Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಗೋಪಿಚಂದ್ ಪುತ್ರ ಬ್ಯಾಡ್ಮಿಂಟನ್ ನಲ್ಲಿ...

ಗೋಪಿಚಂದ್ ಪುತ್ರ ಬ್ಯಾಡ್ಮಿಂಟನ್ ನಲ್ಲಿ ಉದಯೋನ್ಮುಖ ಸ್ಟಾರ್

ವಾರ್ತಾಭಾರತಿವಾರ್ತಾಭಾರತಿ19 Sept 2018 11:55 PM IST
share
ಗೋಪಿಚಂದ್ ಪುತ್ರ ಬ್ಯಾಡ್ಮಿಂಟನ್ ನಲ್ಲಿ ಉದಯೋನ್ಮುಖ ಸ್ಟಾರ್

ಚಂಡೀಗಡ, ಸೆ.19: ಬ್ಯಾಡ್ಮಿಂಟನ್ ಕೋರ್ಟ್ ಸೆಕ್ಟರ್ 43ರಲ್ಲಿ ಮಂಗಳವಾರ ಆಡುತ್ತಿದ್ದ 14ರ ಹರೆಯದ ಬಾಲಕನ ಟೀ-ಶರ್ಟ್‌ನಲ್ಲಿ ಪುಲ್ಲೇಲ ಎಂದು ಬರೆದಿರುವುದು ಗಮನ ಸೆಳೆಯಿತು.

ಸಾಯಿ ವಿಷ್ಣು ಅವರು ರಾಷ್ಟ್ರೀಯ ಬ್ಯಾಡ್ಮಿಂಟನ್ ಕೋಚ್ ಪುಲ್ಲೇಲ ಗೋಪಿಚಂದ್ ಪುತ್ರ. ಸಾಯಿ ವಿಷ್ಣು ಅವರು ಅಂಡರ್ -19 ಪ್ರಥಮ ಅಖಿಲ ಭಾರತ ಜೂನಿಯರ್ ರ್ಯಾಂಕಿಂಗ್ ಬ್ಯಾಡ್ಮಿಂಟನ್ ಟೂರ್ನಮೆಂಟ್‌ನಲ್ಲಿ ಸ್ಪರ್ಧಾ ಕಣಕ್ಕಿಳಿದಿದ್ದಾರೆ.

ಸಾಯಿ ವಿಷ್ಣು ಅವರು ಉದಯೋನ್ಮುಖ ಸ್ಟಾರ್ ಆಗಿ ಮಿಂಚುತ್ತಿದ್ದಾರೆ. ಅಂಡರ್ -19 ಪ್ರಥಮ ಅಖಿಲ ಭಾರತ ಜೂನಿಯರ್ ರ್ಯಾಂಕಿಂಗ್ ಬ್ಯಾಡ್ಮಿಂಟನ್ ಟೂರ್ನಮೆಂಟ್‌ನಲ್ಲಿ ಈಗಾಗಲೇ 1,040 ಯುವ ಆಟಗಾರರು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಅರ್ಹತಾ ಸುತ್ತಿನಲ್ಲಿ ಹಲವು ಮಂದಿ ಆಟಗಾರರು ಆಡುತ್ತಿದ್ದಾರೆ. ಈ ಪೈಕಿ ಎಲ್ಲರ ಗಮನ ಸಾಯಿ ವಿಷ್ಣು ಕಡೆಗೆ ನೆಟ್ಟಿದೆ.

ಪುರುಷರ ಅಂಡರ್ -19 ಎರಡನೇ ಅರ್ಹತಾ ಸಿಂಗಲ್ಸ್ ಪಂದ್ಯದಲ್ಲಿ ಸಾಯಿ ವಿಷ್ಣು ಅವರು ಉದಯ ಶಂಕರ್‌ಪ್ರಸಾದ್ ಅವರನ್ನು 13-15, 17-15, 15-13 ಅಂತರದಲ್ಲಿ ಸೋಲಿಸಿದರು. ಮೊದಲ ಸಿಂಗಲ್ಸ್ ಪಂದ್ಯದಲ್ಲಿ ಸಾಯಿ ವಿಷ್ಣು ಅವರು ಅವ್ಜ್ ಪಾಂಡೆ ವಿರುದ್ಧ 15-12, 15-7 ಅಂತರದಲ್ಲಿ ಜಯ ಸಾಧಿಸಿದರು.

ಮೊದಲ ಪಂದ್ಯದ ಪ್ರಥಮ ಗೇಮ್‌ನಲ್ಲಿ ಸಾಯಿ ವಿಷ್ಣು 13-15 ಅಂತರದಲ್ಲಿ ಹಿನ್ನಡೆ ಅನುಭವಿಸಿದರು. ಆದರೆ ಎರಡನೇ ಗೇಮ್‌ನಲ್ಲಿ ತಿರುಗೇಟು ನೀಡಿದರು. ಸಾಯಿ ವಿಷ್ಣು ಅಜ್ಜಿ ಪುಲ್ಲೇಲ ಸುಬ್ರವಮ್ಮ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ‘‘ ಪ್ರತಿಯೊಂದು ಪಂದ್ಯದಲ್ಲೂ ಸಾಯಿ ವಿಷ್ಣು ಅವರ ಸ್ಪರ್ಧಾ ಮಟ್ಟದಲ್ಲಿ ಸುಧಾರಣೆಯಾಗುತ್ತಿದೆ. ಮುಂದೆ ಡಬಲ್ಸ್ ಅರ್ಹತಾ ಪಂದ್ಯದಲ್ಲೂ ಆಡಲಿದ್ದಾರೆ. ಸತತ ಪಂದ್ಯಗಳನ್ನು ಆಡುತ್ತಿರುವ ಸಾಯಿ ವಿಷ್ಣು ಅಗ್ರಸ್ಥಾನದಲ್ಲಿದ್ದಾರೆ’’ ಎಂದು ಹೇಳಿದ್ದಾರೆ.

ಬುಧವಾರ ಎರಡು ಪಂದ್ಯಗಳಲ್ಲಿ ಜಯ ಗಳಿಸಿರುವ ಸಾಯಿ ವಿಷ್ಣು ಪ್ರಮುಖ ಘಟ್ಟ ಪ್ರವೇಶಿಸುವ ನಿರೀಕ್ಷೆ ಮೂಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X