Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಏಶ್ಯಕಪ್: ಹಾಂಕಾಂಗ್ ವಿರುದ್ಧ ಭಾರತ...

ಏಶ್ಯಕಪ್: ಹಾಂಕಾಂಗ್ ವಿರುದ್ಧ ಭಾರತ 285/7

ಶಿಖರ್ ಧವನ್ ಶತಕ, ರಾಯುಡು ಅರ್ಧಶತಕ

ವಾರ್ತಾಭಾರತಿವಾರ್ತಾಭಾರತಿ18 Sept 2018 8:56 PM IST
share
ಏಶ್ಯಕಪ್: ಹಾಂಕಾಂಗ್ ವಿರುದ್ಧ ಭಾರತ 285/7

ದುಬೈ, ಸೆ.18: ಆರಂಭಿಕ ಆಟಗಾರ ಶಿಖರ್ ಧವನ್ ಶತಕ ಹಾಗೂ ಅಂಬಟಿ ರಾಯುಡು ಅರ್ಧಶತಕದ ಬೆಂಬಲದಿಂದ ಭಾರತ ತಂಡ ಹಾಂಕಾಂಗ್ ವಿರುದ್ಧ ಮಂಗಳವಾರ ಇಲ್ಲಿ ನಡೆದ ಏಶ್ಯಕಪ್‌ನ ‘ಎ’ ಗುಂಪಿನ ಪಂದ್ಯದಲ್ಲಿ 50 ಓವರ್‌ಗಳಲ್ಲಿ 7 ವಿಕೆಟ್‌ಗೆ 285 ರನ್ ಗಳಿಸಿದೆ.

  ಟಾಸ್ ಜಯಿಸಿದ ಹಾಂಕಾಂಗ್ ನಾಯಕ ಅಂಶುಮಾನ್ ರಾತ್ ಮೊದಲು ಫೀಲ್ಡಿಂಗ್ ಆಯ್ದುಕೊಂಡರು. ಏಶ್ಯಕಪ್ ತನ್ನ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಭಾರತದ ಪರ ರೋಹಿತ್ ಶರ್ಮಾ ಹಾಗೂ ಶಿಖರ್ ಧವನ್ ಇನಿಂಗ್ಸ್ ಆರಂಭಿಸಿದರು. ಈ ಇಬ್ಬರು ಮೊದಲ ವಿಕೆಟ್‌ಗೆ 45 ರನ್ ಜೊತೆಯಾಟ ನಡೆಸಿದರು.

ಶರ್ಮಾ ಇನಿಂಗ್ಸ್‌ನ 8ನೇ ಓವರ್‌ನಲ್ಲಿ 23 ರನ್‌ಗೆ ಎಹ್ಸಾನ್ ಖಾನ್‌ಗೆ ಔಟಾದರು. ಆಗ ಕ್ರೀಸಿಗಿಳಿದ ಅಂಬಟಿ ರಾಯುಡು(60 ರನ್, 70 ಎಸೆತ, 3 ಬೌಂಡರಿ, 2 ಸಿಕ್ಸರ್) ಅವರೊಂದಿಗೆ 2ನೇ ವಿಕೆಟ್‌ಗೆ 116 ರನ್ ಜೊತೆಯಾಟ ನಡೆಸಿದ ಧವನ್ ತಂಡವನ್ನು ಆಧರಿಸಿದರು.

ದೀರ್ಘ ಸಮಯದ ಬಳಿಕ ತಂಡಕ್ಕೆ ವಾಪಸಾದ ರಾಯುಡು 70 ಎಸೆತಗಳಲ್ಲಿ 60 ರನ್ ಗಳಿಸಿ ಔಟಾದರು. ಧವನ್ ಹಾಗೂ ದಿನೇಶ್ ಕಾರ್ತಿಕ್ 3ನೇ ವಿಕೆಟ್‌ಗೆ 79 ರನ್ ಸೇರಿಸಿ 40ನೇ ಓವರ್ ಅಂತ್ಯಕ್ಕೆ ಭಾರತದ ಸ್ಕೋರನ್ನು 240ರ ಗಡಿ ತಲುಪಿದರು. 120 ಎಸೆತಗಳಲ್ಲಿ 15 ಬೌಂಡರಿ, 2 ಸಿಕ್ಸರ್‌ಗಳ ಸಹಿತ 127 ರನ್ ಗಳಿಸಿದ ಧವನ್ ಅವರು ದೇವಾಂಗ್ ಶಾಗೆ ವಿಕೆಟ್ ಒಪ್ಪಿಸಿದರು.

ವಿಕೆಟ್‌ಕೀಪರ್ ದಾಂಡಿಗ ಎಂ.ಎಸ್. ಧೋನಿ ಖಾತೆ ತೆರೆಯಲು ವಿಫಲವಾಗಿ ಎಹ್ಸಾನ್ ಖಾನ್‌ಗೆ ವಿಕೆಟ್ ಒಪ್ಪಿಸಿದರು. 28 ರನ್ ಗಳಿಸಿ ಔಟಾಗದೆ ಉಳಿದ ಕೇದಾರ್ ಜಾಧವ್‌ಗೆ ಕೆಳ ಕ್ರಮಾಂಕದ ದಾಂಡಿಗರು ಸಾಥ್ ನೀಡಲಿಲ್ಲ. ಹಾಂಕಾಂಗ್ ಪರ ದೇವಾಂಗ್ ಶಾ(39ಕ್ಕೆ3) ಯಶಸ್ವಿ ಬೌಲರ್ ಎನಿಸಿಕೊಂಡರು. ಎಹ್ಸಾನ್ ಖಾನ್(65ಕ್ಕೆ2) ಎರಡು ವಿಕೆಟ್ ಪಡೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X