Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಇ-ಜಗತ್ತು
  4. ಇನ್ನು ಮುಂದೆ ಈ ಫೋನ್ ಗಳಲ್ಲಿ...

ಇನ್ನು ಮುಂದೆ ಈ ಫೋನ್ ಗಳಲ್ಲಿ ವಾಟ್ಸ್ಯಾಪ್ ಬಳಕೆ ಸಾಧ್ಯವಿಲ್ಲ

ವಾರ್ತಾಭಾರತಿವಾರ್ತಾಭಾರತಿ21 Sept 2018 3:31 PM IST
share
ಇನ್ನು ಮುಂದೆ ಈ ಫೋನ್ ಗಳಲ್ಲಿ ವಾಟ್ಸ್ಯಾಪ್ ಬಳಕೆ ಸಾಧ್ಯವಿಲ್ಲ

ಹೊಸದಿಲ್ಲಿ, ಸೆ.21: ಐಒಎಸ್-6 ಸಪೋರ್ಟ್ ಹೊಂದಿದ ಐಫೋನ್ ಗಳಿಗೆ ವಾಟ್ಸ್ಯಾಪ್ ಸೇವೆಗಳು ಇತ್ತೀಚೆಗೆ  ಅಂತ್ಯಗೊಳಿಸಲಾಗಿದ್ದರೆ, ಸೆಪ್ಟೆಂಬರ್ 20ರಿಂದ ಐಒಎಸ್7 ಸಪೋರ್ಟ್ ಹೊಂದಿದ ಐಫೋನ್ ಗಳಿಗೂ ವಾಟ್ಸ್ಯಾಪ್ ಸೌಲಭ್ಯ ದೊರೆಯುವುದಿಲ್ಲ.

ಐಒಎಸ್ 7 ಸಪೋರ್ಟ್ ಹೊಂದಿದ ಐಫೋನ್ ಹೊಂದಿರುವವರು ಇನ್ನು ಮುಂದೆ ವಾಟ್ಸ್ಯಾಪ್ ಅನ್ನು ಡೌನ್‍ಲೋಡ್ ಮಾಡಲು ಸಾಧ್ಯವಿಲ್ಲ. ಆದರೆ ಈಗಾಗಲೇ ತಮ್ಮ ಐಫೋನ್ 4ಗಳಲ್ಲಿ ವಾಟ್ಸ್ಯಾಪ್ ಅಳವಡಿಸಿರುವವರಿಗೆ ಈ ಹೊಸ ನಿಯಮ ಅನ್ವಯವಾಗದು. ಹೊಸದಾಗಿ ಡೌನ್‍ಲೋಡ್ ಮಾಡುವುದು ಮಾತ್ರ ಇಂತಹ ಸಾಧನಗಳನ್ನು ಹೊಂದಿದವರಿಗೆ ಸಾಧ್ಯವಿಲ್ಲ.

ಐಫೋನ್ 4 ಈಗಲೂ ಐಒಎಸ್8 ಸಪೋರ್ಟ್ ಹೊಂದಿದ ಕಂಪೆನಿಯ ಕೊನೆಯ ಫೋನ್ ಆಗಿದೆ. ಆದರೆ ಎಲ್ಲಾ ಐಫೋನ್4 ಬಳಕೆದಾರರು ವಾಟ್ಸ್ಯಾಪ್ ಅನ್ನು 2020ರ ತನಕ ಉಪಯೋಗಿಸಬಹುದಾದರೂ ಅವರಿಗೆ ಈ ಆ್ಯಪ್ ಅನ್ನು ಮರು ಇನ್‍ಸ್ಟಾಲ್ ಮಾಡುವುದು ಅಥವಾ ಅಪ್‍ಡೇಟ್ ಮಾಡುವುದು ಅಸಾಧ್ಯ.

ಫೆಬ್ರವರಿ 1, 2020ರ ನಂತರ ವಾಟ್ಸ್ಯಾಪ್ ಐಒಎಸ್ 7 ಮತ್ತು ಹಳೆಯ ಅವತರಣಿಕೆಗಳಲ್ಲಿ ಕಾರ್ಯನಿರ್ವಹಿಸುವುದು ನಿಲ್ಲಿಸಲಿದೆ.

ನೋಕಿಯಾ ಸಿಂಬಿಯನ್ ಎಸ್ 60,  ವಿಂಡೋಸ್ ಫೋನ್ 8.0, ಬ್ಲ್ಯಾಕ್‍ಬೆರ್ರಿ ಒಎಸ್ ಮತ್ತು ಹಳೆಯ ತಂತ್ರಜ್ಞಾನಗಳ ಆಧರಿತ ಸಾಧನಗಳಲ್ಲಿ ವಾಟ್ಸ್ಯಾಪ್ ಕಾರ್ಯನಿರ್ವಹಿಸುವುದು ಈಗಾಗಲೇ ನಿಂತಿದೆ. ಅಂತೆಯೇ ಆಂಡ್ರಾಯ್ಡ್ 2.3.7 ಮತ್ತು ಹಳೆಯ ಅವತರಣಿಕೆಗಳಿಗೂ ಫೆಬ್ರವರಿ 1, 2020ರ ನಂತರ ವಾಟ್ಸ್ಯಾಪ್ ಸಪೋರ್ಟ್ ಅಂತ್ಯಗೊಳ್ಳಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X