Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರು ವಿ.ವಿ: ನೂತನ ಪ್ರಭಾರ...

ಮೈಸೂರು ವಿ.ವಿ: ನೂತನ ಪ್ರಭಾರ ಕುಲಪತಿಯಾಗಿ ಆಧಿಕಾರ ಸ್ವೀಕರಿಸಿದ ಪ್ರೊ.ಆಯಿಷಾ

ವಾರ್ತಾಭಾರತಿವಾರ್ತಾಭಾರತಿ22 Sept 2018 10:45 PM IST
share
ಮೈಸೂರು ವಿ.ವಿ: ನೂತನ ಪ್ರಭಾರ ಕುಲಪತಿಯಾಗಿ ಆಧಿಕಾರ ಸ್ವೀಕರಿಸಿದ ಪ್ರೊ.ಆಯಿಷಾ

ಮೈಸೂರು,ಸೆ.22: ಮೈಸೂರು ವಿಶ್ವವಿದ್ಯಾನಿಲಯಕ್ಕೆ ಪ್ರಭಾರ ಕುಲಪತಿಗಳ ನೇಮಕ ಮತ್ತೆ ಮುಂದುವರಿದಿದೆ. ಮೈಸೂರು ವಿಶ್ವವಿದ್ಯಾನಿಲಯದ ಆರನೇ ಪ್ರಭಾರ ಕುಲಪತಿಯಾಗಿ ಪ್ರೊ.ಆಯಿಷಾ ಎಂ.ಷರೀಫ್ ಕ್ರಾಫರ್ಡ್ ಭವನದಲ್ಲಿ ಶನಿವಾರ ಅಧಿಕಾರ ಸ್ವೀಕರಿಸಿದರು.

2017ರ ಜ.10ರಂದು ಪ್ರೊ.ಕೆ.ಎಸ್.ರಂಗಪ್ಪ ಅವರು ನಿವೃತ್ತಿಯಾದಂದಿನಿಂದಲೂ ಕುಲಪತಿ ಹುದ್ದೆ ಖಾಲಿ ಇದೆ. ವಿಜ್ಞಾನ ನಿಕಾಯದ ಡೀನ್ ಪ್ರೊ.ಕೆ.ಟಿ.ಉಮೇಶ್ ಅವರ ಡೀನ್ ಅವಧಿ ಸೆ.21ರಂದು ಮುಗಿದಿದ್ದು, ಅದರೊಂದಿಗೆ ಪ್ರಭಾರ ಕುಲಪತಿ ಅವಧಿಯೂ ಮುಗಿದಿದೆ. ವಾಣಿಜ್ಯ ನಿಕಾಯ ಡೀನ್ ಆಗಿರುವ ಪ್ರೊ. ಆಯಿಷಾ ಅವರು ಬಹದ್ದೂರ್ ಇನ್ಸ್ ಟಿಟ್ಯೂಟ್ ಆಫ್ ಮ್ಯಾನೇಜ್ ಮೆಂಟ್ ನಲ್ಲಿ ಪ್ರಾಧ್ಯಾಪಕಿಯಾಗಿದ್ದಾರೆ. ಇವರೀಗ ಆರನೇ ಪ್ರಭಾರ ಕುಲಪತಿಯಾಗಿದ್ದು, ಇವರಿಗೂ ಮುನ್ನ ಐದು ಮಂದಿ ಈಗಾಗಲೇ ಪ್ರಭಾರ ಕುಲಪತಿಗಳಾಗಿ ಕಾರ್ಯನಿರ್ವಹಿಸಿದ್ದಾರೆ.

ಪ್ರೊ. ಆಯಿಷಾ ಎಂ.ಶರೀಫ್ ಮೈಸೂರು ವಿವಿ ಮೊದಲ ಅಲ್ಪ ಸಂಖ್ಯಾತ ಪ್ರಭಾರ ಕುಲಪತಿಯಾಗಿದ್ದಾರೆ. ಪ್ರೊ.ಕೆ.ಟಿ.ಉಮೇಶ್ ಅಧಿಕಾರವನ್ನು ಹಸ್ತಾಂತರಿಸಿ, ಹೂಗುಚ್ಛ ನೀಡುವ ಮೂಲಕ ಬರಮಾಡಿಕೊಂಡರು. ಈ ಸಂದರ್ಭ ಪರೀಕ್ಷಾಂಗ ಕುಲಸಚಿವ ಪ್ರೊ.ಜೆ.ಸೋಮಶೇಖರ್ ಮತ್ತಿತರರಿದ್ದರು. 

ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಪ್ರೊ.ಆಯಿಷಾ, ಮೈಸೂರು ವಿವಿ ಕುಲಪತಿ ಆಗುತ್ತೇನೆ ಎಂದು ನಾನು ಭಾವಿಸಿರಲಿಲ್ಲ. ಹುದ್ದೆಯ ಹಿರಿತನದಲ್ಲಿ ಹಂಗಾಮಿ ಕುಲಪತಿಯಾಗಿ ಆಯ್ಕೆಯಾಗಿದ್ದು ಖುಷಿ ತಂದಿದೆ. ಮುಂದಿನ ದಿನಗಳಲ್ಲಿ ಮೈಸೂರು ವಿವಿ ಘನತೆ ಹೆಚ್ಚಿಸುವ ಕೆಲಸ ಮಾಡುತ್ತೇನೆ. ಅಕ್ರಮ ನೇಮಕಾತಿ ವಿಚಾರದಲ್ಲಿ ಗೊಂದಲ ಇತ್ತು. ಎಲ್ಲಾ ಕಡೆಗಳಲ್ಲೂ ಸಮಸ್ಯೆ ಇರುತ್ತವೆ. ನನ್ನ ಅವಧಿಯಲ್ಲಿ ಎಲ್ಲವೂ ಸರಿಯಾಗುವ ಭರವಸೆ ಇದೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X