Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಸಲ್ಮಾನ್ ಖಾನ್ ಅಭಯದಲ್ಲಿ ‘ಪ್ರನೂತನ್’

ಸಲ್ಮಾನ್ ಖಾನ್ ಅಭಯದಲ್ಲಿ ‘ಪ್ರನೂತನ್’

ವಾರ್ತಾಭಾರತಿವಾರ್ತಾಭಾರತಿ22 Sept 2018 11:07 PM IST
share
ಸಲ್ಮಾನ್ ಖಾನ್ ಅಭಯದಲ್ಲಿ ‘ಪ್ರನೂತನ್’

ಪ್ರತಿಭೆಯಿರುವವರನ್ನು ಗುರುತಿಸಿ ಅವರಿಗೆ ಬಾಲಿವುಡ್‌ನಲ್ಲಿ ಅವಕಾಶ ನೀಡುವಲ್ಲಿ ನಟ ಸಲ್ಮಾನ್ ಖಾನ್ ಮೊದಲಿಗರು. ಸ್ನೇಹಾ ಉಳ್ಳಾಲ್, ಝರೀನ್ ಖಾನ್, ಆದಿತ್ಯ ಪಾಂಚೋಲಿ, ಅತಿಯಾ ಶೆಟ್ಟಿ ಹೀಗೆ ಸಲ್ಮಾನ್ ಬಾಲಿವುಡ್‌ನಲ್ಲಿ ಅವಕಾಶ ನೀಡಿದ ಜನರ ಸಂಖ್ಯೆ ಬಹಳ ದೊಡ್ಡದಿದೆ.

ಇದೀಗ ಈ ಪಟ್ಟಿಗೆ ಹೊಸದಾಗಿ ಸೇರ್ಪಡೆಯಾಗುತ್ತಿರುವ ಹೆಸರು ಪ್ರನೂತನ್. 60 ದಶಕದಲ್ಲಿ ಹಿಂದಿ ಸಿನೆಮಾರಂಗದ ಪ್ರತಿಭಾನ್ವಿತ ನಾಯಕಿಯರಲ್ಲಿ ಒಬ್ಬರಾಗಿದ್ದ ನೂತನ್ ಅವರ ಮೊಮ್ಮಗಳೇ ಈ ಪ್ರನೂತನ್. ಈಕೆ ನಟ ಮೊನಿಶ್ ಬೆಹೆಲ್‌ನ ಮಗಳು. ಬೆಹೆಲ್ ಮತ್ತು ಸಲ್ಮಾನ್ ಈ ಹಿಂದೆ ಮೈನೆ ಪ್ಯಾರ್ ಕಿಯಾ, ಹಮ್ ಆಪ್ಕೆ ಹೇ ಕೌನ್, ಹಮ್ ಸಾಥ್ ಸಾಥ್ ಹೇ ಮುಂತಾದ ಸಿನೆಮಾಗಳಲ್ಲಿ ಜೊತೆಯಾಗಿ ನಟಿಸಿದ್ದಾರೆ. ಸದ್ಯ ಸಲ್ಮಾನ್ ಖಾನ್ ಫಿಲ್ಮ್ಸ್ ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ಪ್ರನೂತನ್‌ಗೆ ನಾಯಕನಾಗಿ ಝಹೀರ್ ಇಕ್ಬಾಲ್ ನಟಿಸುತ್ತಿದ್ದಾರೆ. ಝಹೀರ್ ಇಕ್ಬಾಲ್, ಸಲ್ಮಾನ್‌ನ ಇನ್ನೋರ್ವ ಸ್ನೇಹಿತ ಇಕ್ಬಾಲ್ ರತನ್ಸಿಯ ಪುತ್ರನಾಗಿದ್ದಾನೆ. ಝಹೀರ್ ಕೂಡಾ ಈ ಸಿನೆಮಾದ ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡುತ್ತಿದ್ದಾರೆ.

ಒಟ್ಟಾರೆಯಾಗಿ ಸದ್ಯ ಬಾಲಿವುಡ್‌ನಲ್ಲಿ ಹೊಸಮುಖಗಳದ್ದೇ ಕಾರುಬಾರು. ಸೂಪರ್ ಸ್ಟಾರ್‌ಗಳ ಸಿನೆಮಾದ ಕ್ರೇಝ್ ಕಡಿಮೆಯಾಗುತ್ತಿದ್ದು ಸಿನಿಪ್ರಿಯರು ಕೂಡಾ ಹೊಸ ಪ್ರತಿಭೆಗಳಿಗೆ ಮಣೆ ಹಾಕುತ್ತಿರುವುದು ಈ ಬದಲಾವಣೆಗೆ ಕಾರಣವಾಗಿರಬಹುದು. ಸದ್ಯ ಸಲ್ಮಾನ್ ಅಭಯದೊಂದಿಗೆ ಸಿನೆಮಾರಂಗಕ್ಕೆ ಕಾಲಿಡುತ್ತಿರುವ ಪ್ರನೂತನ್ ಮತ್ತು ಝಹೀರ್ ಯಾವ ರೀತಿಯ ಕಮಾಲ್ ಮಾಡುತ್ತಾರೆ ಎಂದು ಮುಂದೆ ನೋಡ ಬೇಕಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X