Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಸ್ಸಾಂ: ಮತ್ತೆ ಪ್ರವಾಹದ ಹಾವಳಿ; 1.39...

ಅಸ್ಸಾಂ: ಮತ್ತೆ ಪ್ರವಾಹದ ಹಾವಳಿ; 1.39 ಲಕ್ಷ ಜನರು ಸಂಕಷ್ಟದಲ್ಲಿ

ವಾರ್ತಾಭಾರತಿವಾರ್ತಾಭಾರತಿ16 Sept 2018 8:45 PM IST
share
ಅಸ್ಸಾಂ: ಮತ್ತೆ ಪ್ರವಾಹದ ಹಾವಳಿ; 1.39 ಲಕ್ಷ ಜನರು ಸಂಕಷ್ಟದಲ್ಲಿ

 ಗುವಾಹಟಿ,ಸೆ.16: ಅರುಣಾಚಲ ಪ್ರದೇಶದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶನಿವಾರ ಬ್ರಹ್ಮಪುತ್ರಾ ಮತ್ತು ಅದರ ಉಪನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿದ್ದು,ಅಸ್ಸಾಮಿನ ಕನಿಷ್ಠ ಆರು ಜಿಲ್ಲೆಗಳಲ್ಲಿ ಪ್ರವಾಹವುಂಟಾಗಿದೆ, 1.39 ಲಕ್ಷಕ್ಕೂ ಅಧಿಕ ಜನರು ಸಂಕಷ್ಟದಲ್ಲಿ ಸಿಲುಕಿದ್ದಾರೆ.

ಧಿಮಾಜಿ,ಲಖಿಂಪುರ,ಬಿಶ್ವನಾಥ,ಬಾರ್ಪೇಟಾ,ಮಜುಲಿ ಮತ್ತು ದಿಬ್ರುಗಡ ಜಿಲ್ಲೆಗಳ 337 ಗ್ರಾಮಗಳು ನೆರೆಪೀಡಿತವಾಗಿವೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ವರದಿಯು ತಿಳಿಸಿದೆ. ಆದರೆ ಹೊಸದಾಗಿ ಕಾಣಿಸಿಕೊಂಡಿರುವ ಪ್ರವಾಹದಿಂದ ಯಾವುದೇ ಪ್ರಾಣಹಾನಿಯಾಗಿಲ್ಲ. ಈ ಹಿಂದೆ ನೆರೆ ಮತ್ತು ಭೂಕುಸಿತದಿಂದಾಗಿ ಒಟ್ಟು 50 ಜನರು ಮೃತರಾಗಿದ್ದರು.

ಜೋರ್ಹಾಟ್‌ನ ನೀಮತಿಘಾಟ್ ಮತ್ತು ಸೋನಿತ್‌ಪುರ ಜಿಲ್ಲೆಯ ತೇಜಪುರದಲ್ಲಿ ಬ್ರಹ್ಮಪುತ್ರಾ ನದಿಯು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿರುವುದರಿಂದ 11,243 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ಪೈರು ನೀರಿನಲ್ಲಿ ಮುಳುಗಿದ್ದು,12,428 ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಧಿಮಾಜಿ ಜಿಲ್ಲೆ ನೆರೆಯಿಂದ ತೀವ್ರ ಬಾಧಿತವಾಗಿದೆ. ನೀರಿನ ಮಟ್ಟವು ಹೆಚ್ಚುತ್ತ್ಟಿರುವ ಹಿನ್ನೆಲೆಯಲ್ಲಿ ಅರುಣಾಚಲ ಪ್ರದೇಶದ ವಿದ್ಯುತ್ ಉತ್ಪಾದನಾ ಸ್ಥಾವರವು ಜಲಾಶಯದಲ್ಲಿನ ನೀರನ್ನು ಅಸ್ಸಾಮಿನ ರಂಗನದಿಗೆ ಬಿಡುಗಡೆಗೊಳಿಸಿರುವುದರಿಂದ ಲಖಿಂಪುರ ಜಿಲ್ಲಾಡಳಿತವು ಕಟ್ಟೆಚ್ಚರವನ್ನು ಘೋಷಿಸಿದೆ.

ಲಖಿಂಪುರ ಮತ್ತು ಧಿಮಾಜಿ ಜಿಲ್ಲೆಗಳಲ್ಲಿ ಒಂಭತ್ತು ಪರಿಹಾರ ಶಿಬಿರಗಳನ್ನು ಸ್ಥಾಪಿಸಲಾಗಿದ್ದು,585 ಜನರು ಆಶ್ರಯ ಪಡೆದುಕೊಂಡಿದ್ದಾರೆ.

ಧಿಮಾಜಿಯ ಪಾನಿಟೋಲಾ ಬ್ಲಾಕ್ ಗಾಂವ್‌ನಲ್ಲಿ ಸುಮಾರು 25 ಮೀ.ಉದ್ದದ ರೈಲ್ವೆಹಳಿಗಳಿಗೆ ಪ್ರವಾಹದಿಂದ ಹಾನಿಯಾಗಿದ್ದು,ರೈಲುಗಳ ಸಂಚಾರಕ್ಕೆ ವ್ಯತ್ಯಯವುಟಾಗಿದೆ. ಪೀಡಿತ ಜಿಲ್ಲೆಗಳಲ್ಲಿ ರಸ್ತೆಗಳು,ಬಿದಿರು ಸೇತುವೆಗಳು ಮತ್ತು ಮೋರಿಗಳಿಗೂ ಪ್ರವಾಹದಿಂದ ಹಾನಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X