Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಚಿವಾಲಯ ಪಾಸ್ ಅಂಟಿಸಿಕೊಳ್ಳಲು ಶಾಸಕರಿಗೆ...

ಸಚಿವಾಲಯ ಪಾಸ್ ಅಂಟಿಸಿಕೊಳ್ಳಲು ಶಾಸಕರಿಗೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ18 Sept 2018 7:08 PM IST
share

ಬೆಂಗಳೂರು, ಸೆ. 18: ಶಾಸಕರು ಹೆದ್ದಾರಿಗಳ ಟೋಲ್‌ಗಳಲ್ಲಿ ಪ್ರಯಾಣಿಸಲು ವಿಧಾನಸಭಾ ಸಚಿವಾಲಯ ನೀಡಿರುವ ವಾಹನ ಪಾಸ್‌ಗಳನ್ನು ಕಡ್ಡಾಯವಾಗಿ ತಮ್ಮ ವಾಹನಗಳಿಗೆ ಅಂಟಿಸಿಕೊಳ್ಳುವುದು ಸೂಕ್ತ ಎಂದು ಸ್ಪೀಕರ್ ರಮೇಶ್‌ ಕುಮಾರ್ ಹಾಗೂ ಸಭಾಪತಿ ಬಸವರಾಜ ಹೊರಟ್ಟಿ ಸಲಹೆ ಮಾಡಿದ್ದಾರೆ.

ಈ ಸಂಬಂಧ ಶಾಸಕರು ಜಂಟಿ ಪತ್ರ ಬರೆದಿದ್ದು, ಹೆದ್ದಾರಿಗಳಲ್ಲಿರುವ ಟೋಲ್ಗಳಲ್ಲಿ ಶಾಸಕರು, ಮಾಜಿ ಶಾಸಕರೆಂದು ಹೇಳಿಕೊಂಡು ಟೋಲ್ ಶುಲ್ಕ ಪಾವತಿಸದೆ ಅಲ್ಲಿನ ಸಿಬ್ಬಂದಿಗಳ ಮೇಲೆ ದೌರ್ಜನ್ಯ ನಡೆಸುತ್ತಿರುವುದು ಗಮನಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಮೇಲ್ಕಂಡ ಸೂಚನೆ ನೀಡಿದ್ದಾರೆ.

ಸಚಿವಾಲಯ ನೀಡಿದ ವಾಹನಗಳ ಪಾಸ್‌ಗಳನ್ನು ವಾಹನದಲ್ಲಿ ಅಂಟಿಸಿದಾಗಲೂ ಟೋಲ್ಗಳಲ್ಲಿ ಮನ್ನಣೆ ನೀಡದಿದ್ದಲ್ಲಿ ಅಥವಾ ಸಹಕರಿಸದಿದ್ದಲ್ಲಿ ಕೂಡಲೇ ಸಚಿವಾಲಯದ ಗಮನಕ್ಕೆ ತನ್ನಿ. ಅಭಿವೃದ್ಧಿಗಾಗಿ ಸಹಕರಿಸಲು ಮುಂದೆ ಬಂದಿರುವ ಟೋಲ್ ಕಂಪೆನಿಗಳಾಗಲಿ ಅಥವಾ ಶಾಸಕರು, ಮಾಜಿ ಶಾಸಕರಿಗೆ ಯಾವುದೇ ರೀತಿಯಲ್ಲಿ ಮುಜುಗರವಾಗಬಾರದು ಎಂದು ಹೇಳಿದ್ದಾರೆ.

ರಾಜ್ಯದ ಉಭಯ ಸದನಗಳ ಸದಸ್ಯರು, ಮಾಜಿ ಸದಸ್ಯರ ಗೌರವ ಮತ್ತು ಹಿತ ಕಾಪಾಡುವ ದೃಷ್ಟಿಯಿಂದ ಪ್ರಯಾಣ ಮಾಡುವ ಸಂದರ್ಭದಲ್ಲಿ ಸಚಿವಾಲಯದಿಂದ ವಿತರಿಸಲಾಗಿರುವ ವಾಹನ ಪಾಸ್‌ಗಳನ್ನು ಕಡ್ಡಾಯವಾಗಿ ತಮ್ಮ ವಾಹನಗಳಿಗೆ ಅಂಟಿಸಿ ಪ್ರದರ್ಶಿಸಬೇಕೆಂದು ಜಂಟಿ ಪತ್ರದಲ್ಲಿ ಸೂಚಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X