Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜಾಲತಾಣದಲ್ಲಿ ಹರಿಬಿಟ್ಟಿರುವ ಸುದ್ಧಿ...

ಜಾಲತಾಣದಲ್ಲಿ ಹರಿಬಿಟ್ಟಿರುವ ಸುದ್ಧಿ ಸತ್ಯಕ್ಕೆ ದೂರ: ಬಂಧಿತರ ಹಾರೀಸ್, ಇಮ್ರಾನ್ ಪೋಷಕರು

ಜಾನುವಾರು ಹತ್ಯೆ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ21 Sept 2018 10:29 PM IST
share
ಜಾಲತಾಣದಲ್ಲಿ ಹರಿಬಿಟ್ಟಿರುವ ಸುದ್ಧಿ ಸತ್ಯಕ್ಕೆ ದೂರ: ಬಂಧಿತರ ಹಾರೀಸ್, ಇಮ್ರಾನ್ ಪೋಷಕರು

ಮೂಡಿಗೆರೆ, ಸೆ.21: ಜಾನುವಾರುಗಳನ್ನು ಕಳ್ಳತನ ಮಾಡಿ ಕೊಂದು ಮಾಂಸ ಮಾರಿ ಮಾರಾಟ ಮಾಡಿದ್ದಾರೆಂದು ಸುಳ್ಳು ದೂರು ನೀಡಿ, ನಮ್ಮ ಮಕ್ಕಳಿಬ್ಬರನ್ನು ಜೈಲಿಗೆ ಕಳುಹಿಸಿ, ನಮ್ಮ ಕುಟುಂಬಕ್ಕೆ ತೊಂದರೆ ಕೊಡುತ್ತಿದ್ದಾರೆಂದು ತಾಲೂಕಿನ ಅಣಜೂರು ಗ್ರಾಮದಲ್ಲಿ ಜಾನುವಾರು ಮಾಂಸ ಮಾರಾಟಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಶರಣಾಗಿ ಬಂಧಿತರಾಗಿರುವ ಹಾರೀಸ್ ಮತ್ತು ಇಮ್ರಾನ್ ಪೋಷಕರು ದೂರಿದ್ದಾರೆ. 

ಶುಕ್ರವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಜಾನುವಾರು ವಿಚಾರದಲ್ಲಿ ಆರೋಪಿತರಾಗಿರುವ ನಮ್ಮ ಮಕ್ಕಳು ಜೇನುಬೈಲಿನ ವ್ಯಕ್ತಿಯೊಬ್ಬರಿಂದ ಕಳೆದ 20 ದಿನದ ಹಿಂದೆ 10 ಸಾವಿರ ರೂ.ನೀಡಿ ಜಾನುವಾರು ಖರೀದಿಸಿದ್ದರು. ಅದನ್ನು ಮಾಂಸ ಮಾಡಿದ್ದು ನಿಜ. ಆದರೆ 60 ಜಾನುವಾರುಗಳನ್ನು ಕಳ್ಳತನಗೈದು, ಕೊಂದು ಮಾಂಸ ಮಾಡಿ ಮಾರಾಟ ಮಾಡಿ, ಮಸೀದಿ ಹಿಂಭಾಗದಲ್ಲಿ ಅದಕ್ಕಾಗಿಯೆ ಶೆಡ್ ನಿರ್ಮಿಸಲಾಗಿದೆ ಎಂದು ಸಾಮಾಜಿಕ ಜಾಲಾ ತಾಣದಲ್ಲಿ ಕೆಲವರು ಸುಳ್ಳು ಸುದ್ದಿ ಹರಿಯಬಿಟ್ಟಿದ್ದಾರೆ. ಶೆಡ್ ನಿರ್ಮಿಸಿದ ಜಾಗಕ್ಕೂ ಮಸೀದಿಯ ಹಿಂಭಾಗಕ್ಕೂ ಸಂಬಂಧವೇ ಇಲ್ಲ. ಅರಣ್ಯ ಇಲಾಖೆಗೆ ಸೇರಿದ ಜಾಗದಲ್ಲಿ ಶೆಡ್ ನಿರ್ಮಿಸಿಲ್ಲ ಎಂದಿದ್ದಾರೆ. 

ನಮ್ಮ ಮನೆ ಹಿಂಭಾಗದಲ್ಲಿ ನಮಗೆ ಸೇರಿದ ಹಿಡುವಳಿ ಜಾಗದಲ್ಲಿ ಕುರಿ ಸಾಕಾಣಿಕೆ ಮಾಡಲು ಶೆಡ್ ನಿರ್ಮಿಸಲಾಗಿದೆ. ಅಲ್ಲಿ 40 ಕುರಿಗಳನ್ನು ಸಾಕಿ ಬೆಳೆಸಿದ್ದೆವು. ಅವುಗಳ ಪೈಕಿ 38 ಕುರಿಗಳು ಮಾರಾಟವಾಗಿವೆ. 2 ಕುರಿಗಳು ಈಗಲೂ ಇದೆ. ಈಗ ಆ ಶೆಡ್ ಖಾಲಿಯಾಗಿದ್ದು, ಅಲ್ಲಿ ಮಾಂಸ ಮಾಡುತ್ತಿದ್ದಾಗ ಜೇನುಬೈಲಿನ ಯುವಕನೊಬ್ಬ ಬಂದುನೋಡಿ ರಂಪಾಟ ಮಾಡಿದ್ದಾನೆ. ಇಲ್ಲಿ 60 ಜಾನುವಾರುಗಳ ತಲೆ ಸಿಕ್ಕಿದೆ ಎಂದು ಸುಳ್ಳು ವಿಚಾರ ಹಬ್ಬಿಸಲಾಗಿದೆ. ಕುರಿಗಳನ್ನು ಸಾಕುತ್ತಿದ್ದಾಗ ಅದಕ್ಕೆ ಕೆಲ ಚುಚ್ಚು ಮದ್ದುಗಳನ್ನು ನೀಡಬೇಕಿತ್ತು. ಅದನ್ನು ತಂದು ಶೆಡ್ಡಿನಲ್ಲಿ ಇಡಲಾಗಿದೆ. ಜಾನುವಾರುಗಳಿಗೆ ಅರವಳಿಕೆ ಚುಚ್ಚುಮದ್ದು ನೀಡಿ ಕೊಲ್ಲಲಾಗುತ್ತಿತ್ತು ಎಂದು ಕೆಲವರು ಆರೋಪಿಸುತ್ತಿರುವುದು ಶುದ್ಧ ಸುಳ್ಳು ಎಂದು ಸ್ಪಷ್ಪಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X