Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೊಡಗು ಸಂತ್ರಸ್ತರಿಗೆ ಶಾಶ್ವತ...

ಕೊಡಗು ಸಂತ್ರಸ್ತರಿಗೆ ಶಾಶ್ವತ ಪುನರ್‌ವಸತಿ ಕಲ್ಪಿಸಲು ಸಿಎನ್‌ಸಿ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ15 Sept 2018 6:41 PM IST
share

ಬೆಂಗಳೂರು, ಸೆ.15: ವಾಯವ್ಯ ಕೊಡಗಿನಲ್ಲಿ ಸಂಭವಿಸಿದ್ದ ಭೂಕುಸಿತವನ್ನು ಅಂತರ್‌ರಾಷ್ಟ್ರೀಯ ವಿಪತ್ತು ಮತ್ತು ರಾಷ್ಟ್ರೀಯ ಉತ್ಪಾತ ಎಂದು ಪರಿಗಣಿಸಿ ನಿರಾಶ್ರಿತ ಸಂತ್ರಸ್ತರಿಗೆ ಶಾಸನಬದ್ಧ ಶಾಶ್ವತ ಪುನರ್‌ವಸತಿ ಕಲ್ಪಿಸಬೇಕೆಂದು ಕೊಡವ ನ್ಯಾಷನಲ್ ಕೌನ್ಸಿಲ್ ಸರಕಾರವನ್ನು ಒತ್ತಾಯಿಸಿದೆ.

ಶನಿವಾರ ನಗರದ ಪ್ರೆಸ್‌ಕ್ಲಬ್‌ನ ಸುದ್ದಿಗೋಷ್ಠಿಯಲ್ಲಿ ಕೌನ್ಸಿಲ್‌ನ ಅಧ್ಯಕ್ಷ ಎನ್.ಯು.ನಾಚ್ಚಪ್ಪ ಕೊಡವ ಮಾತನಾಡಿ, ಕೊಡಗು ಸಂತ್ರಸ್ತರ ಹಣ ದುರುಪಯೋಗ ಮಾಡಿಕೊಳ್ಳದೆ, ವಾಯವ್ಯ ಕೊಡಗಿನ ಶೇ.12 ಭೂ ಭಾಗದ 3ಜಿಲ್ಲಾ ಪಂಚಾಯತ್ ವ್ಯಾಪ್ತಿಯ ನಿರಾಶ್ರಿತರಿಗೆ ಶಾಶ್ವತ ಪುನರ್‌ವಸತಿ ಕಲ್ಪಸಬೇಕು ಹಾಗೂ ಅವರ ಜೀವನ ನಿರ್ವಹಣೆಗಾಗಿ 30ಸಾವಿರ ಕೋಟಿ ಆರ್ಥಿಕ ಪ್ಯಾಕೇಜ್ ಅನ್ನು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಭರಿಸಬೇಕು ಎಂದು ಆಗ್ರಹಿಸಿದರು.

ಪುನರ್‌ವಸತಿ ಕಾರ್ಯ ಆರಂಭಕ್ಕೆ ಮೊದಲೆ ಸಂತ್ರಸ್ತರೆಲ್ಲರ ಜಮ್ಮಾ ಆಸ್ತಿಗಳನ್ನು ಪ್ರತ್ಯೇಕವಾಗಿ ವಿಂಗಡಿಸಿ ಗುರುತಿಸಿಕೊಡಬೇಕು. ಐಡಿ ಕಾರ್ಡ್, ಭೂ ದಾಖಲೆ ಕಳೆದುಕೊಂಡವರನ್ನು ಕಡ್ಡಾಯವಾಗಿ ದಾಖಲೆ ತರಬೇಕೆಂದು ಪೀಡಿಸಬಾರದು ಎಂದರು.

ವಿನಾಕಾರಣ ಕೊಡಗಿನ 6 ಲಕ್ಷ ಜನಸಂಖ್ಯೆಯಲ್ಲಿ 3 ಲಕ್ಷ ಜನರಿಗೆ 3500 ರೂ. ವಿತರಿಸುವ ಬದಲು, ಅದನ್ನು ಒಟ್ಟುಗೂಡಿಸಿ ಕೊಡ್ಲಿಪೇಟೆಯಿಂದ ಕುಟ್ಟದವರೆಗೆ, ಬಿರುನಾಣಿಯಿಂದ ಪೆರಾಜೆಯವರೆಗಿನ 30 ಗ್ರಾಮಗಳ 15ರಿಂದ 20ಸಾವಿರ ಸಂತ್ರಸ್ತರ ಶಾಶ್ವತ ಪುನರ್‌ವಸತಿಗೆ ಸಹಾಯ ಮಾಡಬಹುದಿತ್ತು ಎಂದರು.

ಹಾರಂಗಿ ಅಣೆಕಟ್ಟಿನ ಮಣ್ಣಿನ ಲವಣಾಂಶ ಕ್ಯಾಚ್‌ಮೆಂಟ್ ಏರಿಯಾದ ನದಿಪಾತ್ರಗಳನ್ನು ಸೀಳಿ ಬರುತ್ತಿರುವುದು ಕೊಡಗಿನ ಭೂಕುಸಿತಕ್ಕೆ ಸಾಕ್ಷಿಯಾಗಿದೆ. ಅಲ್ಲದೆ, ಪೇಸ್ಟ್ ಮಾದರಿಯ ಲವಣಾಂಶವು ಹಿನ್ನೀರಿನಲ್ಲಿ ಯಥೇಚ್ಛವಾಗಿ ಗೋಚರವಾಗುತ್ತಿದ್ದು, ಹಾರಂಗಿ ಜಲಾಶಯ ಕೊಡಗಿನ ಹೃದಯದ ಮೇಲೆ ಕುಳಿತಿರುವ ಜೀವಂತ ಬಾಂಬ್ ಎಂದು ಸರಕಾರವನ್ನು ಎಚ್ಚರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X