Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಾಕಿಸ್ತಾನವನ್ನು ಈಗಲೂ ಸೇನೆಯೇ...

ಪಾಕಿಸ್ತಾನವನ್ನು ಈಗಲೂ ಸೇನೆಯೇ ಆಳುತ್ತಿದೆ, ಮುಂದಿನದನ್ನು ಕಾದು ನೋಡೋಣ: ವಿ.ಕೆ.ಸಿಂಗ್

ವಾರ್ತಾಭಾರತಿವಾರ್ತಾಭಾರತಿ17 Sept 2018 7:12 PM IST
share
ಪಾಕಿಸ್ತಾನವನ್ನು ಈಗಲೂ ಸೇನೆಯೇ ಆಳುತ್ತಿದೆ, ಮುಂದಿನದನ್ನು ಕಾದು ನೋಡೋಣ: ವಿ.ಕೆ.ಸಿಂಗ್

ಹೊಸದಿಲ್ಲಿ,ಸೆ.17: ಇಮ್ರಾನ್ ಖಾನ್ ಅವರು ನೂತನ ಪ್ರಧಾನಿಯಾಗಿ ಆಯ್ಕೆಯಾಗಿದ್ದರೂ ಈಗಲೂ ಪಾಕಿಸ್ತಾನವನ್ನು ಸೇನೆಯೇ ಆಳುತ್ತಿದೆ ಎಂದು ಸೋಮವಾರ ಇಲ್ಲಿ ಹೇಳಿದ ಕೇಂದ್ರ ಸಹಾಯಕ ವಿದೇಶಾಂಗ ವ್ಯವಹಾರಗಳ ಸಚಿವ ವಿ.ಕೆ.ಸಿಂಗ್ ಅವರು, ಈ ಪ್ರಧಾನಿ ಏನಾದರೂ ಬದಲಾವಣೆಗಳನ್ನು ತರಲು ಸಮರ್ಥರಾಗುತ್ತಾರಾ ಎನ್ನುವುದನ್ನು ಕಾದು ನೋಡಬೇಕಿದೆ ಎಂದರು.

ಪಾಕಿಸ್ತಾನದಲ್ಲಿ ಸರಕಾರ ಬದಲಾವಣೆಯ ಬಳಿಕ ಗಡಿಯಲ್ಲಿ ನುಸುಳುವಿಕೆ ಘಟನೆಗಳ ಕುರಿತು ಪ್ರಶ್ನೆಗೆ ಉತ್ತರಿಸುತ್ತಿದ್ದ ಅವರು, ಪಾಕಿಸ್ತಾನದಲ್ಲಿ ಸೇನೆಯಿಂದ ಪ್ರಾಯೋಜಿತ ವ್ಯಕ್ತಿ ಆಯ್ಕೆಯಾಗಿದ್ದಾರೆ. ಅಲ್ಲಿ ಈಗಲೂ ಸೇನೆಯ ಆಡಳಿತವಿದೆ. ಆ ವ್ಯಕ್ತಿ ಸೇನೆಯ ನಿಯಂತ್ರಣದಿಂದ ಹೊರಗೆ ಬರುತ್ತಾರೋ ಇಲ್ಲವೋ ಎನ್ನುವುದನ್ನು ಕಾದು ನೋಡುವುದು ನಮ್ಮ ನಿಲುವಾಗಿದೆ ಎಂದು ಇಮ್ರಾನ್ ಖಾನ್ ಹೆಸರನ್ನು ಪ್ರಸ್ತಾಪಿಸದೆ ಹೇಳಿದರು.

ಇಲ್ಲಿ ಫಿಕ್ಕಿ ಆಯೋಜಿಸಿರುವ ಎರಡು ದಿನಗಳ ‘ಸ್ಮಾರ್ಟ್ ಬಾರ್ಡರ್ ಮ್ಯಾನೇಜ್‌ಮೆಂಟ್’ ಸಮ್ಮೇಳನದ ನೇಪಥ್ಯದಲ್ಲಿ ಪಾಕಿಸ್ತಾನವು ಭಾರತದೊಂದಿಗೆ ಮಾತುಕತೆಗಳನ್ನು ಮುಂದುವರಿಸಲು ಪ್ರಯತ್ನಿಸಿದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಸಿಂಗ್ ಅವರು,ಭಾರತದ ನೀತಿಯು ಅತ್ಯಂತ ಸ್ಪಷ್ಟವಿದೆ.ಪೂರಕ ವಾತಾವರಣವಿದ್ದರೆ ಮಾತ್ರ ಪಾಕಿಸ್ತಾನದೊಂದಿಗೆ ಮಾತುಕತೆ ನಡೆಯುತ್ತದೆ ಎಂದು ಉತ್ತರಿಸಿದರು.

ಸಿಖ್ ಯಾತ್ರಿಗಳಿಗಾಗಿ ಕರ್ತಾರಪುರ ಗಡಿಯನ್ನು ತೆರೆಯುವ ಪ್ರಸ್ತಾವಗಳ ವರದಿಗಳ ಕುರಿತಂತೆ ಅವರು,ಭಾರತವು ಅಂತಹ ಯಾವುದೇ ಪ್ರಸ್ತಾವವನ್ನು ಪಾಕಿಸ್ತಾನದಿಂದ ಸ್ವೀಕರಿಸಿಲ್ಲ ಎಂದು ಹೇಳಿದರು.

  ಇದಕ್ಕೂ ಮುನ್ನ ಸಮ್ಮೇಳನವನ್ನುದ್ದೇಶಿಸಿ ಮಾತನಾಡಿದ ಅವರು,ಭಾರತದ ಗಡಿಯು ವಿಶಿಷ್ಟವಾಗಿದ್ದು,ಬಯಲು ಪ್ರದೇಶಗಳು,ಮರಳುಗಾಡು,ಪರ್ವತಗಳು ಮತ್ತು ಇತರ ದುರ್ಗಮ ಪ್ರದೇಶಗಳಿಂದ ಕೂಡಿದೆ. ಹೀಗಾಗಿ ನಮ್ಮ ಗಡಿರಕ್ಷಣಾ ವ್ಯವಸ್ಥೆಯೂ ವಿಭಿನ್ನತೆಗಳಿಂದ ಕೂಡಿರಬೇಕಾಗುತ್ತದೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X