ಸಂಪಾಜೆಯ ಕೆರೆಮೂಲೆ ಎಂಬಲ್ಲಿ ಸುಮಾರು 14 ಅಡಿ ಉದ್ದದ ಕಾಳಿಂಗ ಸರ್ಪ ಸೆರೆಯಾಗಿದೆ. ರಸ್ತೆ ಬದಿಯಲ್ಲಿ ಕಾಣಿಸಿಕೊಂಡ ಈ ಹಾವನ್ನು ಅರಂತೋಡಿನ ಉರಗ ತಜ್ಞ ಶಿವಾನಂದ ಕುಕ್ಕುಂಬಳ ಸೆರೆ ಹಿಡಿದರು. ನಂತರ ಮಂಗಳೂರಿನ ಪಿಲಿಕುಳ ನಿಸರ್ಗ ಧಾಮಕ್ಕೆ ಬಿಡಲಾಯಿತು.
ಸಂಪಾಜೆಯ ಕೆರೆಮೂಲೆ ಎಂಬಲ್ಲಿ ಸುಮಾರು 14 ಅಡಿ ಉದ್ದದ ಕಾಳಿಂಗ ಸರ್ಪ ಸೆರೆಯಾಗಿದೆ. ರಸ್ತೆ ಬದಿಯಲ್ಲಿ ಕಾಣಿಸಿಕೊಂಡ ಈ ಹಾವನ್ನು ಅರಂತೋಡಿನ ಉರಗ ತಜ್ಞ ಶಿವಾನಂದ ಕುಕ್ಕುಂಬಳ ಸೆರೆ ಹಿಡಿದರು. ನಂತರ ಮಂಗಳೂರಿನ ಪಿಲಿಕುಳ ನಿಸರ್ಗ ಧಾಮಕ್ಕೆ ಬಿಡಲಾಯಿತು.