Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೆರೆಸಂತ್ರಸ್ತರ ನಷ್ಟಪರಿಹಾರ...

ನೆರೆಸಂತ್ರಸ್ತರ ನಷ್ಟಪರಿಹಾರ ಮೊತ್ತದಿಂದಲೂ ಹಣ ಪೀಕಿಸುತ್ತಿರುವ ಕೇರಳದ ಬ್ಯಾಂಕುಗಳು: ಆರೋಪ

ವಾರ್ತಾಭಾರತಿವಾರ್ತಾಭಾರತಿ15 Sept 2018 9:27 PM IST
share
ನೆರೆಸಂತ್ರಸ್ತರ ನಷ್ಟಪರಿಹಾರ ಮೊತ್ತದಿಂದಲೂ ಹಣ ಪೀಕಿಸುತ್ತಿರುವ ಕೇರಳದ ಬ್ಯಾಂಕುಗಳು: ಆರೋಪ

ಅಂಗಮಾಲಿ(ಕೇರಳ), ಸೆ.15: ನೆರೆಪೀಡಿತರಿಗೆ ಸರಕಾರ ನೀಡಿದ ಹತ್ತು ಸಾವಿರ ರೂಪಾಯಿ ನಷ್ಟಪರಿಹಾರ ಮೊತ್ತದಿಂದ ಬ್ಯಾಂಕುಗಳು ಮಿನಿಮಂ ಬ್ಯಾಲೆನ್ಸ್, ಎಸ್‍ಎಂಎಸ್ ಶುಲ್ಕಗಳನ್ನು ಕಡಿತ ಗೊಳಿಸುತ್ತಿದೆ ಎಂದು ವರದಿಯಾಗಿದೆ. ಇತ್ತೀಚೆಗೆ ಚೆಂಙಮ್ಮನಾಡ್ ಕಪ್ರಶ್ಶೇರಿಯ ಗೃಹಿಣಿಗೆ ಸರಕಾರ ನೀಡಿದ 10,000 ರೂಪಾಯಿಯಲ್ಲಿ 800 ರೂ. ಕಡಿತಗೊಳಿಸಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ.

2017ರಲ್ಲಿ 100 ರೂಪಾಯಿ ಕೊಟ್ಟು ಮಹಿಳೆ ಖಾತೆ ತೆರೆದಿದ್ದರು. ಐದು ತಿಂಗಳ ನಂತರ ಬ್ಯಾಂಕು ನಿರ್ವಹಣೆ ವೆಚ್ಚ ಎಂದು 86.25 ರೂಪಾಯಿ ಕಡಿತಗೊಳಿಸಿತ್ತು. ಉಳಿದ ಹಣಕ್ಕೆ ಒಂದೂವರೆ ವಾರದ ಬಳಿಕ ಒಂದು ರೂಪಾಯಿ ಬಡ್ಡಿ ನೀಡಿತು. ಒಂದೂವರೆ ತಿಂಗಳ ನಂತರ ಒಟ್ಟು ಬ್ಯಾಲೆನ್ಸ್ ಮೇಂಟೆನೆನ್ಸ್ ವಸೂಲು ಮಾಡಿದಾಗ ಖಾತೆ ಝೀರೊ ಬ್ಯಾಲೆನ್ಸ್ ಆಗಿತ್ತು. ಕಳೆದ ಸೆಪ್ಟಂಬರ್ ಐದರಂದು ಸರಕಾರದ ಸಹಾಯಧನ 10,000 ರೂ. ಮಹಿಳೆಯ ಬ್ಯಾಂಕ್ ಖಾತೆಗೆ ಬಂದಿತ್ತು. ಮಿನಿಮಂ ಬ್ಯಾಲೆನ್ಸ್, ಎಸ್‍ಎಂಎಸ್ ಇತ್ಯಾದಿ ವೆಚ್ಚ ಎಂದು ತೋರಿಸಿ ಗೃಹಿಣಿಯಿಂದ 729.27 ರೂಪಾಯಿಯನ್ನು ಬ್ಯಾಂಕ್  ವಸೂಲು ಮಾಡಿದೆ ಎಂದು ಆರೋಪಿಸಲಾಗಿದೆ.

ಈಗ ಖಾತೆಯಲ್ಲಿ 9202.73 ರೂಪಾಯಿ ಇದ್ದು, ಕೂಡಲೇ ಹಣವನ್ನು ವಾಪಸು ಪಡೆಯದಿದ್ದರೆ ಬ್ಯಾಂಕ್ ಹಣ ಕಡಿತಗೊಳಿಸುತ್ತಾ ಹೋಗಬಹುದು. ಓಡಾಡಿ ದಾಖಲೆಗಳನ್ನು ಸರಿಪಡಿಸಿ ಅಧಿಕಾರಿಗಳಿಗೆ ಸಲ್ಲಿಸಿದ ಬಳಿಕ ಸರಕಾರ ಕೊಟ್ಟ ಹಣವನ್ನು ಬ್ಯಾಂಕ್ ಹೀಗೆ ಕಿತ್ತುಕೊಂಡಿದೆ. ಈ ಕುರಿತು ಬ್ಯಾಂಕ್ ಅಧಿಕಾರಿಗಳನ್ನು ವಿಚಾರಿಸಿದಾಗ ಒರಟಾಗಿ ಮಾತಾಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

2017ರ ನಂತರ ಬ್ಯಾಂಕ್‍ನಲ್ಲಿ 2,000 ರೂಪಾಯಿ ಮಿನಿಮಂ ಬ್ಯಾಲೆನ್ಸ್ ಬೇಕೆಂದು ಬ್ಯಾಂಕ್ ಅಧಿಕಾರಿಗಳು ಹೇಳುತ್ತಿದ್ದಾರೆ. ಇಲ್ಲದಿದ್ದರೆ ಖಾತೆಗೆ ಹಣ ಬಂದಾಗ ನಿರ್ವಹಣೆ ವೆಚ್ಚ ವಸೂಲು ಮಾಡಲಾಗುತ್ತದೆ ಎಂದು ಆರೋಪಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X