Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವರದಕ್ಷಿಣೆ ಪ್ರಕರಣಗಳು: ಆರೋಪಿಗಳ...

ವರದಕ್ಷಿಣೆ ಪ್ರಕರಣಗಳು: ಆರೋಪಿಗಳ ಬಂಧನಕ್ಕೆ ಮತ್ತೆ ಪೊಲೀಸರಿಗೆ ಅಧಿಕಾರ ನೀಡಿದ ಸುಪ್ರೀಂ ಕೋರ್ಟ್

ವಾರ್ತಾಭಾರತಿವಾರ್ತಾಭಾರತಿ14 Sept 2018 11:20 PM IST
share
ವರದಕ್ಷಿಣೆ ಪ್ರಕರಣಗಳು: ಆರೋಪಿಗಳ ಬಂಧನಕ್ಕೆ ಮತ್ತೆ ಪೊಲೀಸರಿಗೆ ಅಧಿಕಾರ ನೀಡಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ,ಸೆ.14: ವರದಕ್ಷಿಣೆ ಕಿರುಕುಳ ಪ್ರಕರಣಗಳಿಗೆ ಸಂಬಂಧಿಸಿದಂತೆ ತನ್ನ ಆದೇಶವನ್ನು ಪರಿಷ್ಕರಿಸಿರುವ ಸರ್ವೋಚ್ಚ ನ್ಯಾಯಾಲಯವು,ಆರೋಪಿಗಳನ್ನು ಬಂಧಿಸುವ ಪೊಲೀಸರ ಅಧಿಕಾರವನ್ನು ಮರುಸ್ಥಾಪಿಸಿದೆ. ಹಿಂದಿನ ಆದೇಶದಲ್ಲಿ ಆರೋಪಿಗಳ ಬಂಧನಕ್ಕೆ ಮುನ್ನ ವಿಶೇಷವಾಗಿ ರಚಿಸಲಾದ ಸಮಿತಿಯಿಂದ ತನಿಖೆಯನ್ನು ಕಡ್ಡಾಯಗೊಳಿಸಲಾಗಿತ್ತು. ಆದರೆ ಜಾಮೀನು ಕೋರುವ ಪತಿ ಅಥವಾ ಅತ್ತೆ-ಮಾವನ ಹಕ್ಕುಗಳನ್ನು ಎತ್ತಿ ಹಿಡಿದಿರುವ ಮು.ನ್ಯಾ.ದೀಪಕ್ ಮಿಶ್ರಾ ಹಾಗೂ ನ್ಯಾಯಮೂರ್ತಿಗಳಾದ ಎ.ಎಂ.ಖನ್ವಿಲ್ಕರ್ ಮತ್ತು ಡಿ.ವೈ.ಚಂದ್ರಚೂಡ ಅವರನ್ನೊಳಗೊಂಡಿದ್ದ ಪೀಠವು,ತಮ್ಮ ಮರ್ಜಿಯಂತೆ ಯಾರನ್ನೂ ಬಂಧಿಸದಂತೆ ಪೊಲೀಸರಿಗೆ ಸೂಚಿಸಿದೆ.

ಇಬ್ಬರು ನ್ಯಾಯಾಧೀಶರು ನೀಡಿದ್ದ ಆದೇಶವನ್ನು ಪರಿಷ್ಕರಿಸಿದ ಪೀಠವು, ದಂಡನಾ ಕಾನೂನಿನಲ್ಲಿನ ಲೋಪಗಳನ್ನು ಸಾಂವಿಧಾನಿಕವಾಗಿ ನಿವಾರಿಸಲು ನ್ಯಾಯಾಲಯಗಳಿಗೆ ಅವಕಾಶವಿಲ್ಲ ಎಂದು ಹೇಳಿತು. ವರದಕ್ಷಿಣೆ ಕಿರುಕುಳದ ಪ್ರಕರಣಗಳಲ್ಲಿ ತನಿಖಾಧಿಕಾರಿಗಳು ಸಂವೇದನಾಶೀಲರಾಗಿರುವಂತೆ ನೊಡಿಕೊಳ್ಳುವಂತೆ ಅದು ಎಲ್ಲ ರಾಜ್ಯಗಳ ಡಿಜಿಪಿಗಳಿಗೆ ನಿರ್ದೇಶ ನೀಡಿತು.

ಕಳೆದ ಜುಲೈನಲ್ಲಿ ಐಪಿಸಿಯ ಕಲಂ 498 ಎ(ವಿವಾಹಿಯ ಮಹಿಳೆಗೆ ಕ್ರೌರ್ಯ) ದುರುಪಯೋಗವಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದ ಇಬ್ಬರು ನ್ಯಾಯಾಧೀಶರ ಪೀಠವು, ಅಮಾಯಕ ವ್ಯಕ್ತಿಗಳು ದಂಡನೆಗೆ ಗುರಿಯಾಗದಂತೆ ನೋಡಿಕೊಳ್ಳಲು ಹಲವಾರು ನಿರ್ದೇಶನಗಳನ್ನು ಹೊರಡಿಸಿತ್ತು. ಆರೋಪಗಳನ್ನು ದೃಢಪಡಿಸಿಕೊಳ್ಳದೆ ಯಾರನ್ನೂ ಬಂಧಿಸದಂತೆ ಪೊಲೀಸರಿಗೆ ಸೂಚನೆ ಇವುಗಳಲ್ಲಿ ಸೇರಿತ್ತು.

ಮಹಿಳಾ ಸಂಘಟನೆ ನಯನಾಧಾರ್ ಈ ತೀರ್ಪನ್ನು ವಿರೋಧಿಸಿತ್ತು ಮತ್ತು ಪತ್ನಿಯರ ಸುರಕ್ಷತೆಯ ಉದ್ದೇಶದ ಕಾನೂನಿಗೆ ಹೆಚ್ಚಿನ ಬಲವನ್ನು ನೀಡುವಂತೆ ಕೋರಿಕೊಂಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X