Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಕಾಂಗ್ರೆಸ್ ಜಗತ್ತಿನಲ್ಲಿ 2ನೆ ಅತ್ಯಂತ...

ಕಾಂಗ್ರೆಸ್ ಜಗತ್ತಿನಲ್ಲಿ 2ನೆ ಅತ್ಯಂತ ಭ್ರಷ್ಟ ಪಕ್ಷವೇ?: ಇಲ್ಲಿದೆ ವೈರಲ್ ಸುದ್ದಿಯ ಹಿಂದಿನ ಸತ್ಯಾಂಶ

ವಾರ್ತಾಭಾರತಿವಾರ್ತಾಭಾರತಿ18 Sept 2018 11:01 PM IST
share
ಕಾಂಗ್ರೆಸ್ ಜಗತ್ತಿನಲ್ಲಿ 2ನೆ ಅತ್ಯಂತ ಭ್ರಷ್ಟ ಪಕ್ಷವೇ?: ಇಲ್ಲಿದೆ ವೈರಲ್ ಸುದ್ದಿಯ ಹಿಂದಿನ ಸತ್ಯಾಂಶ

‘ಜಗತ್ತಿನ ಅತ್ಯಂತ ಭ್ರಷ್ಟ ಪಕ್ಷಗಳು’ ಎನ್ನುವ ತಲೆಬರಹದ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ವಿಶೇಷವೆಂದರೆ ಈ ಪಟ್ಟಿಯಲ್ಲಿ ಕಾಂಗ್ರೆಸ್ 2ನೆ ಸ್ಥಾನದಲ್ಲಿದೆ ಎಂದು ಹೇಳಲಾಗಿದ್ದು, ಬಿಜೆಪಿ ಬೆಂಬಲಿಗರು ಈ ಸುದ್ದಿಯನ್ನು ಶೇರ್ ಮಾಡುತ್ತಿದ್ದಾರೆ.

ಸೋಮವಾರ ಈ ಸುದ್ದಿಯನ್ನು ಆರಿನ್ ಕ್ಯಾಪಿಟಲ್ ನ ಚೇರ್ ಮೆನ್ ಟಿ.ವಿ. ಮೋಹನ್ ದಾಸ್ ಪೈ ಟ್ವೀಟ್ ಮಾಡಿದ್ದರು. ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಕೂಡ ಈ ಸುದ್ದಿಯನ್ನು ಟ್ವೀಟ್ ಮಾಡಿದ್ದರು. ಆದರೆ ನಂತರ ಡಿಲಿಟ್ ಮಾಡಿದ್ದರು. ಆದರೆ ಈ ಇಬ್ಬರೂ ಶೇರ್ ಮಾಡಿದ್ದ ಸುದ್ದಿಯ ಲಿಂಕ್ ನಕಲಿಯಾಗಿತ್ತು ಮತ್ತು ಬಿಬಿಸಿಯಂತೆಯೇ ಕಾಣುತ್ತಿದೆ. ಆದರೆ ಈ ಸುದ್ದಿಯನ್ನು ಪ್ರಕಟಿಸಿದ bbcnewshub.comಗೂ ಬಿಬಿಸಿಗೂ ಯಾವುದೇ ಸಂಬಂಧವಿಲ್ಲ.

ಇದೇ ವೆಬ್ ಸೈಟ್ ಈ ಹಿಂದೆ ಜಗತ್ತಿನ ಅತೀ ಭ್ರಷ್ಟ ಪ್ರಧಾನಿಗಳು ಎಂದು ಪಟ್ಟಿಯೊಂದನ್ನು ಪ್ರಕಟಿಸಿತ್ತು. ಈ ಪಟ್ಟಿಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ 7 ನೆ ಸ್ಥಾನದಲ್ಲಿದ್ದರು. ಇದಕ್ಕೂ ಮೊದಲು 2017ರಲ್ಲಿ ಈ ವೆಬ್ ಸೈಟ್ ಜಗತ್ತಿನಲ್ಲಿ ಅತೀ ಭ್ರಷ್ಟ ಪಕ್ಷಗಳ ಪಟ್ಟಿಯನ್ನು ಪ್ರಕಟಿಸಿತ್ತು. ಈ ಪಟ್ಟಿಯಲ್ಲಿ ಕಾಂಗ್ರೆಸ್ 4ನೆ ಸ್ಥಾನದಲ್ಲಿದೆ ಎಂದು ಹೇಳಿತ್ತು. ಈ ವೆಬ್ ಸೈಟ್ ಬಗ್ಗೆ ಈ ಹಿಂದೆ Hoaxslayer ವರದಿ ಪ್ರಕಟಿಸಿದ್ದು, ಈ ಪಟ್ಟಿಗಳಲ್ಲಿ ಯಾವುದೇ ವಿಧಾನವಾಗಲೀ, ಮಾಹಿತಿ ಸಂಗ್ರಹವಾಗಲೀ ಅಥವಾ ಈ ಪಟ್ಟಿಗೆ ಮಾನದಂಡವಾಗಲೀ ಇಲ್ಲ ಎಂದಿತ್ತು. ಸುಳ್ಳು ಸುದ್ದಿ ಪ್ರಕಟಿಸುವ ವೆಬ್ ಸೈಟ್ ಎಂದೂ ಹೇಳಿತ್ತು.

ಈ ಹಿಂದೆ ಟ್ವೀಟ್ ಮಾಡಿದ್ದ ಬಿಬಿಸಿ ಭಾರತದ ಆನ್ ಲೈಸ್ ಸಂಪಾದಕಿ ಗೀತಾ ಪಾಂಡೆ ಬಿಬಿಸಿ ಹೆಸರಲ್ಲಿ ಸುಳ್ಳು ಸುದ್ದಿ ಪ್ರಕಟಿಸುವ ಈ ವೆಬ್ ಸೈಟ್ ವಿರುದ್ಧ ಕಿಡಿಕಾರಿದ್ದರು. ಬಿಬಿಸಿ ನ್ಯೂಸ್, ಬಿಬಿಸಿ ಇಂಡಿಯಾ, ಬಿಬಿಸಿ ನ್ಯೂಸ್ ಏಷ್ಯಾ ಇಂತಹ ನಕಲಿ ಸಮೀಕ್ಷೆಗಳನ್ನು ನಡೆಸುವುದಿಲ್ಲ ಎಂದು ಹೇಳಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X