Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲೋಕಸಭಾ ಚುನಾವಣೆಯಲ್ಲಿ ನಾನೇಕೆ ಬಿಜೆಪಿಯ...

ಲೋಕಸಭಾ ಚುನಾವಣೆಯಲ್ಲಿ ನಾನೇಕೆ ಬಿಜೆಪಿಯ ಪ್ರಚಾರ ಮಾಡಬೇಕು?

ಯೋಗಗುರು ರಾಮ್ ದೇವ್ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ16 Sept 2018 9:51 PM IST
share
ಲೋಕಸಭಾ ಚುನಾವಣೆಯಲ್ಲಿ ನಾನೇಕೆ ಬಿಜೆಪಿಯ ಪ್ರಚಾರ ಮಾಡಬೇಕು?

 ಹೊಸದಿಲ್ಲಿ,ಸೆ.16: ಬೆಲೆಏರಿಕೆಯನ್ನು ನಿಯಂತ್ರಿಸದಿದ್ದರೆ ಅದು ಈ ಸರಕಾರಕ್ಕೆ ದುಬಾರಿಯಾಗಿ ಪರಿಣಮಿಸಲಿದೆ ಎಂದು ಹೇಳುವ ಮೂಲಕ ಯೋಗಗುರು ರಾಮದೇವ್ ಅವರು ರವಿವಾರ ನರೇಂದ್ರ ಮೋದಿ ಸರಕಾರಕ್ಕೆ ಎಚ್ಚರಿಕೆಯ ಸಂದೇಶವೊಂದನ್ನು ರವಾನಿಸಿದ್ದಾರೆ.

ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ತಾನು ಬಿಜೆಪಿ ಪರ ಪ್ರಚಾರ ಕಾರ್ಯವನ್ನು ನಡೆಸುವುದಿಲ್ಲ ಎಂದೂ ಹೇಳಿದ ಅವರು,ಸರಕಾರವು ತನಗೆ ಅವಕಾಶ ನೀಡಿದರೆ ಮತ್ತು ತೆರಿಗೆಯನ್ನು ಸ್ವಲ್ಪ ತಗ್ಗಿಸಿದರೆ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಈಗಿ ಅರ್ಧದಷ್ಟು ಬೆಲೆಗಳಲ್ಲಿ ತಾನು ಮಾರಾಟ ಮಾಡಬಲ್ಲೆ ಎಂದೂ ತಿಳಿಸಿದರು.

ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ರಾಮದೇವ್ ಬಿಜೆಪಿಯನ್ನು ಬೆಂಬಲಿಸಿದ್ದರು. ಒಂದು ವರ್ಷದ ಬಳಿಕ ಅವರನ್ನು ಹರ್ಯಾಣದ ಬ್ರಾಂಡ್ ರಾಯಭಾರಿಯನ್ನಾಗಿ ಮಾಡಿ ಸಂಪುಟ ಸಚಿವರ ಸ್ಥಾನಮಾನವನ್ನು ನೀಡಲಾಗಿತ್ತು.

ಎನ್‌ಡಿಟಿವಿ ಯುವ ಸಮ್ಮೇಳದ ನೇಪಥ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ರಾಮದೇವ್,ನೀವು ಈ ಬಾರಿಯೂ ಬಿಜೆಪಿ ಪರ ಪ್ರಚಾರ ಮಾಡುತ್ತೀರಾ ಎಂಬ ಪ್ರಶ್ನೆಗೆ,ತಾನೇಕೆ ಅದನ್ನು ಮಾಡಬೇಕು ಎಂದು ಮರುಪ್ರಶ್ನಿಸಿದರು.

ತಾನು ಇತ್ತೀಚಿಗೆ ರಾಜಕೀಯದಿಂದ ದೂರವಾಗಿದ್ದೇನೆ ಎಂದು ಅವರು ಒಪ್ಪಿಕೊಂಡರು.

ಪ್ರಧಾನಿ ಮೋದಿಯವರನ್ನು ಟೀಕಿಸುವುದು ಜನರ ಮೂಲಭೂತ ಹಕ್ಕು ಆಗಿದೆ ಎಂದ ಅವರು ಅದಕ್ಕೆ ಕಾರಣಗಳನ್ನು ನೀಡಲಿಲ್ಲ. ಆದರೆ ಮೋದಿಯವರು ಒಳ್ಳೆಯ ಕೆಲಸವನ್ನು ಮಾಡಿದ್ದಾರೆ. ಸ್ವಚ್ಛ ಭಾರತ ಅಭಿಯಾನವನ್ನು ಆರಂಭಿಸಿದ್ದಾರೆ. ಯಾವುದೇ ದೊಡ್ಡ ಹಗರಣಗಳಿಗೆ ಅವಕಾಶ ನೀಡಿಲ್ಲ ಎಂದರು. ಸರಕಾರವು ಇಂಧನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರಬೇಕು. ಆದರೆ ಗರಿಷ್ಠ ಶೇ.28ರ ತೆರಿಗೆಯನ್ನು ವಿಧಿಸಕೂಡದು. ಆದಾಯ ನಷ್ಟವು ದೇಶವನ್ನು ಮುನ್ನಡೆಯುವುದನ್ನು ತಡೆಯುವುದಿಲ್ಲ. ನಾವು ಶ್ರೀಮಂತರಿಗೆ ತೆರಿಗೆಯನ್ನು ವಿಧಿಸಬಹುದು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X