Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿಬಿಎಸ್ ಇ ಟಾಪರ್ ಅತ್ಯಾಚಾರ ಪ್ರಕರಣ:...

ಸಿಬಿಎಸ್ ಇ ಟಾಪರ್ ಅತ್ಯಾಚಾರ ಪ್ರಕರಣ: ಸಂತ್ರಸ್ತೆ ಅಸ್ವಸ್ಥಳಾದಾಗ ವೈದ್ಯರಿಗೆ ಕರೆ ಮಾಡಿದ್ದ ಆರೋಪಿ

ವಾರ್ತಾಭಾರತಿವಾರ್ತಾಭಾರತಿ17 Sept 2018 10:48 PM IST
share
ಸಿಬಿಎಸ್ ಇ ಟಾಪರ್ ಅತ್ಯಾಚಾರ ಪ್ರಕರಣ: ಸಂತ್ರಸ್ತೆ ಅಸ್ವಸ್ಥಳಾದಾಗ ವೈದ್ಯರಿಗೆ ಕರೆ ಮಾಡಿದ್ದ ಆರೋಪಿ

ಚಂಡೀಗಢ, ಸೆ.17: ಹರ್ಯಾಣದಲ್ಲಿ ಕಳೆದ ವಾರ ನಡೆದ 19ರ ಹರೆಯದ ಯುವತಿಯ ಅತ್ಯಾಚಾರ ಘಟನೆಯ ಸಂದರ್ಭ ಸಂತ್ರಸ್ತ ಯುವತಿ ತೀವ್ರ ಅಸ್ವಸ್ಥಳಾದಾಗ ಪ್ರಮುಖ ಆರೋಪಿ ವೈದ್ಯರನ್ನು ಕರೆಸಿ ಚಿಕಿತ್ಸೆ ನೀಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಅತ್ಯಾಚಾರಕ್ಕೆ ಒಳಗಾದ ವಿದ್ಯಾರ್ಥಿ ತೀವ್ರ ಅಸ್ವಸ್ಥಳಾದಾಗ ಆಕೆಯನ್ನು ಅಪಹರಿಸಿದ್ದ ಪ್ರಮುಖ ಆರೋಪಿ ನಿಷು ಎಂಬಾತ ಡಾ ಸಂಜೀವ್ ಎಂಬವರಿಗೆ ಕರೆ ಮಾಡಿ ಕರೆಸಿಕೊಂಡು ಆಕೆಗೆ ಚಿಕಿತ್ಸೆ ಒದಗಿಸಿದ್ದ . ಸಂಜೀವ್ ಹಾಗೂ ಘಟನೆ ನಡೆದ ಜಮೀನಿನ  ಮಾಲಕ ದೀನದಯಾಳ್ ಎಂಬಾತನನ್ನೂ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ವೈದ್ಯರೂ ಅತ್ಯಾಚಾರ ಪ್ರಕರಣದಲ್ಲಿ ಶಾಮೀಲಾಗಿರುವ ಸಾಧ್ಯತೆಯಿದೆ. ಅತ್ಯಾಚಾರ ನಡೆದ ಸಂದರ್ಭ ಅಲ್ಲಿದ್ದರೂ ಡಾ ಸಂಜೀವ್ ಪೊಲೀಸರಿಗೆ ಮಾಹಿತಿ ನೀಡದೆ ತಪ್ಪೆಸಗಿದ್ದಾರೆ. ಆದ್ದರಿಂದ ಅವರೂ ಅತ್ಯಾಚಾರ ನಡೆಸಿರುವ ಸಾಧ್ಯತೆಯಿದೆ. ವಿಧಿವಿಜ್ಞಾನ ಪ್ರಯೋಗಾಲಯದ ವರದಿಯಿಂದ ಇದು ಸ್ಪಷ್ಟವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಯುವತಿಯನ್ನು ಅಪಹರಿಸಿದ್ದ ನಿಷು ತಕ್ಷಣ ದೀನ್‌ದಯಾಳ್‌ಗೆ ಫೋನ್ ಮಾಡಿ ವಿಷಯ ತಿಳಿಸಿ ಕೋಣೆಯೊಂದರ ವ್ಯವಸ್ಥೆ ಮಾಡುವಂತೆ ತಿಳಿಸಿದ್ದ. ಅಲ್ಲದೆ ಕೋಣೆಯ ಬೀಗದ ಕೀಯನ್ನು ಆರೋಪಿಗಳು ತನ್ನಿಂದ ಕೊಂಡು ಹೋಗಿರುವುದನ್ನೂ ದೀನ್‌ದಯಾಳ್ ಪೊಲೀಸರಿಗೆ ತಿಳಿಸಿದ್ದಾನೆ. ದುಷ್ಕೃತ್ಯ ನಡೆಯುವ ಮಾಹಿತಿ ಇದ್ದರೂ ದೀನ್‌ದಯಾಳ್ ಪೊಲೀಸರಿಗೆ ತಿಳಿಸದೆ ಆರೋಪಿಗಳಿಗೆ ಸಹಕರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ತನ್ನನ್ನು ಅಪಹರಿಸಿದ್ದ ಮೂವರಲ್ಲದೆ, ಸ್ಥಳದಲ್ಲಿದ್ದ ಇನ್ನೂ ಕೆಲವರು ತನ್ನ ಮೇಲೆ ಅತ್ಯಾಚಾರ ನಡೆಸಿದ್ದು ಎಲ್ಲರೂ ತನ್ನ ಗ್ರಾಮದವರೇ ಆಗಿದ್ದಾರೆ ಎಂದು ಯುವತಿ ದೂರು ನೀಡಿದ್ದಾಳೆ. ಈ ಮಧ್ಯೆ, ಸೇನಾ ಯೋಧ ಸೇರಿದಂತೆ ಇತರ ಇಬ್ಬರು ಆರೋಪಿಗಳ ಪತ್ತೆ ಕಾರ್ಯ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದೀಗ ಯುವತಿ ಚೇತರಿಸಿಕೊಂಡಿದ್ದಾಳೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X