Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಟೆಸ್ಲಾ ಸಿಇಒ ಮಸ್ಕ್ ವಿರುದ್ಧ ಬ್ರಿಟಿಶ್...

ಟೆಸ್ಲಾ ಸಿಇಒ ಮಸ್ಕ್ ವಿರುದ್ಧ ಬ್ರಿಟಿಶ್ ಮುಳುಗು ತಜ್ಞ ಮೊಕದ್ದಮೆ

ವಾರ್ತಾಭಾರತಿವಾರ್ತಾಭಾರತಿ18 Sept 2018 9:30 PM IST
share
ಟೆಸ್ಲಾ ಸಿಇಒ ಮಸ್ಕ್ ವಿರುದ್ಧ ಬ್ರಿಟಿಶ್ ಮುಳುಗು ತಜ್ಞ ಮೊಕದ್ದಮೆ

ಲಂಡನ್, ಸೆ. 18: ಥಾಯ್ಲೆಂಡ್‌ನ ಪ್ರವಾಹಪೀಡಿತ ಗುಹೆಯೊಂದರಲ್ಲಿ ಸಿಕ್ಕಿಹಾಕಿಕೊಂಡಿದ್ದ ಜೂನಿಯರ್ ಫುಟ್ಬಾಲ್ ತಂಡದ ಸದಸ್ಯರ ರಕ್ಷಣೆಯಲ್ಲಿ ಸಹಾಯ ಮಾಡಿದ್ದ ಬ್ರಿಟಿಶ್ ಮುಳುಗುಗಾರರೊಬ್ಬರು ಟೆಸ್ಲಾ ಕಂಪೆನಿಯ ಸಿಇಒ ಎಲಾನ್ ಮಸ್ಕ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ನಾನು ಶಿಶುಕಾಮಿ ಎಂಬುದಾಗಿ ಎಲಾನ್ ಮಸ್ಕ್ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ ಎಂದು ಮುಳುಗು ಪರಿಣತ ವರ್ನನ್ ಅನ್‌ಸ್ವರ್ತ್ ತನ್ನ ಮೊಕದ್ದಮೆಯಲ್ಲಿ ದೂರಿದ್ದಾರೆ.

ಮಸ್ಕ್ ಟ್ವಿಟರ್‌ನಲ್ಲಿ ತಪ್ಪು ಆರೋಪವನ್ನು ಮಾಡಿದ್ದಾರೆ ಹಾಗೂ 12 ಫುಟ್ಬಾಲ್ ಆಟಗಾರರು ಮತ್ತು ಅವರ ಕೋಚನ್ನು ನಾಟಕೀಯ ಕಾರ್ಯಾಚರಣೆಯೊಂದರಲ್ಲಿ ರಕ್ಷಣೆ ಮಾಡಿದ ಬಳಿಕ ಇತರ ಹಲವಾರು ಆರೋಪಗಳನ್ನು ಮಾಡಿದ್ದಾರೆ ಎಂದು ಉತ್ತರ ಲಂಡನ್ ನಿವಾಸಿ ವರ್ನನ್ ಹೇಳಿದ್ದಾರೆ.

ಲಾಸ್ ಏಂಜಲಿಸ್‌ನ ಫೆಡರಲ್ ನ್ಯಾಯಾಲಯವೊಂದರಲ್ಲಿ ಸೋಮವಾರ ಮೊಕದ್ದಮೆ ದಾಖಲಿಸಿರುವ ಅವರು, 75,000 ಡಾಲರ್ (ಸುಮಾರು 55 ಲಕ್ಷ ರೂಪಾಯಿ) ಪರಿಹಾರ ಕೋರಿದ್ದಾರೆ ಹಾಗೂ ಮುಂದೆ ಇಂಥ ಆರೋಪಗಳನ್ನು ಪುನರಾವರ್ತಿಸುವುದರಿಂದ ಅವರನ್ನು ತಡೆಯಬೇಕು ಎಂದು ಕೋರಿದ್ದಾರೆ.

ರಕ್ಷಣಾ ಕಾರ್ಯಾಚರಣೆ ಬಗ್ಗೆ ಜುಲೈ 13ರಂದು ಸಿಎನ್‌ಎನ್‌ಗೆ ನೀಡಿದ ಸಂದರ್ಶನವೊಂದರಲ್ಲಿ ವರ್ನನ್, ಮಸ್ಕ್‌ರನ್ನು ಅವರ ಮಿನಿ ಸಬ್‌ಮರೀನ್ ವಿಚಾರದಲ್ಲಿ ಟೀಕಿಸಿದ್ದರು. ಇದರಿಂದ ಕೋಪಗೊಂಡ ಮಸ್ಕ್ 2.25 ಕೋಟಿ ಫಾಲೋವರ್‌ಗಳನ್ನು ಹೊಂದಿರುವ ಟ್ವಿಟರ್ ಖಾತೆಯಲ್ಲಿ ವರ್ನನ್‌ರನ್ನು ‘ಶಿಶುಕಾಮಿ’ ಎಂದು ಕರೆದಿದ್ದರು.

ಬಾಲಕರ ರಕ್ಷಣಾ ಕಾರ್ಯಾಚರಣೆಯಲ್ಲಿ ಬಳಸಲು ಮಸ್ಕ್ ಮಿನಿ ಸಬ್‌ಮರೀನ್ ಒಂದನ್ನು ತಯಾರಿಸಿ ತಂದಿದ್ದರು. ಆದರೆ, ಈ ಕಾರ್ಯಾಚರಣೆಗೆ ಅದು ಪ್ರಾಯೋಗಿಕವಲ್ಲ ಎಂಬ ತೀರ್ಮಾನಕ್ಕೆ ರಕ್ಷಣಾ ತಂಡ ಬಂದಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X