Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಈ ದಿನ
  4. ಹೈದರಾಬಾದ್ ನಿಝಾಮ್ ಶರಣಾಗತಿ: ಆಪರೇಷನ್...

ಹೈದರಾಬಾದ್ ನಿಝಾಮ್ ಶರಣಾಗತಿ: ಆಪರೇಷನ್ ಪೋಲೋ ಅಂತ್ಯ

ಈ ದಿನ

ವಾರ್ತಾಭಾರತಿವಾರ್ತಾಭಾರತಿ17 Sep 2018 6:23 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share

1810: ಚಿಲಿ ದೇಶವು ಸ್ಪೇನ್‌ನಿಂದ ಬಿಡುಗಡೆ ಪಡೆದು ಸ್ವತಂತ್ರ ದೇಶವಾಯಿತು.

1906: ಹಾಂಕಾಂಗ್‌ನಲ್ಲಿ ಸಂಭವಿಸಿದ ಪ್ರಬಲ ಸುನಾಮಿ ದುರಂತಕ್ಕೆ ಅಂದಾಜು 10,000 ಜನರು ಮೃತಪಟ್ಟರು.

1916: ಇಂಗ್ಲೆಂಡ್‌ನ ರಾಜ ಜೇಮ್ಸ್‌ನ ಪ್ರತಿನಿಧಿಯಾಗಿ ಬ್ರಿಟಿಷ್ ರಾಯಭಾರಿ ಥಾಮಸ್ ರೋ ಮೊಗಲ್ ದೊರೆ ಜಹಾಂಗೀರ್‌ರನ್ನು ಭೇಟಿಯಾಗಲು ಸೂರತ್‌ಗೆ ಬಂದಿಳಿದನು.

1926: ಅಮೆರಿಕದ ಫ್ಲೋರಿಡಾದಲ್ಲಿ ಬೀಸಿದ ಮಿಯಾಮಿ ಹೆಸರಿನ ಚಂಡಮಾರುತಕ್ಕೆ 250 ಜನ ಬಲಿಯಾದರು.

1948: ಹೈದರಾಬಾದ್ ನಿಝಾಮರ ಸೈನ್ಯ ಶರಣಾಗಲು ಒಪ್ಪಿಕೊಂಡ ಬಳಿಕ ಭಾರತೀಯ ಸೈನ್ಯ ‘ಆಪರೇಷನ್ ಪೋಲೋ’ವನ್ನು ಅಂತ್ಯಗೊಳಿಸಿತು. ಭಾರತ ಬ್ರಿಟಿಷ್ ಆಡಳಿತದಿಂದ ಸ್ವತಂತ್ರವಾದ ನಂತರ ಹೈದರಾಬಾದ್ ಸಂಸ್ಥಾನವು ಭಾರತೀಯ ಒಕ್ಕೂಟ ಸೇರಲು ನಿರಾಕರಿಸಿತು. ಈ ಸಂದರ್ಭದಲ್ಲಿ ಅನಿವಾರ್ಯವಾಗಿ ಅಂದಿನ ಪ್ರಧಾನಿ ನೆಹರೂ ಮತ್ತು ಗೃಹಮಂತ್ರಿ ಸರ್ದಾರ್ ಪಟೇಲ್ ಅವರು ಹೈದರಾಬಾದ್ ಮೇಲೆ ಸೇನಾ ದಾಳಿಗೆ ಆದೇಶವಿತ್ತರು. ಇದೇ ದಾಳಿಗೆ ‘ಆಪರೇಷನ್ ಪೋಲೋ’ ಎಂದು ಕರೆಯಲಾಗಿದೆ. ಹೈದರಾಬಾದ್ ನಿಝಾಮ್ ಸೋತು ಶರಣಾದ ಬಳಿಕ ಈ ಕಾರ್ಯಾಚರಣೆಯನ್ನು ಅಂತ್ಯಗೊಳಿಸಲಾಯಿತು.

1967: ನಾಗಾಲ್ಯಾಂಡ್ ರಾಜ್ಯವು ಇಂಗ್ಲಿಷ್ ಭಾಷೆಯನ್ನು ಬೋಧನಾ ಮಾಧ್ಯಮವಾಗಿ ಅಂಗೀಕರಿಸಿತು.

1974: ಹೊಂಡುರಾಸ್‌ನಲ್ಲಿ ಬೀಸಿದ ಫಿಫಿ ಹೆಸರಿನ ಚಂಡಮಾರುತಕ್ಕೆ ಸುಮಾರು 5,000 ಜನ ಬಲಿಯಾದರು.

1986: ಸಂಪೂರ್ಣ ಮಹಿಳಾ ಸಿಬ್ಬಂದಿಯನ್ನೇ ಹೊಂದಿದ್ದ ಜೆಟ್ ವಿಮಾನವು ಮುಂಬೈನಿಂದ ಗೋವಾಕ್ಕೆ ಪ್ರಯಾಣಿಸಿತು.

2014: ಗ್ರೇಟ್ ಬ್ರಿಟನ್‌ನ ಭಾಗವಾಗಿರಲು ಸ್ಕಾಟ್ಲೆಂಡ್ ದೇಶವು ಜನಮತ ಸಂಗ್ರಹಿಸಿತು.

2015: ಉತ್ತರ ಪ್ರದೇಶದಲ್ಲಿ 238 ಅಟೆಂಡರ್ ಹುದ್ದೆಗೆ 20 ಲಕ್ಷಕ್ಕಿಂತ ಹೆಚ್ಚು ಜನ ಅರ್ಜಿ ಸಲ್ಲಿಸಿದ್ದಾರೆಂದು ಅಲ್ಲಿಯ ಸರಕಾರ ದೃಢಪಡಿಸಿತು. ಇದು ಭಾರತದಲ್ಲಿ ಉದ್ಯೋಗದ ತೀವ್ರ ಕೊರತೆಯನ್ನು ವಿಶ್ವಕ್ಕೆ ತಿಳಿಯಪಡಿಸಿತು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X