Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. “ಗಿಡ್ಡ ಬಟ್ಟೆ ಧರಿಸಬಾರದು, ಮಾಂಸಾಹಾರದ...

“ಗಿಡ್ಡ ಬಟ್ಟೆ ಧರಿಸಬಾರದು, ಮಾಂಸಾಹಾರದ ಕ್ಯಾಂಟೀನ್ ಮುಚ್ಚಬೇಕು”

ಜೆಎನ್‌ಯು ಕ್ಯಾಂಪಸ್ ನಲ್ಲಿ ಎಬಿವಿಪಿ ಪೋಸ್ಟರ್: ಆರೋಪ

ವಾರ್ತಾಭಾರತಿವಾರ್ತಾಭಾರತಿ14 Sept 2018 10:44 PM IST
share
“ಗಿಡ್ಡ ಬಟ್ಟೆ ಧರಿಸಬಾರದು, ಮಾಂಸಾಹಾರದ ಕ್ಯಾಂಟೀನ್ ಮುಚ್ಚಬೇಕು”

ಹೊಸದಿಲ್ಲಿ, ಸೆ.14: ಜೆಎನ್‌ಯು (ಜವಾಹರಲಾಲ್ ನೆಹರೂ ವಿವಿ)ಯನ್ನು ದೇಶವಿರೋಧಿ ಕಾಮ್ರೇಡ್‌ಗಳಿಂದ ರಕ್ಷಿಸಲು ವಿವಿಯಲ್ಲಿ ಮಹಿಳೆಯರು ಗಿಡ್ಡ ಬಟ್ಟೆಗಳನ್ನು ಧರಿಸುವಂತಿಲ್ಲ ಮತ್ತು ಮಾಂಸಾಹಾರ ಪೂರೈಸುವ ಉಪಾಹಾರ ಗೃಹಗಳನ್ನು ಮುಚ್ಚಬೇಕು ಎಂಬ ಪೋಸ್ಟರ್‌ಗಳು ವಿವಿಯ ಆವರಣದಲ್ಲಿ ಕಂಡು ಬಂದಿದ್ದು, ಆರೆಸ್ಸೆಸ್ ಸಹಸಂಘಟನೆ ಎಬಿವಿಪಿ ಇದನ್ನು ಅಂಟಿಸಿದೆ ಎಂದು ಹೇಳಲಾಗಿದೆ.

 ಆದರೆ ಇದನ್ನು ನಿರಾಕರಿಸಿರುವ ಎಬಿವಿಪಿ ಮುಖಂಡ ಸೌರಭ್ ಶರ್ಮ, ಎಡಪಕ್ಷಗಳಿಗೆ ನಮ್ಮ ಬಗ್ಗೆ ಭೀತಿಯಿದೆ. ನಮ್ಮ ಬಗ್ಗೆ ಅಪಪ್ರಚಾರ ಮಾಡಲು ಅವರೇ ಇದನ್ನು ಅಂಟಿಸಿದ್ದಾರೆ ಎಂದು ಹೇಳಿದ್ದಾರೆ.

 ಜೆಎನ್‌ಯು ವಿದ್ಯಾರ್ಥಿ ಸಂಘದ ಮಹತ್ವದ ಹುದ್ದೆಗಳಿಗೆ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲೇ ಇಂತಹ ಪೋಸ್ಟರ್‌ಗಳು ಕಂಡು ಬಂದಿರುವುದು ಕುತೂಹಲಕಾರಿಯಾಗಿದೆ. ಪೋಸ್ಟರ್‌ಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಕೇಂದ್ರ ಲೈಬ್ರೆರಿಯಲ್ಲಿ ಮಹಿಳೆಯರು ರಾತ್ರಿ ವೇಳೆ ಹೆಚ್ಚು ವೇಳೆ ಇರಬಾರದು, ಭಾರತೀಯ ಧಿರಿಸನ್ನು ಹೊರತುಪಡಿಸಿ ಇತರ ಗಿಡ್ಡ ಬಟ್ಟೆಗಳನ್ನು ಧರಿಸಬಾರದು, ಜನ್ಮದಿನ ಸಂಭ್ರಮಾಚರಣೆ ಸಲ್ಲದು, ಹುಡುಗರ ಹಾಸ್ಟೆಲ್‌ಗೆ ಹುಡುಗಿಯರು ಹೋಗುವಂತಿಲ್ಲ ಎಂಬ ನಿಯಮಗಳನ್ನು ಲೈಂಗಿಕ ದೌರ್ಜನ್ಯದ ಪ್ರಕರಣಗಳನ್ನು ನಿವಾರಿಸುವ ಸಲುವಾಗಿ ಕೈಗೊಳ್ಳುತ್ತಿದ್ದೇವೆ ಎಂದು ಪೋಸ್ಟರ್‌ಗಳಲ್ಲಿ ತಿಳಿಸಲಾಗಿದೆ.

ಜೆಎನ್‌ಯುವನ್ನು ಉಗ್ರರು ಮತ್ತು ದೇಶವಿರೋಧಿ ಕಾಮ್ರೇಡ್‌ಗಳಿಂದ ಸಂರಕ್ಷಿಸುವುದು, ಜೆಎನ್‌ಯು ಆವರಣದಲ್ಲಿ ಮಾಂಸಾಹಾರಿ ಖಾದ್ಯ ಒದಗಿಸುವ ಉಪಾಹಾರಗೃಹಗಳಿಗೆ ನಿಷೇಧ, ಜೆಎನ್‌ಯು ಕ್ಯಾಂಪಸ್‌ನಲ್ಲಿರುವ ‘ಎಡಪಂಥೀಯ ಮತ್ತು ಪೀಡಕರ’ ಅಡ್ಡೆಯಾಗಿರುವ ಗಂಗಾ ಧಾಬಾದ ಕಾರ್ಯನಿರ್ವಹಣೆಯ ಮೇಲೆ ನಿಗಾ ಇರಿಸಲಾಗುವುದು ಎಂಬ ಬರಹಗಳಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X