ ಕುಮಾರ್ ಹೆಗಡೆ

ಭಟ್ಕಳ, ಸೆ. 14: ದೇಶದ ಪ್ರಧಾನಿ ನರೇಂದ್ರ ಮೋದಿಯವರು ಹಳ್ಳಿ ತಾಯಂದಿರ ಕಣ್ಣಿರ ಒರೆಸುವ ಕೆಲಸ ಮಾಡುತ್ತಿದ್ದಾರೆ ಎಂದು ಲೋಕಸಭಾ ಕ್ಷೇತ್ರದ ಸಂಸದ ಹಾಗೂ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗಡೆ ಹೇಳಿದರು. 

ಅವರು ಶುಕ್ರವಾರ ಇಲ್ಲಿನ ಬೆಳಕೆ ಪಂಚಾಯತ್ ವ್ಯಾಪ್ತಿಯ ಸರಕಾರಿ ಪ್ರೌಢಶಾಲೆ ಸಭಾಭವನದಲ್ಲಿ ನಡೆದ ಪ್ರಧಾನಮಂತ್ರಿ ಎಲ್.ಪಿ.ಜಿ.ಪಂಚಾಯತ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಗ್ರಾಮೀಣ ಭಾಗದಲ್ಲಿನ ಮಹಿಳೆಯರು ಅಡುಗೆ ಮಾಡುವಾಗ ಕಣ್ಣಲ್ಲಿ ನೀರು ಬರಬಾರದೆಂಬ ಉದ್ದೇಶವೂ ಪ್ರಧಾನ ಮಂತ್ರಿ ಉಜ್ವಲ ಯೋಜನೆಯದ್ದಾಗಿದ್ದು, ಜನರಿಂದ ಒಳ್ಳೆಯ ಸೂಚನೆ ಅಭಿಪ್ರಾಯ ಸಿಕ್ಕಮೇಲೆ ಕಾರ್ಯಕ್ರಮ ಯೋಜನೆಯ ಫಲಾನುಭವಿಗಳ ಸಂಖ್ಯೆಯನ್ನು ವಿಸ್ತರಿಸಿದ್ದೇವೆ ಎಂದ ಅವರು ‘ಈ ಯೋಜನೆ ದೇಶಕ್ಕೆ ಒಂದು ಹೊಸ ಕಲ್ಪನೆಯನ್ನು ತಂದುಕೊಟ್ಟಿದ್ದು, ತಾಯಂದಿರ ಕಣ್ಣಿರು ಒರೆಸುವ ಉತ್ತಮ ಯೋಜನೆಯಾಗಿದೆ. ಈಗಾಗಲೇ ದೇಶದ 5.70ಕೋಟಿ ಜನರಿಗೆ ಉಚಿತ ಗ್ಯಾಸ ಸಂಪರ್ಕ ನೀಡಿದ್ದು, ಫಲಾನುಭವಿಗಳಿಗೆ ಅನೂಕೂಲವಾಗಲೆಂದು ಯೋಜನೆಯ ಫಲವನ್ನು ವಿಸ್ತರಿಸಿದ್ದೇವೆ. ಯಾವದೇ ಜನಪರ ಯೋಜನೆ ನೀಡುವ ಪೂರ್ವದಲ್ಲಿ ಬದ್ಧತೆಯಿರಬೇಕು ಆಗ ಮಾತ್ರ ಸರಕಾರದ ಮೇಲೆ ಜನರಿಗೆ ವಿಶ್ವಾಸ ಹುಟ್ಟುತ್ತದೆ. ಈ ವಿಶ್ವಾಸ ಈಗ ಕೇಂದ್ರ ಸರಕಾರದ ಮೇಲೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು ಯೋಜನೆಯ ಫಲ ಸಿಗದಿದ್ದರೆ ಜನರೇ ಕೇಳಿ ಪಡೆದುಕೊಳ್ಳಬೇಕು ಅದು ನಿಮ್ಮ ಹಕ್ಕಾಗಿದೆ. ಇನ್ನು 2020ರೊಳಗಾಗಿ ದೇಶದ ಎಲ್ಲಾ ಮನೆಗಗಳಿಗೆ ಉಚಿತ ವಿದ್ಯುತ್ ಸಂಪರ್ಕ ಸಿಗುವಂತೆ ಯೋಜನೆ ತಯಾರಿ ನಡೆಯುತ್ತಿದೆ.  ಇಲ್ಲಿನ ಗ್ಯಾಸ್ ಎಜೆನ್ಸಿಗಳು ಕೇಂದ್ರದ ಯೋಜನೆಯನ್ನು ಜನರಿಗೆ ತಲುಪಿಸುವಲ್ಲಿ ವೇಗದ ಕೆಲಸ ಮಾಡುತ್ತಿದ್ದಾರೆಂದು ಅಭಿನಂದಿಸಿದರು. 

ಇದೇ ಸಂಧರ್ಭದಲ್ಲಿ ಆಯುಷ್ಯಮಾನ ಭಾರತ ಹಾಗೂ ಡಿಜಿಟಲ್ ಗ್ರಾಮ ಎಂಬ ಕೇಂದ್ರದ ಅತೀ ಮುಖ್ಯ ಎರಡು ಯೋಜನೆಯ ಬಗ್ಗೆ ಸಚಿವ ಅನಂತಕುಮಾರ ಹೆಗಡೆ ಜನರಿಗೆ ವಿವರಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ಸುನೀಲ ನಾಯ್ಕ ಮಾತನಾಡಿದರು. ಬೆಳಕೆ ಪಂಚಾಯತ್ ಅಧ್ಯಕ್ಷ ರಮೇಶ ನಾಯ್ಕ ನೂಜ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಉಚಿತ ಗ್ಯಾಸ್ ಸಂಪರ್ಕ ಸೇವೆಯ ಒಟ್ಟು 100 ಮಂದಿ ಫಲಾನುಭವಿಗಳಿಗೆ ಗ್ಯಾಸ್ ಒಲೆ ಹಾಗೂ ಸಿಲಿಂಡರ್ ವಿತರಿಸಿದರು.

ವೇದಿಕೆಯಲ್ಲಿ ಬಿಜೆಪಿ ತಾಲೂಕಾಧ್ಯಕ್ಷ ರಾಜೇಶ ನಾಯ್ಕ, ಉದ್ಯಮಿ ಉಮೇಶ ನಾಯ್ಕ, ಬಿಜೆಪಿ ಹಿರಿಯ ಮುಖಂಡ ಎಮ್.ಜೆ.ನಾಯ್ಕ, ಬೆಳಕೆ ಪ್ರೌಢಶಾಲೆ ಮುಖ್ಯಾಧ್ಯಾಪಕ ಚಂದ್ರಕಾಂತ ಗಾಂವಕರ, ರಂಜನ ಗ್ಯಾಸ್ ಎಜೆನ್ಸಿ ಮಾಲೀಕಿ ಶಿವಾನಿ ಶಾಂತಾರಾಮ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X