Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಕ್ಕಳು ಬಯಸುವ ಶಿಕ್ಷಣ ನೀಡಿ:...

ಮಕ್ಕಳು ಬಯಸುವ ಶಿಕ್ಷಣ ನೀಡಿ: ಹೆತ್ತವರಿಗೆ ಸಚಿವೆ ಕಿವಿಮಾತು

ವಾರ್ತಾಭಾರತಿವಾರ್ತಾಭಾರತಿ15 Sept 2018 8:43 PM IST
share
ಮಕ್ಕಳು ಬಯಸುವ ಶಿಕ್ಷಣ ನೀಡಿ: ಹೆತ್ತವರಿಗೆ ಸಚಿವೆ ಕಿವಿಮಾತು

ಉಡುಪಿ, ಸೆ.15: ಪ್ರತಿಯೊಬ್ಬ ಹೆತ್ತವರು ತಮ್ಮ ಮಕ್ಕಳಿಗೆ ಅವರು ಇಷ್ಟ ಪಡುವ ಶಿಕ್ಷಣವನ್ನು ನೀಡುವ ಮೂಲಕ ಅವರ ಭವಿಷ್ಯವನ್ನು ರೂಪಿಸುವ ಕಾರ್ಯಕ್ಕೆ ಮುಂದಾಗಬೇಕು ಎಂದು ಉಡುಪಿ ಜಿಲ್ಲಾ ಉ್ತುವಾರಿ ಸಚಿವೆ ಜಯಮಾಲ ಹೇಳಿದ್ದಾರೆ.

ಪರ್ಯಾಯ ಶ್ರೀಪಲಿಮಾರು ಮಠದ ಆಶ್ರಯದಲ್ಲಿ ಜಿಲ್ಲೆಯಾದ್ಯಂತ ಚಿಣ್ಣರ ಸಂತರ್ಪಣೆಯ ಶಾಲೆಗಳಲ್ಲಿ ನಡೆದ ಶ್ರೀಕೃಷ್ಣಾಷ್ಟಮಿ ಮುದ್ದುಕೃಷ್ಣ ವೇಷ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಶನಿವಾರ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತಿದ್ದರು.

ಹೆತ್ತವರು ತಮ್ಮ ಕಷ್ಟ, ಹೊರೆ, ಆಶೆ ಹಾಗೂ ಕನಸುಗಳನ್ನು ಮಕ್ಕಳ ಮೇಲೆ ಹೇರುವುದು ಸರಿಯಲ್ಲ. ಮಕ್ಕಳ ಆಶೆ, ಆಕಾಂಕ್ಷೆಗಳನ್ನು ಅವರ ಬಳಿಯೇ ಕೇಳಿ ತಿಳಿದು ಅದನ್ನು ಈಡೇರಿಸಲು ಪ್ರಯತ್ನಿಸಿ. ಹೆತ್ತವರ ಆಶೆ, ಒತ್ತಡಗಳಿಗೆ ಮಣಿದು ಅದೆಷ್ಟೋ ಮಕ್ಕಳು ಖಿನ್ನತೆಗೆ ಒಳಗಾಗಿರುವ ಉದಾಹರಣೆಗಳಿವೆ. ಆದುದರಿಂದ ಅವರಿಗೆ ಇಷ್ಟದ ಶಿಕ್ಷಣವನ್ನು ನೀಡಲು ಪ್ರಯತ್ನಿಸಿ ಎಂದು ಜಯಮಾಲ ಹೆತ್ತವರಿಗೆ ಕಿವಿಮಾತು ಹೇಳಿದರು.

ಹೆತ್ತವರು ತಮ್ಮ ಕಷ್ಟ, ಹೊರೆ, ಆಶೆ ಹಾಗೂ ಕನಸುಗಳನ್ನು ಮಕ್ಕಳ ಮೇಲೆ ಹೇರುವುದು ಸರಿಯಲ್ಲ. ಮಕ್ಕಳ ಆಶೆ, ಆಕಾಂಕ್ಷೆಗಳನ್ನು ಅವರ ಬಳಿಯೇ ಕೇಳಿ ತಿಳಿದು ಅದನ್ನು ಈಡೇರಿಸಲು ಪ್ರಯತ್ನಿಸಿ. ಹೆತ್ತವರ ಆಶೆ, ಒತ್ತಡಗಳಿಗೆ ಮಣಿದು ಅದೆಷ್ಟೋ ಮಕ್ಕಳು ಖಿನ್ನತೆಗೆ ಒಳಗಾಗಿರುವ ಉದಾಹರಣೆಗಳಿವೆ.

ಆದುದರಿಂದ ಅವರಿಗೆ ಇಷ್ಟದ ಶಿಕ್ಷಣವನ್ನು ನೀಡಲು ಪ್ರಯತ್ನಿಸಿ ಎಂದು ಜಯಮಾಲ ಹೆತ್ತವರಿಗೆ ಕಿವಿಮಾತು ಹೇಳಿದರು. ಪರ್ಯಾಯ ಪಲಿಮಾರು ಮಠದ ಶ್ರೀವಿದ್ಯಾಧೀಶ ತೀರ್ಥ ಸ್ವಾಮೀಜಿ ಹಾಗೂ ಅದಮಾರು ಮಠದ ಕಿರಿಯ ಯತಿ ಶ್ರೀಈಶಪ್ರಿಯ ತೀರ್ಥ ಶ್ರೀಪಾದರು ವಿಜೇತ ಪುಟಾಣಿಗಳಿಗೆ ಬಹುಮಾನ ಗಳನ್ನು ವಿತರಿಸಿದರು.

ಮಠದ ದಿವಾನರಾದ ವೇದವ್ಯಾಸ ತಂತ್ರಿಗಳು ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಒಕ್ಕೂಟದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಮಾಡ ಮತ್ತು ಚಿಣ್ಣರ ಸಂತರ್ಪಣೆ ಕಾರ್ಯದರ್ಶಿ ಶ್ರೀನಿವಾ ರಾವ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X