Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತದ ಗೆಲುವಿಗೆ 174 ರನ್‌ಗಳ ಗುರಿ

ಭಾರತದ ಗೆಲುವಿಗೆ 174 ರನ್‌ಗಳ ಗುರಿ

ಬಾಂಗ್ಲಾಕ್ಕೆ ಜಡೇಜ, ಕುಮಾರ್, ಬುಮ್ರಾ ಪ್ರಹಾರ

ವಾರ್ತಾಭಾರತಿವಾರ್ತಾಭಾರತಿ21 Sept 2018 8:58 PM IST
share
ಭಾರತದ ಗೆಲುವಿಗೆ 174 ರನ್‌ಗಳ ಗುರಿ

ದುಬೈ, ಸೆ.21: ಏಶ್ಯಕಪ್ ಕ್ರಿಕೆಟ್ ಟೂರ್ನಮೆಂಟ್‌ನ ಗ್ರೂಪ್ ಹಂತದ ಕೊನೆಯ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ ಕೈ ಸುಟ್ಟುಕೊಂಡಿದ್ದ ಬಾಂಗ್ಲಾದೇಶ ತಂಡ ಸೂಪರ್ -4 ಹಂತದ ಮೊದಲ ಪಂದ್ಯದಲ್ಲಿ ಭಾರತದ ವಿರುದ್ಧ ಸಾಧಾರಣ ಮೊತ್ತ ದಾಖಲಿಸಿದೆ.

  ಇಲ್ಲಿನ ದುಬೈ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಬಾಂಗ್ಲಾ ತಂಡ 49.1 ಓವರ್‌ಗಳಲ್ಲಿ 173 ರನ್‌ಗಳಿಗೆ ಆಲೌಟಾಗಿದೆ. ಮೆಹಿದಿ ಹಸನ್ ದಾಖಲಿಸಿದ 42 ರನ್‌ಗಳ ಸಹಾಯದಿಂದ ಬಾಂಗ್ಲಾದ ಸ್ಕೋರ್ 170ರ ಗಡಿ ದಾಟಿತು.

ಹಸನ್ ಮತ್ತು ನಾಯಕ ಮಶ್ರಾಫೆ ಮೊರ್ತಾಜೆ 8ನೇ ವಿಕೆಟ್‌ಗೆ ಜೊತೆಯಾಟದಲ್ಲಿ ತಂಡದ ಖಾತೆಗೆ 66 ರನ್‌ಗಳ ಅಮೂಲ್ಯ ಕೊಡುಗೆ ನೀಡಿದರು.

 ಆರಂಭಿಕ ದಾಂಡಿಗರಾದ ಲಿಟನ್ ದಾಸ್ (7) ಮತ್ತು ನಝ್ಮುಲ್ ಹುಸೈನ್ ಶಾಂಟೊ (7) ಅವರನ್ನು ಭುವನೇಶ್ವರ ಕುಮಾರ್ ಮತ್ತು ಜಸ್‌ಪ್ರೀತ್ ಬುಮ್ರಾ ಬೇಗನೆ ಪೆವಿಲಿಯನ್‌ಗೆ ಅಟ್ಟಿದರು. 5.1 ಓವರ್‌ಗಳಲ್ಲಿ 16ಕ್ಕೆ 2 ವಿಕೆಟ್ ಕಳೆದುಕೊಂಡ ಬಾಂಗ್ಲಾ ಪರ ಶಾಕಿಬ್ ಅಲ್ ಹಸನ್(17) ಮತ್ತು ವಿಕೆಟ್ ಕೀಪರ್ ಮುಶ್ಫೀಕುರ್ರಹೀಂ (21) ಎರಡಂಕೆಯ ಕೊಡುಗೆ ನೀಡಿ ಜಡೇಜಗೆ ವಿಕೆಟ್ ಒಪ್ಪಿಸಿದರು. ಮುಹಮ್ಮದ್ ಮಿಥುನ್(9) ಅವರನ್ನು ಜಡೇಜ ಎಲ್‌ಬಿಡಬ್ಲು ಬಲೆಗೆ ಬೀಳಿಸಿದರು. 18 ಓವರ್‌ಗಳಲ್ಲಿ 65ಕ್ಕೆ 5 ವಿಕೆಟ್ ಕಳೆದುಕೊಂಡ ಬಾಂಗ್ಲಾ ತಂಡವನ್ನು ಸಂಕಷ್ಟದಿಂದ ಪಾರು ಮಾಡಲು ಯತ್ನಿಸಿದ ಮಹ್ಮುದುಲ್ಲಾ (25)ಮತ್ತು ಮೊಸಾಡೆಕ್ ಹುಸೈನ್ (12) ಅವರು 6ನೇ ವಿಕೆಟ್‌ಗೆ 36 ರನ್‌ಗಳ ಕೊಡುಗೆ ನೀಡಿದರು. ಇದರೊಂದಿಗೆ ಬಾಂಗ್ಲಾದ ಸ್ಕೋರ್ 32.4 ಓವರ್‌ಗಳಲ್ಲಿ 101ಕ್ಕೆ ತಲುಪಿತು. ್ಲ 32.5ನೇ ಓವರ್‌ನಲ್ಲಿ ಮಹ್ಮುದುಲ್ಲಾರನ್ನು ಭುವನೇಶ್ವರ ಕುಮಾರ್ ಎಲ್‌ಬಿಡಬ್ಲು ಬಲೆಗೆ ಕೆಡವಿದರು. ಮಹ್ಮುದುಲ್ಲಾ ನಿರ್ಗಮಿಸಿದ ಬೆನ್ನಲ್ಲೇ ಮೊಸಾದೆಕ್ ಅವರು ಜಡೇಜ ಎಸೆತದಲ್ಲಿ ವಿಕೆಟ್ ಕೀಪರ್ ಧೋನಿಗೆ ಕ್ಯಾಚ್ ನೀಡಿದರು.

ಎಂಟನೇ ವಿಕೆಟ್‌ಗೆ ಮೆಹಿದಿ ಹಸನ್ ಮತ್ತು ಮೊರ್ತಾಝಾ 66 ರನ್‌ಗಳ ಜೊತೆಯಾಟ ನೀಡಿದರು. ಹಸನ್ 42 ರನ್ (50ಎ, 2ಬೌ,2ಸಿ) ಗಳಿಸಿ ಬುಮ್ರಾ ಎಸೆತದಲ್ಲಿ ಧವನ್‌ಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ಮೊರ್ತಾಝಾ 26 ರನ್ ಗಳಿಸಿ ಭುವನೇಶ್ವರ್ ಕುಮಾರ್‌ಗೆ ವಿಕೆಟ್ ಒಪ್ಪಿಸಿದರು. ಕೊನೆಯಲ್ಲಿ ಮುಸ್ತಾಫಿಝ್ರುರಹ್ಮಾನ್(3) ಅವರು ಬುಮ್ರಾಗೆ ಕ್ಯಾಚ್ ನೀಡುವುದರೊಂದಿಗೆ ಬಾಂಗ್ಲಾ ತಂಡ ದ ಇನಿಂಗ್ಸ್ ಮುಕ್ತಾಯಗೊಂಡಿತು. ಭಾರತದ ಪರ ರವೀಂದ್ರ ಜಡೇಜ 29ಕ್ಕೆ 4, ಭುವನೇಶ್ವರ ಕುಮಾರ್ 32ಕ್ಕೆ 3 ಮತ್ತು ಜಸ್‌ಪ್ರೀತ್ ಬುಮ್ರಾ 37ಕ್ಕೆ 3 ವಿಕೆಟ್ ಪಡೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X