Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಿನ್ನಾಭಿಪ್ರಾಯಗಳಿಗೆ ವೇದಿಕೆಯಾಗಲಿರುವ...

ಭಿನ್ನಾಭಿಪ್ರಾಯಗಳಿಗೆ ವೇದಿಕೆಯಾಗಲಿರುವ ಕಾಂಗ್ರೆಸ್ ಪಕ್ಷದ ನೂತನ ಘಟಕ

ವಾರ್ತಾಭಾರತಿವಾರ್ತಾಭಾರತಿ23 Sept 2018 7:23 PM IST
share
ಭಿನ್ನಾಭಿಪ್ರಾಯಗಳಿಗೆ ವೇದಿಕೆಯಾಗಲಿರುವ ಕಾಂಗ್ರೆಸ್ ಪಕ್ಷದ ನೂತನ ಘಟಕ

ಅಹ್ಮದಾಬಾದ್,ಸೆ.23: ಕಾಂಗ್ರೆಸ್ ನೂತನವಾಗಿ ರಚಿಸಿರುವ ‘ನಾಗರಿಕ ಮತ್ತು ಸಾಮಾಜಿಕ ಸಂಪರ್ಕ ಘಟಕ’ವು 2019ರ ಚುನಾವಣೆಗಳಿಗೆ ಮುನ್ನ ಮಾನವಹಕ್ಕು ಕಾರ್ಯಕರ್ತರು ಮತ್ತು ಎನ್‌ಜಿಒಗಳ ಭಿನ್ನಾಭಿಪ್ರಾಯದ ಧ್ವನಿಗಳಿಗೆ ವೇದಿಕೆಯನ್ನು ಒದಗಿಸಲಿದೆ ಎಂದು ಪಕ್ಷದ ಹಿರಿಯ ನಾಯಕ ಮಧುಸೂದನ ಮಿಸ್ತ್ರಿ ಅವರು ರವಿವಾರ ಇಲ್ಲಿ ತಿಳಿಸಿದರು.

ನಾಗರಿಕ ಸಮಾಜದ ಗುಂಪುಗಳು ಎತ್ತಿರುವ ಕೆಲವು ವಿಷಯಗಳನ್ನು ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ಸೇರಿಸಕೊಳ್ಳಬಹುದು ಮತ್ತು ಮಾನವ ಹಕ್ಕು ಕಾರ್ಯಕರ್ತರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್‌ಗಳನ್ನೂ ನೀಡಬಹುದು ಎಂದು ನೂತನ ಘಟಕದ ಅಧ್ಯಕ್ಷರಾಗಿ ನೇಮಕಗೊಂಡಿರುವ ಮಿಸ್ತ್ರಿ ಹೇಳಿದರು.

ನಾಗರಿಕ ಸಮಾಜದ ಗುಂಪುಗಳು,ಮಾನವ ಹಕ್ಕು ಹೋರಾಟಗಾರರು ಮತ್ತು ಎನ್‌ಜಿಒಗಳ ಧ್ವನಿಗಳನ್ನು ಸರಕಾರವು ದಮನಿಸದಂತೆ ನೋಡಿಕೊಳ್ಳಲು ಅವುಗಳನ್ನು ತಲುಪುವುದು ಘಟಕದ ಉದ್ದೇಶವಾಗಿದೆ ಎಂದರು.

ವಿವಿಧ ರಾಜ್ಯಗಳ ಮಾನವಹಕ್ಕು ಕಾರ್ಯಕರ್ತರು ಮತ್ತು ಎನ್‌ಜಿಒಗಳ ಸಮಸ್ಯೆಗಳನ್ನು ತಿಳಿದುಕೊಳ್ಳಲು ನೂತನ ಘಟಕವು ಶೀಘ್ರವೇ ಅವರೊಂದಿಗೆ ಮಾತುಕತೆಗಳನ್ನು ಆರಂಭಿಸಲಿದೆ. ರೈತರು ಮತ್ತು ಇತರ ದುರ್ಬಲ ವರ್ಗಗಳಿಗಾಗಿ ಶ್ರಮಿಸುತ್ತಿರುವ ಮಾನವಹಕ್ಕುಗಳ ಕಾರ್ಯಕರ್ತರು ಮತ್ತು ಸಾಮಾಜಿಕ ಸಂಸ್ಥೆಗಳ ಧ್ವನಿಯನ್ನಡಗಿಸುವ ಪ್ರಯತ್ನಗಳು ನಡೆಯುತ್ತಿವೆ. ಅವರು ಯಾವುದೇ ಭೀತಿಯಿಲ್ಲದೆ ತಮ್ಮ ಅಭಿಪ್ರಾಯಗಳನ್ನು ಮಂಡಿಸಲು ಸಾಧ್ಯವಾಗುವಂತೆ ಈ ಘಟಕವನ್ನು ರಚಿಸಲಾಗಿದೆ ಎಂದರು.

ಮಾನವ ಹಕ್ಕು ಕಾರ್ಯಕರ್ತರು ಮತ್ತು ಎನ್‌ಜಿಒಗಳ ಭಿನ್ನಾಭಿಪ್ರಾಯಗಳ ಧ್ವನಿಗಳಿಗೆ ರಕ್ಷಣೆ ನೀಡುವುದು ಇಂದು ದೇಶದ ಮುಂದಿರುವ ಬೃಹತ್ ಸವಾಲು ಆಗಿದೆ ಎಂದು ಮಿಸ್ತ್ರಿ ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X