Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಚಂಡಮಾರುತದ ದಾಂಧಲೆಗೆ ಕನಿಷ್ಠ 11 ಬಲಿ:...

ಚಂಡಮಾರುತದ ದಾಂಧಲೆಗೆ ಕನಿಷ್ಠ 11 ಬಲಿ: ದುರಂತ ಪ್ರದೇಶವೆಂದು ಟ್ರಂಪ್ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ16 Sept 2018 11:25 PM IST
share
ಚಂಡಮಾರುತದ ದಾಂಧಲೆಗೆ ಕನಿಷ್ಠ 11 ಬಲಿ: ದುರಂತ ಪ್ರದೇಶವೆಂದು ಟ್ರಂಪ್ ಘೋಷಣೆ

 ವಾಶಿಂಗ್ಟನ್,ಸೆ.16: ಫ್ಲಾರೆನ್ಸ್ ಚಂಡಮಾರುತದ ದಾಂಧಲೆಗೆ ತತ್ತರಿಸಿರುವ ಉತ್ತರ ಕರೋಲಿನ ರಾಜ್ಯವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ದುರಂತಪೀಡಿತ ಪ್ರದೇಶವೆಂದು ಘೋಷಿಸಿದ್ದಾರೆ. ಶುಕ್ರವಾರದಿಂದ ಉತ್ತರ ಕರೋಲಿನ ರಾಜ್ಯದ ವಿವಿಧೆಡೆ ಅಪ್ಪಳಿಸುತ್ತಿರುವ ಫ್ಲಾರೆನ್ಸ್ ಚಂಡಮಾರುತದ ಹಾವಲಿಗೆ ಈತನಕ ಕನಿಷ್ಠ 11 ಮಂದಿ ಮೃತಪಟ್ಟಿದ್ದಾರೆ.

ಫ್ಲಾರೆನ್ಸ್ ಚಂಡಮಾರುತದೊಂದಿಗೆ ಧಾವಿಸಿ ಬರುತ್ತಿರುವ ಬಿರುಗಾಳಿಯ ವೇಗವು ಶನಿವಾರ ತಾಸಿಗೆ 45 ಮೈಲು ವೇಗಕ್ಕೆ ತಗ್ಗಿದೆ. ಆದರೆ ರಾಜ್ಯವು ದಿಢೀರ್ ಪ್ರವಾಹದ ಭೀತಿಯಿಂದ ಇನ್ನೂ ಮುಕ್ತವಾಗಿಲ್ಲವೆಂದು ಅಮೆರಿಕದ ಹವಾಮಾನ ಇಲಾಖೆ ತಿಳಿಸಿದೆ.

 ಉತ್ತರ ಕರೋಲಿನದ ವಿವಿಧ ನಗರಗಳಲ್ಲಿ ಇಂದು ಕೂಡಾ 60 ಸೆಂ.ಮೀ.ನಷ್ಟು ಮಳೆಯಾಗುತ್ತಿದ್ದು, ಹಲವು ಪ್ರದೇಶಗಳು ನೆರೆನೀರಿನಲ್ಲಿ ಮುಳುಗಡೆಗೊಂಡಿವೆ. ಮುಂದಿನ ಕೆಲವು ತಾಸುಗಳಲ್ಲಿ ಕೆಲವೆಡೆ 1 ಮೀಟರ್‌ಗೂ ಅಧಿಕ ಮಳೆಯಾಗುವ ಸಾಧ್ಯತೆಯಿದೆಯೆದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

 ಕರೋಲಿನಾದ ವಿವಿಧ ನಗರಗಳಲ್ಲಿ 10 ಲಕ್ಷಕ್ಕೂ ಅಧಿಕ ಮನೆಗಳಲ್ಲಿ, ಕಳೆದ ಶುಕ್ರವಾರದಿಂದ ವಿದ್ಯುತ್ ಸಂಪರ್ಕ ಕಡಿದುಹೋಗಿದೆಯೆಂದು ಮೂಗಳು ತಿಳಿಸಿವೆ.

ಉತ್ತರ ಕರೋಲಿನಾ ರಾಜ್ಯದ ಎಂಟು ಜಿಲ್ಲೆಗಳು ದುರಂತ ಪೀಡಿತವೆಂದು ಟ್ರಂಪ್ ಘೋಷಿಸಿರುವುದರಿಂದ ಆ ಪ್ರದೇಶಗಳ ಪರಿಹಾರ ಕಾರ್ಯ ಹಾಗೂ ಸಂತ್ರಸ್ತರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಒದಗಿಸಲು ಅಮೆರಿಕದ ಫೆಡರಲ್ ನಿಧಿಯಿಂದ ಹಣ ಬಿಡುಗಡೆ ಮಾಡಲು ಸಾಧ್ಯವಾಗಲಿದೆ.

ಫ್ಲಾರೆನ್ಸ್ ಚಂಡಮಾರುತ ಪೀಡಿತ ಪ್ರದೇಶಗಳಲ್ಲಿ 9700ಕ್ಕೂ ಅಧಿಕ ರಾಷ್ಟ್ರೀಯ ರಕ್ಷಣಾ ದಳದ ಯೋಧರು ಹಾಗೂ ನಾಗರಿಕ ಕಾರ್ಯಕರ್ತರು ಪರಿಹಾರ ಕಾರ್ಯಾಚರಣೆಯಲ್ಲಿ ನಿರತರಾಗಿದ್ದರು. ಹೆಲಿಕಾಪ್ಟರ್, ದೋಣಿ ಇತ್ಯಾದಿಗಳೊಂದಿಗೆ ಸಂತ್ರಸ್ತರ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಕ್ಯಾರೊಲಿನಾದ್ಯಂತ ರವಿವಾರವಿಡೀ ಭಾರೀ ಮಳೆ ಹಾಗೂ ನೆರೆ ಪರಿಸ್ಥಿತಿ ಮುಂದುವರಿಯಲಿದೆಯೆಂದು ರಾಷ್ಟೀಯ ಚಂಡಮಾರುತ ಕೇಂದ್ರ ತಿಳಿಸಿದೆ. ಆದರೆ ಸೋಮವಾರದೊಳಗೆ ಫ್ಲಾರೆನ್ಸ್ ಚಂಡಮಾರುತವು ಒಹಿಯೊ ಕಣಿವೆ ಪ್ರದೇಶವಾಗಿ ಉತ್ತರಾಭಿಮುಖವಾಗಿ ಚಲಿಸುವ ನಿರೀಕ್ಷೆಯಿದೆಯೆಂದು ಅದು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X