Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಲ್ಯಾ ವಿದೇಶ ಪಲಾಯನದಲ್ಲಿ ಸಿಬಿಐ ಕೈಚಳಕ:...

ಮಲ್ಯಾ ವಿದೇಶ ಪಲಾಯನದಲ್ಲಿ ಸಿಬಿಐ ಕೈಚಳಕ: ವರದಿ

ವಾರ್ತಾಭಾರತಿವಾರ್ತಾಭಾರತಿ14 Sept 2018 11:35 PM IST
share
ಮಲ್ಯಾ ವಿದೇಶ ಪಲಾಯನದಲ್ಲಿ ಸಿಬಿಐ ಕೈಚಳಕ: ವರದಿ

ಹೊಸದಿಲ್ಲಿ, ಸೆ.14: ಭಾರತೀಯ ಬ್ಯಾಂಕ್‌ಗಳಿಗೆ 9,000 ಕೋಟಿ ರೂ. ಹಣ ಬಾಕಿಯಿರಿಸಿ ವಿದೇಶಕ್ಕೆ ಪಲಾಯನ ಮಾಡಿರುವ ದೇಶಭ್ರಷ್ಟ ಮದ್ಯದ ದೊರೆ ವಿಜಯ್ ಮಲ್ಯಾ ವಿದೇಶಕ್ಕೆ ಪರಾರಿಯಾಗುವಲ್ಲಿ ಸಿಬಿಐ ಪ್ರಮುಖ ಪಾತ್ರವಹಿಸಿತ್ತು. ಆದರೆ ಈ ಬಗ್ಗೆ ತನಿಖಾ ಸಂಸ್ಥೆಯ ಅಂದಿನ ಮುಖ್ಯಸ್ಥರಾಗಿದ್ದ ಅನಿಲ್ ಸಿನ್ಹಾರಿಗೆ ಮಾಹಿತಿ ಇರಲಿಲ್ಲ ಎಂದು ಆಂಗ್ಲ ಸುದ್ದಿ ಮಾಧ್ಯಮ ವರದಿ ಮಾಡಿದೆ.

2016ರ ಮಾರ್ಚ್ 3ರಂದು ನಡೆದ ಸಿಬಿಐ ಹಾಗೂ ಬ್ಯಾಂಕರ್‌ಗಳ ಸಭೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನಾವಿಸ್ ಕೂಡಾ ಭಾಗವಹಿಸಿದ್ದರು. ಕೆಲವೇ ಗಂಟೆಗಳ ಹಿಂದೆ ಮಲ್ಯಾ ದೇಶ ತೊರೆದಿದ್ದಾರೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಎಲ್ಲ ಬ್ಯಾಂಕರ್‌ಗಳೂ ಸಿಬಿಐ ಮುಖ್ಯಸ್ಥರನ್ನು ತರಾಟೆಗೆ ತೆಗೆದುಕೊಂಡಿದ್ದರು. ಮಲ್ಯಾ ವಿರುದ್ಧ 2015ರ ಜುಲೈಯಲ್ಲೇ ಎಫ್‌ಐಆರ್ ದಾಖಲಾಗಿರುವಾಗ ಅವರನ್ನು ಹೇಗೆ ದೇಶ ತೊರೆಯಲು ಅವಕಾಶ ನೀಡಿದಿರಿ ಎಂದು ಎಲ್ಲರೂ ಸಿನ್ಹಾರನ್ನು ಪ್ರಶ್ನೆಸಿದ್ದರು ಎಂದು ವರದಿ ತಿಳಿಸಿದೆ.

ಮಲ್ಯಾ ವಿರುದ್ಧ ಮೊದಲ ನೋಟಿಸ್ 2015ರ ಅಕ್ಟೋಬರ್ 16ರಂದು ಜಾರಿ ಮಾಡಲಾಗಿತ್ತು. ಆದರೆ ಅದನ್ನು ನವೆಂಬರ್ 24ರಂದು ಬದಲಾಯಿಸಲಾಗಿತ್ತು. ಈ ಬದಲಾವಣೆಯನ್ನು ಸಿಬಿಐಯ ಜಂಟಿ ನಿರ್ದೇಶಕ ಎ.ಕೆ. ಶರ್ಮಾ ಅವರ ಮಟ್ಟದಲ್ಲಿ ಮಾಡಲಾಗಿದ್ದು ಪೊಲೀಸ್ ವರಿಷ್ಠಾಧಿಕಾರಿ ಹರ್ಶಿತ ಅಟ್ಟಲುರಿ ಮತ್ತು ತನಿಖೆ ನಡೆಸುತ್ತಿದ್ದ ಪೊಲೀಸ್ ಅಧಿಕಾರಿ ಸುಮನ್ ಕುಮಾರ್ ಅವರಿಗೆ ಕಳುಹಿಸಲಾಗಿತ್ತು.

60 ಕೋಟಿ ರೂ. ಮೊತ್ತದ ಹಗರಣದಲ್ಲಿ ಹೊರಡಿಸಲಾಗುವ ನೋಟಿಸ್‌ಗಳನ್ನು ಬದಲಾಯಿಸುವ ಅಧಿಕಾರ ಮಾತ್ರ ಜಂಟಿ ನಿರ್ದೇಶಕರಿಗೆ ಇರುತ್ತದೆ ಎಂದು ನಿಯಮ ಹೇಳುತ್ತದೆ. ಆದರೆ ಮಲ್ಯಾ ವಿಷಯದಲ್ಲಿ 9,000 ಕೋಟಿ ರೂ. ಮೊತ್ತದ ಹಗರಣವಿದ್ದರೂ ಎ.ಕೆ.ಶರ್ಮಾ, ಮಲ್ಯಾ ವಿರುದ್ಧದ ಬಂಧನ ನೋಟಿಸನ್ನು ಮಾಹಿತಿ ನೋಟಿಸ್ ಆಗಿ ಮಾರ್ಪಡಿಸಿದ್ದರು ಎಂದು ಸುದ್ದಿ ಮಾಧ್ಯಮದ ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X