Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಗೌರಿ ಲಂಕೇಶ್ ಹತ್ಯೆ ಪ್ರಕರಣ: ಗನ್...

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಗನ್ ಸೂತ್ರದಾರ ‘ಕಲಾಸ್ಕರ್’ ಬಂಧನ

ವಾರ್ತಾಭಾರತಿವಾರ್ತಾಭಾರತಿ20 Sept 2018 8:51 PM IST
share
ಗೌರಿ ಲಂಕೇಶ್ ಹತ್ಯೆ ಪ್ರಕರಣ: ಗನ್ ಸೂತ್ರದಾರ ‘ಕಲಾಸ್ಕರ್’ ಬಂಧನ

ಬೆಂಗಳೂರು, ಸೆ.20: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಂಬಂಧ ಕೃತ್ಯಕ್ಕೆ ಬಳಸಿದ್ದ ಪಿಸ್ತೂಲಿನ ಸೂತ್ರದಾರ ಶರದ್ ಕಲಾಸ್ಕರ್ ಎಂಬಾತನನ್ನು ಸಿಟ್ (ಎಸ್‌ಐಟಿ) ಬಂಧಿಸಿದೆ.

ಗುರುವಾರ ಮಹಾರಾಷ್ಟ್ರದಲ್ಲಿ ಶರದ್ ಕಲಾಸ್ಕರ್‌ನನ್ನು ಸಿಟ್ ತನಿಖಾಧಿಕಾರಿಗಳು ಬಂಧಿಸಿದ್ದು, ಈತ ಗೌರಿ ಲಂಕೇಶ್ ಹತ್ಯೆ ಪ್ರಕರಣದ 16ನೆ ಆರೋಪಿಯಾಗಿದ್ದಾನೆ.

ಗನ್ ಸೂತ್ರಧಾರ?: ವಿಚಾರವಾದಿ ಗೋವಿಂದ ಪನ್ಸಾರೆ ಅವರ ಹತ್ಯೆ ಪ್ರಕರಣ ಸಂಬಂಧ ಮಹಾರಾಷ್ಟ್ರದ ಎಟಿಎಸ್ ತನಿಖಾಧಿಕಾರಿಗಳು ಸುಧನ್ವಾ ಗೊಂಧಲೇಕರ್, ವೈಭವ್ ರಾವತ್ ಹಾಗೂ ಶರದ್ ಕಲಾಸ್ಕರ್‌ನನ್ನು ಬಂಧಿಸಿ ಪಿಸ್ತೂಲುಗಳನ್ನು ವಶಕ್ಕೆ ಪಡೆದಿದ್ದರು. ಗೌರಿ ಲಂಕೇಶ್ ಹತ್ಯೆಗೆ ಬಳಸಲಾಗಿದ್ದ ಪಿಸ್ತೂಲು ಯಾವುದು ಎನ್ನುವುದು ಶರದ್‌ಗೆ ಗೊತ್ತಿರಬಹುದು ಎಂದು ದಟ್ಟ ಶಂಕೆ ವ್ಯಕ್ತವಾಗಿದೆ.

ಬಾಡಿ ವಾರೆಂಟ್: ಗೌರಿ ಹತ್ಯೆ ಪ್ರಕರಣದ ವಿಚಾರಣೆಗಾಗಿ ಎಸ್‌ಐಟಿ ತನಿಖಾಧಿಕಾರಿಗಳು, ಮಹಾರಾಷ್ಟ್ರ ನ್ಯಾಯಾಲಯದ ಅನುಮತಿ ಪಡೆದು ಬಾಡಿ ವಾರಂಟ್ ಮೂಲಕ ಶರದ್‌ನನ್ನು ವಶಕ್ಕೆ ಪಡೆದು, ಬಳಿಕ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಬಳಿಕ ನ್ಯಾಯಾಲಯ ಶರದ್‌ನನ್ನು 20 ದಿನಗಳವರೆಗೆ ಸಿಟ್ ಕಸ್ಟಡಿಗೆ ಒಪ್ಪಿಸಿತು.

‘ಮತ್ತೆ ಕಸ್ಟಡಿಗೆ ಸುಧನ್ವಾ’

ಸಿಟ್ ತನಿಖಾಧಿಕಾರಿಗಳ ವಶದಲ್ಲಿದ್ದ ಸುಧನ್ವಾ ಗೊಂಧಲೇಕರ್‌ನನ್ನು ಸಹ ವಿಶೇಷ ನ್ಯಾಯಾಲಯಕ್ಕೆ ಗುರುವಾರ ಹಾಜರುಪಡಿಸಲಾಯಿತು.

ಬಾಡಿ ವಾರಂಟ್ ಮೂಲಕ ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಲಯದ ಅನುಮತಿಯಂತೆ 15 ದಿನ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ್ದೇವೆ. ಇನ್ನಷ್ಟು ಮಾಹಿತಿ ಆತನಿಂದ ಪಡೆಯಬೇಕಿದ್ದು, ಕಸ್ಟಡಿ ಅವಧಿ ವಿಸ್ತರಣೆ ಮಾಡಬೇಕು ಎಂದು ತನಿಖಾಧಿಕಾರಿಗಳು ಕೋರಿದರು. ಬಳಿಕ 10 ದಿನಗಳವರೆಗೆ ಸುಧನ್ವಾನನ್ನು ಸಿಟ್ ಕಸ್ಟಡಿಗೆ ನೀಡಿದೆ.

ಹತ್ತಾರು ಪಿಸ್ತೂಲು ಸಿಕ್ಕಿತ್ತು...?

ಎಟಿಎಸ್ ತನಿಖಾಧಿಕಾರಿಗಳು ಸುಧನ್ವಾ ಗೊಂಧಲೇಕರ್, ವೈಭವ್ ರಾವತ್ ಹಾಗೂ ಶರದ್ ಕಲಾಸ್ಕರ್‌ನನ್ನು ಮುಂಬೈನಲ್ಲಿ ಬಂಧಿಸಿದ್ದರು. ಆಗ, 16 ಪಿಸ್ತೂಲ್ ಜಪ್ತಿಯಾಗಿತ್ತು. ಪತ್ತೆಯಾಗಿದ್ದ 16 ಪಿಸ್ತೂಲ್ ಪೈಕಿ 15 ಹೊಸದಾಗಿ ಖರೀದಿ ಮಾಡಿರುವ ಅಂಶ ತನಿಖೆಯಲ್ಲಿ ತಿಳಿದುಬಂದಿತ್ತು. 16 ಪಿಸ್ತೂಲ್ ಪೈಕಿ 15 ಹೊಸದಾಗಿದ್ದರೆ 1 ಪಿಸ್ತೂಲ್ ಮೂರು ವಿಚಾರವಾದಿಗಳ ಹತ್ಯೆಗೆ ಬಳಸಿರುವ ಸಾಧ್ಯತೆ ಇದೆ ಎಂದು ತನಿಖಾಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X