Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಈ ದಿನ
  4. ಈ ದಿನ

ಈ ದಿನ

ವಾರ್ತಾಭಾರತಿವಾರ್ತಾಭಾರತಿ19 Sept 2018 11:56 PM IST
share
ಈ ದಿನ

1519: ಪೋರ್ಚುಗೀಸ್ ನಾವಿಕ ಫರ್ಡಿನಾಂಡ್ ಮೆಗಲನ್ ನಾಯಕತ್ವದ ತಂಡ ಈ ದಿನ ತನ್ನ ಪ್ರಥಮ ಯಶಸ್ವಿ ವಿಶ್ವಪರ್ಯಟನೆಯನ್ನು ಪೂರ್ಣಗೊಳಿಸಿತು. ಆದರೆ ಮೆಗಲನ್ ಮಾರ್ಗ ಮಧ್ಯದಲ್ಲಿಯೇ ಹತ್ಯೆಯಾದನು.

1857: ಪ್ರಥಮ ಸ್ವಾತಂತ್ರ ಸಂಗ್ರಾಮದಲ್ಲಿ ಬ್ರಿಟಿಷ್ ಸೇನಾಪಡೆಗಳು ಈ ದಿನ ದಿಲ್ಲಿಯನ್ನು ವಶಪಡಿಸಿಕೊಂಡವು. ಬ್ರಿಟಿಷ್ ಆಳ್ವಿಕೆಯ ವಿರುದ್ಧ ದಂಗೆಯೆದ್ದಿದ್ದ ಅನೇಕ ಸಂಸ್ಥಾನಗಳು ದಿಲ್ಲಿಯನ್ನು ಕೇಂದ್ರ ಸ್ಥಾನವಾಗಿರಿಸಿಕೊಂಡು 80 ವರ್ಷ ವಯಸ್ಸಿನ ಮೊಗಲ್ ದೊರೆ ಬಹದ್ದೂರ್ ಶಾ ಜಾಫರ್‌ರನ್ನು ತಮ್ಮ ದೊರೆ ಎಂದು ಘೋಷಿಸಿಕೊಂಡು ಹೋರಾಟಕ್ಕಿಳಿದವು. ಆದರೆ ಸೂಕ್ತ ನಿರ್ವಹಣೆ, ಒಗ್ಗಟ್ಟಿನ ಕೊರತೆಯಿಂದ ಈ ದಂಗೆ ವಿಫಲವಾಯಿತು.

1878: ಇಂಗ್ಲಿಷ್ ದಿನಪತ್ರಿಕೆ ‘ದಿ ಹಿಂದೂ’ ಪ್ರಥಮ ಬಾರಿಗೆ ವಾರಪತ್ರಿಕೆಯಾಗಿ ಪ್ರಕಟವಾಯಿತು. ಚೆನ್ನೈನಲ್ಲಿ ಕಾನೂನು ವಿದ್ಯಾರ್ಥಿಗಳಿಂದ ರಚನೆಗೊಂಡ ಈ ಪತ್ರಿಕೆಯು ಆರಂಭದಲ್ಲಿ ಬ್ರಿಟಿಷರು ಭಾರತೀಯರಿಗೆ ತೋರುತ್ತಿದ್ದ ತಾರತಮ್ಯ ನೀತಿಗೆ ಪ್ರತಿಭಟನಾರ್ಥವಾಗಿ ರೂಪುಗೊಂಡಿತು. 1889ರಿಂದ ಈ ಪತ್ರಿಕೆಯು ದೈನಿಕವಾಗಿ ಪ್ರಕಟವಾಗಲಾರಂಭಿಸಿತು.

1967: ಟೆಕ್ಸಾಸ್-ಮೆಕ್ಸಿಕೊ ಗಡಿಯಲ್ಲಿ ಬೀಸಿದ ಪ್ರಬಲ ಚಂಡಮಾರುತಕ್ಕೆ 38 ಜನ ಬಲಿಯಾದರು.

1979: ನಾಸಾವು ‘ಎಚ್‌ಇಎಒ 3’ ಎಂಬ ಉಪಗ್ರಹವನ್ನು ಉಡಾವಣೆ ಮಾಡಿತು.

1983: 1981ರ ಜೂನ್‌ನಲ್ಲಿ ಕಾರ್ಯಾಚರಣೆ ಆರಂಭಿಸಿದ್ದ ಆ್ಯಪಲ್ ಉಪಗ್ರಹ 1983ರ ಸೆ.20ರ ಈ ದಿನ ಕಾರ್ಯಾಚರಣೆ ನಿಲ್ಲಿಸಿತು.

1990: ವಿಭಜನೆಗೊಂಡಿದ್ದ ಪಶ್ಚಿಮ ಮತ್ತು ಪೂರ್ವ ಜರ್ಮನಿಗಳು ಒಗ್ಗೂಡಲು ಪರಸ್ಪರ ಒಪ್ಪಿದವು.

1928: ಸಮಾನತೆಯ ಹರಿಕಾರ, ಸಮಾಜ ಸುಧಾರಕ ನಾರಾಯಣ ಗುರು ಈ ದಿನ ನಿಧನರಾದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X